AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship tips: ವಿಚ್ಛೇದನ ಹಂತದಲ್ಲಿರುವಾಗ ಈ ಕೆಲಸ ಮಾಡಿ, ನಿಮ್ಮ ಸಂಬಂಧ ಉಳಿಯಬಹುದು

Relationship tips:ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳದಿರುವುದು ಗಂಡ ಹೆಂಡತಿಯ ಸಂಬಂಧಕ್ಕೆ ಧಕ್ಕೆಯುಂಟಾಗುವುದು, ಈ ಸಣ್ಣ ಪುಟ್ಟ ವಿಷಯಗಳು ವಿಚ್ಛೇಧನದವರೆಗೂ ತಂದು ನಿಲ್ಲಿಸುತ್ತದೆ. ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಲು ನಮ್ಮ ಈ ಸಲಹೆ ಸಹಾಯ ಮಾಡಬಹುದು.

ನಯನಾ ರಾಜೀವ್
|

Updated on: May 27, 2022 | 8:00 AM

Share
ಪ್ರವಾಸಕ್ಕೆ ಹೋಗಿ: ಸಂಬಂಧವು ಬಿಗಡಾಯಿಸುತ್ತಿದೆ ಎಂದೆನಿಸಿದಾಗ, ಅವರ ಜತೆ ಇರಲು ಕಷ್ಟವಾಗುತ್ತದೆ.  ಇಂತಹ ಸಂದರ್ಭದಲ್ಲಿ ಪ್ರವಾಸಕ್ಕೆ ತೆರಳಿ, ನೀವು ನಿಮ್ಮ ಸಂಗಾತಿ ಜತೆ ಪ್ರವಾಸಕ್ಕೆ ತೆರಳಲು ಬಯಸಿದರೆ ಈ ನಿರ್ಧಾರ ನಿಮ್ಮ ಸಂಬಂಧವನ್ನು ಸುಧಾರಿಸಬಹುದು.

Trip

1 / 6
 ಇಗೋ, ಕೋಪ ಅಥವಾ ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳದಿರುವುದು ಗಂಡ ಹೆಂಡತಿಯ ಸಂಬಂಧಕ್ಕೆ ಧಕ್ಕೆಯುಂಟಾಗುವುದು, ಈ ಸಣ್ಣ ಪುಟ್ಟ ವಿಷಯಗಳು ವಿಚ್ಛೇಧನದವರೆಗೂ ತಂದು ನಿಲ್ಲಿಸುತ್ತದೆ. ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಲು ನಮ್ಮ ಈ ಸಲಹೆ ಸಹಾಯ ಮಾಡಬಹುದು.

Igo

2 / 6
Happy Relationship

ಸಂಬಂಧದಲ್ಲಿ ಖುಷಿಯಾಗಿರಲು ಈ ಟಿಪ್ಸ್​ಗಳನ್ನು ಫಾಲೋಮಾಡಿ

3 / 6
Talk Each other

ಮಾತುಗಳನ್ನಾಡಿ: ನಿಮ್ಮಿಬ್ಬರ ನಡುವೆ ಜಗಳ, ಮನಸ್ತಾಪವಿದ್ದರೆ ಅದನ್ನು ಬಗೆಹರಿಸಿಕೊಳ್ಳಲು ಒಂದೆಡೆ ಕುಳಿತು ಮಾತನಾಡಿ, ಬೇರೆಯಾಗಲು ನಿರ್ಧರಿಸುವವರು ಒಬ್ಬರ ಜತೆ ಒಬ್ಬರು ಮಾತನಾಡುವುದನ್ನೇ ನಿಲ್ಲಿಸಿರುತ್ತಾರೆ. ನಿಮಗೆ ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಬೇಕೆಂಬ ಹಂಬಲವಿದ್ದರೆ ಕುಳಿತು ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ.

4 / 6
Couple Talking

ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಿ: ಸಂಬಂಧ ಯಾವುದೇ ಇರಲಿ ಆದರೆ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳುವುದು ಮುಖ್ಯ. ಒಂದೊಮ್ಮೆ ನೀವು ಈ ಹಾದಿಯಲ್ಲಿ ಚಲಿಸದಿದ್ದರೆ ಸಂಬಂಧ ಉಳಿಸಿಕೊಳ್ಳುವುದು ಕಷ್ಟವಾಗಲಿದೆ. ನೀವು ವಿಚ್ಛೇದನ ನೀಡಲು ಬಯಸುವುದಿಲ್ಲವೆಂದರೆ ಮೊದಲು ನಿಮ್ಮ ಸಂಗಾತಿಯನ್ನು ಅರ್ಥಮಾಡಿಕೊಳ್ಳಿ.

5 / 6
Talking With Partner

ಆದ್ಯತೆ ಯಾರಿಗೆ ನೀಡಬೇಕು: ಕೆಲವೊಮ್ಮೆ ಆದ್ಯತೆ ಬದಲಾಗುತ್ತದೆ, ಸಂಬಂಧ ಹೊಸತಿರುವಾಗ ಬಹಳಷ್ಟು ಕಪಲ್​ಗಳು ತಮ್ಮ ಸಂಗಾತಿಗೆ ಮೊದಲ ಆದ್ಯತೆ ನೀಡುತ್ತಾರೆ. ಆದರೆ ಸಮಯಕ್ಕೆ ತಕ್ಕಂತೆ ಆದ್ಯತೆ ಬದಲಾಗುತ್ತದೆ. ಎಂದಿಗೂ ನಿಮ್ಮವರಿಗೆ ಮೊದಲ ಆದ್ಯತೆ ನೀಡಿ.

6 / 6
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ