AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship tips: ವಿಚ್ಛೇದನ ಹಂತದಲ್ಲಿರುವಾಗ ಈ ಕೆಲಸ ಮಾಡಿ, ನಿಮ್ಮ ಸಂಬಂಧ ಉಳಿಯಬಹುದು

Relationship tips:ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳದಿರುವುದು ಗಂಡ ಹೆಂಡತಿಯ ಸಂಬಂಧಕ್ಕೆ ಧಕ್ಕೆಯುಂಟಾಗುವುದು, ಈ ಸಣ್ಣ ಪುಟ್ಟ ವಿಷಯಗಳು ವಿಚ್ಛೇಧನದವರೆಗೂ ತಂದು ನಿಲ್ಲಿಸುತ್ತದೆ. ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಲು ನಮ್ಮ ಈ ಸಲಹೆ ಸಹಾಯ ಮಾಡಬಹುದು.

ನಯನಾ ರಾಜೀವ್
|

Updated on: May 27, 2022 | 8:00 AM

Share
ಪ್ರವಾಸಕ್ಕೆ ಹೋಗಿ: ಸಂಬಂಧವು ಬಿಗಡಾಯಿಸುತ್ತಿದೆ ಎಂದೆನಿಸಿದಾಗ, ಅವರ ಜತೆ ಇರಲು ಕಷ್ಟವಾಗುತ್ತದೆ.  ಇಂತಹ ಸಂದರ್ಭದಲ್ಲಿ ಪ್ರವಾಸಕ್ಕೆ ತೆರಳಿ, ನೀವು ನಿಮ್ಮ ಸಂಗಾತಿ ಜತೆ ಪ್ರವಾಸಕ್ಕೆ ತೆರಳಲು ಬಯಸಿದರೆ ಈ ನಿರ್ಧಾರ ನಿಮ್ಮ ಸಂಬಂಧವನ್ನು ಸುಧಾರಿಸಬಹುದು.

Trip

1 / 6
 ಇಗೋ, ಕೋಪ ಅಥವಾ ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳದಿರುವುದು ಗಂಡ ಹೆಂಡತಿಯ ಸಂಬಂಧಕ್ಕೆ ಧಕ್ಕೆಯುಂಟಾಗುವುದು, ಈ ಸಣ್ಣ ಪುಟ್ಟ ವಿಷಯಗಳು ವಿಚ್ಛೇಧನದವರೆಗೂ ತಂದು ನಿಲ್ಲಿಸುತ್ತದೆ. ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಲು ನಮ್ಮ ಈ ಸಲಹೆ ಸಹಾಯ ಮಾಡಬಹುದು.

Igo

2 / 6
Happy Relationship

ಸಂಬಂಧದಲ್ಲಿ ಖುಷಿಯಾಗಿರಲು ಈ ಟಿಪ್ಸ್​ಗಳನ್ನು ಫಾಲೋಮಾಡಿ

3 / 6
Talk Each other

ಮಾತುಗಳನ್ನಾಡಿ: ನಿಮ್ಮಿಬ್ಬರ ನಡುವೆ ಜಗಳ, ಮನಸ್ತಾಪವಿದ್ದರೆ ಅದನ್ನು ಬಗೆಹರಿಸಿಕೊಳ್ಳಲು ಒಂದೆಡೆ ಕುಳಿತು ಮಾತನಾಡಿ, ಬೇರೆಯಾಗಲು ನಿರ್ಧರಿಸುವವರು ಒಬ್ಬರ ಜತೆ ಒಬ್ಬರು ಮಾತನಾಡುವುದನ್ನೇ ನಿಲ್ಲಿಸಿರುತ್ತಾರೆ. ನಿಮಗೆ ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಬೇಕೆಂಬ ಹಂಬಲವಿದ್ದರೆ ಕುಳಿತು ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ.

4 / 6
Couple Talking

ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಿ: ಸಂಬಂಧ ಯಾವುದೇ ಇರಲಿ ಆದರೆ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳುವುದು ಮುಖ್ಯ. ಒಂದೊಮ್ಮೆ ನೀವು ಈ ಹಾದಿಯಲ್ಲಿ ಚಲಿಸದಿದ್ದರೆ ಸಂಬಂಧ ಉಳಿಸಿಕೊಳ್ಳುವುದು ಕಷ್ಟವಾಗಲಿದೆ. ನೀವು ವಿಚ್ಛೇದನ ನೀಡಲು ಬಯಸುವುದಿಲ್ಲವೆಂದರೆ ಮೊದಲು ನಿಮ್ಮ ಸಂಗಾತಿಯನ್ನು ಅರ್ಥಮಾಡಿಕೊಳ್ಳಿ.

5 / 6
Talking With Partner

ಆದ್ಯತೆ ಯಾರಿಗೆ ನೀಡಬೇಕು: ಕೆಲವೊಮ್ಮೆ ಆದ್ಯತೆ ಬದಲಾಗುತ್ತದೆ, ಸಂಬಂಧ ಹೊಸತಿರುವಾಗ ಬಹಳಷ್ಟು ಕಪಲ್​ಗಳು ತಮ್ಮ ಸಂಗಾತಿಗೆ ಮೊದಲ ಆದ್ಯತೆ ನೀಡುತ್ತಾರೆ. ಆದರೆ ಸಮಯಕ್ಕೆ ತಕ್ಕಂತೆ ಆದ್ಯತೆ ಬದಲಾಗುತ್ತದೆ. ಎಂದಿಗೂ ನಿಮ್ಮವರಿಗೆ ಮೊದಲ ಆದ್ಯತೆ ನೀಡಿ.

6 / 6
Follow Us
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ