AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಡೈಲಿ ಡ್ರಾಪ್’ ಕೋರ್ಟ್ ರೂಮ್ ಸೀರೀಸ್​ಗೆ ಟಿಎನ್‌ ಸೀತಾರಾಮ್‌ ಪುತ್ರಿ ಅಶ್ವಿನಿ ನಿರ್ದೇಶನ

ಕುತೂಹಲಭರಿತ ಕಥೆ ಇರುವ ಕೋರ್ಟ್ ರೂಮ್ ಸೀರಿಸ್​ಗೆ ಟಿಎನ್ ಸೀತಾರಾಮ್ ಅವರ ಪುತ್ರಿ ಅಶ್ವಿನಿ ಅನೀಶ್‌ ಅವರು ನಿರ್ದೇಶನ ಮಾಡಿದ್ದಾರೆ. ‘ದಿ ಡೈಲಿ ಡ್ರಾಪ್’ ಶೀರ್ಷಿಕೆಯ ಈ ಸೀರೀಸ್ ಅನ್ನು ಯೂಟ್ಯೂಬ್​ನಲ್ಲಿ ವೀಕ್ಷಿಸಬಹುದು. ತಂದೆಯ ರೀತಿಯೇ ಮಗಳ ನಿರ್ದೇಶನಕ್ಕೂ ಪ್ರೇಕ್ಷಕರಿಂದ ಮೆಚ್ಚುಗೆ ಸಿಗುತ್ತಿದೆ.

ಮದನ್​ ಕುಮಾರ್​
|

Updated on: Jun 17, 2026 | 5:38 PM

Share
ಕನ್ನಡ ಕಿರುತೆರೆ ಲೋಕದಲ್ಲಿ ಟಿ.ಎನ್. ಸೀತಾರಾಮ್ ಅವರ ಧಾರಾವಾಹಿಗಳಿಗೆ ಬೇರೆಯದ್ದೇ ಆದ ಪ್ರೇಕ್ಷಕ ವರ್ಗವಿದೆ. ಈಗ ಅವರ ಮಗಳು ಕೂಡ ನಿರ್ದೇಶನದ ಹಾದಿಯಲ್ಲಿ ಸಾಗುತ್ತಿದ್ದಾರೆ ಎಂಬುದು ವಿಶೇಷ.

ಕನ್ನಡ ಕಿರುತೆರೆ ಲೋಕದಲ್ಲಿ ಟಿ.ಎನ್. ಸೀತಾರಾಮ್ ಅವರ ಧಾರಾವಾಹಿಗಳಿಗೆ ಬೇರೆಯದ್ದೇ ಆದ ಪ್ರೇಕ್ಷಕ ವರ್ಗವಿದೆ. ಈಗ ಅವರ ಮಗಳು ಕೂಡ ನಿರ್ದೇಶನದ ಹಾದಿಯಲ್ಲಿ ಸಾಗುತ್ತಿದ್ದಾರೆ ಎಂಬುದು ವಿಶೇಷ.

1 / 5
ಟಿ.ಎನ್‌. ಸೀತಾರಾಮ್‌ ಅವರ ಪುತ್ರಿ ಅಶ್ವಿನಿ ಅನೀಶ್‌ ಅವರು ‘ದಿ ಡೈಲಿ ಡ್ರಾಪ್’ ಎಂಬ ಕೋರ್ಟ್ ರೂಮ್ ಸೀರೀಸ್ ನಿರ್ದೇಶನ ಮಾಡಿ ಬಿಡುಗಡೆ ಮಾಡಿದ್ದಾರೆ. ಈ ಸೀರಿಸ್​ನಲ್ಲಿ ಆರು ಸಂಚಿಕೆಗಳು ಇವೆ.

ಟಿ.ಎನ್‌. ಸೀತಾರಾಮ್‌ ಅವರ ಪುತ್ರಿ ಅಶ್ವಿನಿ ಅನೀಶ್‌ ಅವರು ‘ದಿ ಡೈಲಿ ಡ್ರಾಪ್’ ಎಂಬ ಕೋರ್ಟ್ ರೂಮ್ ಸೀರೀಸ್ ನಿರ್ದೇಶನ ಮಾಡಿ ಬಿಡುಗಡೆ ಮಾಡಿದ್ದಾರೆ. ಈ ಸೀರಿಸ್​ನಲ್ಲಿ ಆರು ಸಂಚಿಕೆಗಳು ಇವೆ.

2 / 5
‘ತಪಸ್ವಿ ಪ್ರೊಡಕ್ಷನ್’ ಮೂಲಕ ‘ದಿ ಡೈಲಿ ಡ್ರಾಪ್’ ನಿರ್ಮಾಣ ಆಗಿದೆ. ಶ್ರೀನಿವಾಸ ಪ್ರಭು, ಅಶ್ವಿನಿ ಅನೀಶ್, ದೀಪ, ಸಂತೋಷ ಕರ್ಕಿ, ಸುದರ್ಶನ್, ನಮನ, ಪರಮ್, ಪವನ್, ನವನೀತ್ ಚಂದನ್ ಶಂಕರ್ ಮುಂತಾದವರು ನಟಿಸಿದ್ದಾರೆ.

‘ತಪಸ್ವಿ ಪ್ರೊಡಕ್ಷನ್’ ಮೂಲಕ ‘ದಿ ಡೈಲಿ ಡ್ರಾಪ್’ ನಿರ್ಮಾಣ ಆಗಿದೆ. ಶ್ರೀನಿವಾಸ ಪ್ರಭು, ಅಶ್ವಿನಿ ಅನೀಶ್, ದೀಪ, ಸಂತೋಷ ಕರ್ಕಿ, ಸುದರ್ಶನ್, ನಮನ, ಪರಮ್, ಪವನ್, ನವನೀತ್ ಚಂದನ್ ಶಂಕರ್ ಮುಂತಾದವರು ನಟಿಸಿದ್ದಾರೆ.

3 / 5
ಮಹೇಶ್‌ ಪೈ ಕ್ಯಾಮೆರಾ ವರ್ಕ್‌ ಇರುವ ಈ ಸೀರಿಸ್​ಗೆ ಶಿವ ಸಮರ್ಥ್‌ ಸಂಗೀತ ನಿರ್ದೇಶನ ಮಾಡಿದ್ದಾರೆ. ‘Lifepages’ ಯೂಟ್ಯೂಬ್ ಚಾನೆಲ್ ಮೂಲಕ ಈ ಸೀರಿಸ್​ನ ಸಂಚಿಕೆಗಳನ್ನು ನೋಡಬಹುದಾಗಿದೆ.

ಮಹೇಶ್‌ ಪೈ ಕ್ಯಾಮೆರಾ ವರ್ಕ್‌ ಇರುವ ಈ ಸೀರಿಸ್​ಗೆ ಶಿವ ಸಮರ್ಥ್‌ ಸಂಗೀತ ನಿರ್ದೇಶನ ಮಾಡಿದ್ದಾರೆ. ‘Lifepages’ ಯೂಟ್ಯೂಬ್ ಚಾನೆಲ್ ಮೂಲಕ ಈ ಸೀರಿಸ್​ನ ಸಂಚಿಕೆಗಳನ್ನು ನೋಡಬಹುದಾಗಿದೆ.

4 / 5
35ರ ವಯಸ್ಸಿನ ಆಸುಪಾಸಿನ ಮಹಿಳೆಯೊಬ್ಬಳು ಕಾರ್ ಡ್ರೈವ್ ಮಾಡುವಾಗ ನಿಗೂಢವಾಗಿ ಸಾಯುತ್ತಾಳೆ. ಅವಳ ಸಾವಿಗೆ ಕಾರಣ ಬೇರೆಯದ್ದೇ ಇರುತ್ತೆ. ಅದೇನು ಎಂಬುದೇ ಈ ಸೀರೀಸ್​ನ ಇಂಟರೆಸ್ಟಿಂಗ್ ಕಥೆ.

35ರ ವಯಸ್ಸಿನ ಆಸುಪಾಸಿನ ಮಹಿಳೆಯೊಬ್ಬಳು ಕಾರ್ ಡ್ರೈವ್ ಮಾಡುವಾಗ ನಿಗೂಢವಾಗಿ ಸಾಯುತ್ತಾಳೆ. ಅವಳ ಸಾವಿಗೆ ಕಾರಣ ಬೇರೆಯದ್ದೇ ಇರುತ್ತೆ. ಅದೇನು ಎಂಬುದೇ ಈ ಸೀರೀಸ್​ನ ಇಂಟರೆಸ್ಟಿಂಗ್ ಕಥೆ.

5 / 5
Follow Us
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು
'ಗ್ಯಾರಂಟಿಯಲ್ಲಿ ಅಕ್ರಮವಾಗಿದೆ ಎಂದಾದರೆ ಅನುಷ್ಠಾನ ಸಮಿತಿ ಏನ್ಮಾಡ್ತಿತ್ತು?"
'ಗ್ಯಾರಂಟಿಯಲ್ಲಿ ಅಕ್ರಮವಾಗಿದೆ ಎಂದಾದರೆ ಅನುಷ್ಠಾನ ಸಮಿತಿ ಏನ್ಮಾಡ್ತಿತ್ತು?