AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Katrina Kaif: ವಿಕ್ಕಿ- ಕತ್ರಿನಾಗೆ ಇಂದು ವಿಶೇಷ ದಿನ; ಮಸ್ತ್ ಚಿತ್ರಗಳನ್ನು ಹಂಚಿಕೊಂಡು ಸಂಭ್ರಮಿಸಿದ ತಾರಾ ಜೋಡಿ

Vicky Kaushal: ಬಾಲಿವುಡ್​ನ ತಾರಾ ಜೋಡಿ ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಪ್ ಡಿಸೆಂಬರ್ 9ರಂದು ವಿವಾಹವಾಗಿದ್ದರು. ಆ ಸಂತಸದ ಸಂದರ್ಭಕ್ಕೆ ಒಂದು ತಿಂಗಳು ಭರ್ತಿಯಾಗಿದ್ದು, ಈರ್ವರೂ ಚಿತ್ರಗಳನ್ನು ಹಂಚಿಕೊಂಡು ಸಂಭ್ರಮಿಸಿದ್ದಾರೆ.

TV9 Web
| Updated By: shivaprasad.hs

Updated on:Jan 09, 2022 | 2:13 PM

ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ 2021ರ ಡಿಸೆಂಬರ್ 9ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಈ ತಾರಾ ಜೋಡಿಯ ವಿವಾಹ ನಡೆದು ಒಂದು ತಿಂಗಳು ಪೂರ್ಣಗೊಂಡಿದ್ದು, ಚಿತ್ರಗಳನ್ನು ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ.

ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ 2021ರ ಡಿಸೆಂಬರ್ 9ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಈ ತಾರಾ ಜೋಡಿಯ ವಿವಾಹ ನಡೆದು ಒಂದು ತಿಂಗಳು ಪೂರ್ಣಗೊಂಡಿದ್ದು, ಚಿತ್ರಗಳನ್ನು ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ.

1 / 7
ವಿಕ್ಕಿ ಕೌಶಲ್ ಚಿತ್ರವೊಂದನ್ನು ಹಂಚಿಕೊಂಡು ‘ಎಂದೆಂದಿಗೂ ಹೀಗೇ ಸಾಗೋಣ’ ಎಂದು ಬರೆದುಕೊಂಡಿದ್ದಾರೆ (ಎಡ ಚಿತ್ರ). ಕತ್ರಿನಾ ‘ದಾಂಪತ್ಯಕ್ಕೆ ಕಾಲಿಟ್ಟು ಒಂದು ತಿಂಗಳ ಖುಷಿಯಲ್ಲಿ’ ಎಂದು ಬರೆದು, ಚಿತ್ರ ಹಂಚಿಕೊಂಡಿದ್ದಾರೆ. (ಬಲ ಚಿತ್ರ)

ವಿಕ್ಕಿ ಕೌಶಲ್ ಚಿತ್ರವೊಂದನ್ನು ಹಂಚಿಕೊಂಡು ‘ಎಂದೆಂದಿಗೂ ಹೀಗೇ ಸಾಗೋಣ’ ಎಂದು ಬರೆದುಕೊಂಡಿದ್ದಾರೆ (ಎಡ ಚಿತ್ರ). ಕತ್ರಿನಾ ‘ದಾಂಪತ್ಯಕ್ಕೆ ಕಾಲಿಟ್ಟು ಒಂದು ತಿಂಗಳ ಖುಷಿಯಲ್ಲಿ’ ಎಂದು ಬರೆದು, ಚಿತ್ರ ಹಂಚಿಕೊಂಡಿದ್ದಾರೆ. (ಬಲ ಚಿತ್ರ)

2 / 7
ಮೆಹಂದಿ ಸಮಾರಂಭದಲ್ಲಿ ವಿಕ್ಕಿ ಕೌಶಲ್ ಹಾಗೂ ಕತ್ರಿನಾ

ಮೆಹಂದಿ ಸಮಾರಂಭದಲ್ಲಿ ವಿಕ್ಕಿ ಕೌಶಲ್ ಹಾಗೂ ಕತ್ರಿನಾ

3 / 7
ಹಳದಿ ಸಮಾರಂಭದಲ್ಲಿ ವಿಕ್ಕಿ- ಕತ್ರಿನಾ

ಹಳದಿ ಸಮಾರಂಭದಲ್ಲಿ ವಿಕ್ಕಿ- ಕತ್ರಿನಾ

4 / 7
ವಿಕ್ಕಿ- ಕತ್ರಿನಾ ವಿವಾಹವಾದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು ಹೀಗೆ. ವಿಶೇಷವೆಂದರೆ ಇಬ್ಬರೂ ಜತೆಯಾಗಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದೂ ಕೂಡ ಅದೇ ಮೊದಲ ಬಾರಿ.

ವಿಕ್ಕಿ- ಕತ್ರಿನಾ ವಿವಾಹವಾದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು ಹೀಗೆ. ವಿಶೇಷವೆಂದರೆ ಇಬ್ಬರೂ ಜತೆಯಾಗಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದೂ ಕೂಡ ಅದೇ ಮೊದಲ ಬಾರಿ.

5 / 7
ವಿಕ್ಕಿ ಜತೆ ಮೊದಲ ಕ್ರಿಸ್​ಮಸ್ ಆಚರಿಸಿದ ಕತ್ರಿನಾ

ವಿಕ್ಕಿ ಜತೆ ಮೊದಲ ಕ್ರಿಸ್​ಮಸ್ ಆಚರಿಸಿದ ಕತ್ರಿನಾ

6 / 7
ಫೋಟೋಶೂಟ್​ ಮೂಲಕ ಎಲ್ಲರ ಗಮನಸೆಳೆದ ವಿಕ್ಕಿ-ಕತ್ರಿನಾ

ಫೋಟೋಶೂಟ್​ ಮೂಲಕ ಎಲ್ಲರ ಗಮನಸೆಳೆದ ವಿಕ್ಕಿ-ಕತ್ರಿನಾ

7 / 7

Published On - 1:25 pm, Sun, 9 January 22

Follow us
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ