AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Beauty Tips: ಡಾರ್ಕ್ ಸರ್ಕಲ್ ಬಗ್ಗೆ ಚಿಂತಿಸಬೇಡಿ, ಮನೆಯಲ್ಲೇ ತಯಾರಿಸಿದ ಈ 5 ಫೇಸ್ ಮಾಸ್ಕ್ ಪ್ರಯತ್ನಿಸಿ

ಕಣ್ಣಿನ ಸುತ್ತಲೂ ಕಪ್ಪುಗಟ್ಟುವುದರಿಂದ, ಡಾರ್ಕ್ ಸರ್ಕಲ್ ಆಗುವುದರಿಂದ ಮುಖದ ಕಾಂತಿ ಕಡಿಮೆ ಆಗಬಹುದು. ಚರ್ಮದ ಹೊಳಪು ತಗ್ಗಿ ಮುಖದ ಸೌಂದರ್ಯ ಕಡಿಮೆ ಆಗಬಹುದು. ಡಾರ್ಕ್ ಸರ್ಕಲ್​ ಹೋಗಲಾಡಿಸಲು ಮನೆಯಲ್ಲೇ ಈ ಪರಿಹಾರ ಕ್ರಮಗಳನ್ನು ಅನುಸರಿಸಬಹುದು.

TV9 Web
| Updated By: ganapathi bhat|

Updated on:Mar 06, 2022 | 8:08 AM

Share
ಕಿತ್ತಳೆ ರಸ: ಕಿತ್ತಳೆ ಹಣ್ಣಿನಲ್ಲಿ ಇರುವ ವಿಟಮಿನ್ ಸಿ ಕೆಲವೇ ದಿನಗಳಲ್ಲಿ ಕಣ್ಣಿನ ಕೆಳಗೆ ಬೀಳುವ ಕಪ್ಪು ವರ್ತುಲಗಳನ್ನು ಹೋಗಲಾಡಿಸುತ್ತದೆ. ಕಿತ್ತಳೆ ರಸದ ಬಳಕೆಗೆ, ಕಿತ್ತಳೆ ರಸವನ್ನು ತೆಗೆದುಕೊಂಡು ಅದರಲ್ಲಿ ಹತ್ತಿಯನ್ನು ನೆನೆಸಿ. ನಂತರ ಅದನ್ನು ಸುಮಾರು 20 ನಿಮಿಷಗಳ ಕಾಲ ಕಣ್ಣಿನ ಕೆಳಭಾಗದಲ್ಲಿ ಇರಿಸಿ. ಹೀಗೆ ವಾರಕ್ಕೆ ಎರಡು ಬಾರಿ ಮಾಡಿ. ಪರಿಹಾರ ಕಂಡುಕೊಳ್ಳಿ.

ಕಿತ್ತಳೆ ರಸ: ಕಿತ್ತಳೆ ಹಣ್ಣಿನಲ್ಲಿ ಇರುವ ವಿಟಮಿನ್ ಸಿ ಕೆಲವೇ ದಿನಗಳಲ್ಲಿ ಕಣ್ಣಿನ ಕೆಳಗೆ ಬೀಳುವ ಕಪ್ಪು ವರ್ತುಲಗಳನ್ನು ಹೋಗಲಾಡಿಸುತ್ತದೆ. ಕಿತ್ತಳೆ ರಸದ ಬಳಕೆಗೆ, ಕಿತ್ತಳೆ ರಸವನ್ನು ತೆಗೆದುಕೊಂಡು ಅದರಲ್ಲಿ ಹತ್ತಿಯನ್ನು ನೆನೆಸಿ. ನಂತರ ಅದನ್ನು ಸುಮಾರು 20 ನಿಮಿಷಗಳ ಕಾಲ ಕಣ್ಣಿನ ಕೆಳಭಾಗದಲ್ಲಿ ಇರಿಸಿ. ಹೀಗೆ ವಾರಕ್ಕೆ ಎರಡು ಬಾರಿ ಮಾಡಿ. ಪರಿಹಾರ ಕಂಡುಕೊಳ್ಳಿ.

1 / 5
ಅಲೋವೆರಾ ಜೆಲ್: ತ್ವಚೆಯ ಆರೈಕೆಯ ವಿಷಯಕ್ಕೆ ಬಂದರೆ, ಅಲೋವೆರಾ ಜೆಲ್ ಬಹಳ ಪರಿಣಾಮಕಾರಿ ಔಷಧ. ಅಲೋವೆರಾ ಜೆಲ್ ಅನ್ನು ತೆಗೆದುಕೊಂಡು ಅದಕ್ಕೆ ಒಂದು ಚಮಚ ನಿಂಬೆ ರಸವನ್ನು ಸೇರಿಸಿ. ನಂತರ ಈ ಜೆಲ್ ಅನ್ನು ಕಣ್ಣುಗಳ ಕೆಳಗೆ ಹಚ್ಚಿಕೊಳ್ಳಿ. ಕೆಲವು ನಿಮಿಷಗಳ ನಂತರ ತೊಳೆಯಿರಿ. ಕೆಲವೇ ದಿನಗಳಲ್ಲಿ ನೀವು ವ್ಯತ್ಯಾಸವನ್ನು ನೋಡಲು ಸಾಧ್ಯವಾಗುತ್ತದೆ.

ಅಲೋವೆರಾ ಜೆಲ್: ತ್ವಚೆಯ ಆರೈಕೆಯ ವಿಷಯಕ್ಕೆ ಬಂದರೆ, ಅಲೋವೆರಾ ಜೆಲ್ ಬಹಳ ಪರಿಣಾಮಕಾರಿ ಔಷಧ. ಅಲೋವೆರಾ ಜೆಲ್ ಅನ್ನು ತೆಗೆದುಕೊಂಡು ಅದಕ್ಕೆ ಒಂದು ಚಮಚ ನಿಂಬೆ ರಸವನ್ನು ಸೇರಿಸಿ. ನಂತರ ಈ ಜೆಲ್ ಅನ್ನು ಕಣ್ಣುಗಳ ಕೆಳಗೆ ಹಚ್ಚಿಕೊಳ್ಳಿ. ಕೆಲವು ನಿಮಿಷಗಳ ನಂತರ ತೊಳೆಯಿರಿ. ಕೆಲವೇ ದಿನಗಳಲ್ಲಿ ನೀವು ವ್ಯತ್ಯಾಸವನ್ನು ನೋಡಲು ಸಾಧ್ಯವಾಗುತ್ತದೆ.

2 / 5
ಆಲೂಗಡ್ಡೆ ಜ್ಯೂಸ್: ಇದು ಚರ್ಮ ಸಂಬಂಧಿ ಕಾಯಿಲೆಗಳನ್ನು ಹೋಗಲಾಡಿಸುವ ಗುಣ ಹೊಂದಿದೆ. ಆಲೂಗಡ್ಡೆಯ ರಸವನ್ನು ಹೊರತೆಗೆಯಿರಿ ಮತ್ತು ಅದನ್ನು ಹತ್ತಿಯ ಸಹಾಯದಿಂದ ಕಣ್ಣಿನ ಕೆಳಗಿರುವ ಪ್ರದೇಶಕ್ಕೆ ಲೇಪಿಸಿ. ಇದು ಇತರ ಪ್ರಯೋಜನಗಳನ್ನು ಕೂಡ ಹೊಂದಿದೆ. ನೀವು ಬಯಸಿದರೆ, ಚರ್ಮದ ಮೇಲಿನ ಟ್ಯಾನಿಂಗ್ ಅನ್ನು ತೆಗೆದುಹಾಕಲು ಆಲೂಗೆಡ್ಡೆ ರಸವನ್ನು ಮುಖದ ಮೇಲೆ ಹಚ್ಚಿಕೊಳ್ಳಬಹುದು.

ಆಲೂಗಡ್ಡೆ ಜ್ಯೂಸ್: ಇದು ಚರ್ಮ ಸಂಬಂಧಿ ಕಾಯಿಲೆಗಳನ್ನು ಹೋಗಲಾಡಿಸುವ ಗುಣ ಹೊಂದಿದೆ. ಆಲೂಗಡ್ಡೆಯ ರಸವನ್ನು ಹೊರತೆಗೆಯಿರಿ ಮತ್ತು ಅದನ್ನು ಹತ್ತಿಯ ಸಹಾಯದಿಂದ ಕಣ್ಣಿನ ಕೆಳಗಿರುವ ಪ್ರದೇಶಕ್ಕೆ ಲೇಪಿಸಿ. ಇದು ಇತರ ಪ್ರಯೋಜನಗಳನ್ನು ಕೂಡ ಹೊಂದಿದೆ. ನೀವು ಬಯಸಿದರೆ, ಚರ್ಮದ ಮೇಲಿನ ಟ್ಯಾನಿಂಗ್ ಅನ್ನು ತೆಗೆದುಹಾಕಲು ಆಲೂಗೆಡ್ಡೆ ರಸವನ್ನು ಮುಖದ ಮೇಲೆ ಹಚ್ಚಿಕೊಳ್ಳಬಹುದು.

3 / 5
ಕಾಫಿ: ಇದು ತ್ವಚೆಯನ್ನು ಹೊಳೆಯುವಂತೆ ಮಾಡುವುದಲ್ಲದೆ, ತ್ವಚೆಯನ್ನು ಆರೋಗ್ಯವಾಗಿ ಇಡುತ್ತದೆ. ಕಾಫಿ ಪುಡಿಯನ್ನು ತೆಗೆದುಕೊಂಡು ಅದರಲ್ಲಿ ಎರಡು ಚಮಚ ತೆಂಗಿನ ಎಣ್ಣೆಯನ್ನು ಮಿಶ್ರಣ ಮಾಡಿ. ಸುಮಾರು 15 ನಿಮಿಷಗಳ ಕಾಲ ಈ ಲೇಪನವನ್ನು ಹಚ್ಚಿಕೊಂಡ ನಂತರ, ಮುಖವನ್ನು ತಣ್ಣೀರಿನಿಂದ ಸ್ವಚ್ಛಗೊಳಿಸಿ.

ಕಾಫಿ: ಇದು ತ್ವಚೆಯನ್ನು ಹೊಳೆಯುವಂತೆ ಮಾಡುವುದಲ್ಲದೆ, ತ್ವಚೆಯನ್ನು ಆರೋಗ್ಯವಾಗಿ ಇಡುತ್ತದೆ. ಕಾಫಿ ಪುಡಿಯನ್ನು ತೆಗೆದುಕೊಂಡು ಅದರಲ್ಲಿ ಎರಡು ಚಮಚ ತೆಂಗಿನ ಎಣ್ಣೆಯನ್ನು ಮಿಶ್ರಣ ಮಾಡಿ. ಸುಮಾರು 15 ನಿಮಿಷಗಳ ಕಾಲ ಈ ಲೇಪನವನ್ನು ಹಚ್ಚಿಕೊಂಡ ನಂತರ, ಮುಖವನ್ನು ತಣ್ಣೀರಿನಿಂದ ಸ್ವಚ್ಛಗೊಳಿಸಿ.

4 / 5
ಸೌತೆಕಾಯಿ: ಆಯಾಸದಿಂದಾಗಿ ಕಣ್ಣಿನ ಕೆಳಗೆ ಕಪ್ಪು ವೃತ್ತಗಳು ಉಂಟಾಗುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ಈ ಪ್ರದೇಶವನ್ನು ತಾಜಾವಾಗಿಡಲು ನೀವು ಸೌತೆಕಾಯಿಯ ಸಹಾಯವನ್ನು ತೆಗೆದುಕೊಳ್ಳಬಹುದು. ಇದಕ್ಕಾಗಿ ತುರಿದ ಸೌತೆಕಾಯಿಯ ರಸವನ್ನು ತೆಗೆದು ಕಣ್ಣಿನ ಕೆಳಗೆ ಹಚ್ಚಿಕೊಳ್ಳಿ. ಇದನ್ನು ನಿಯಮಿತವಾಗಿ ಕೆಲವು ದಿನಗಳವರೆಗೆ ಮಾಡಿ.

ಸೌತೆಕಾಯಿ: ಆಯಾಸದಿಂದಾಗಿ ಕಣ್ಣಿನ ಕೆಳಗೆ ಕಪ್ಪು ವೃತ್ತಗಳು ಉಂಟಾಗುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ಈ ಪ್ರದೇಶವನ್ನು ತಾಜಾವಾಗಿಡಲು ನೀವು ಸೌತೆಕಾಯಿಯ ಸಹಾಯವನ್ನು ತೆಗೆದುಕೊಳ್ಳಬಹುದು. ಇದಕ್ಕಾಗಿ ತುರಿದ ಸೌತೆಕಾಯಿಯ ರಸವನ್ನು ತೆಗೆದು ಕಣ್ಣಿನ ಕೆಳಗೆ ಹಚ್ಚಿಕೊಳ್ಳಿ. ಇದನ್ನು ನಿಯಮಿತವಾಗಿ ಕೆಲವು ದಿನಗಳವರೆಗೆ ಮಾಡಿ.

5 / 5

Published On - 8:07 am, Sun, 6 March 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ