AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ನೋಡಿ ಟೋಬಿ ಗ್ಯಾಂಗ್: ಟೀಸರ್ ಬಿಡುಗಡೆ ಸಂಭ್ರಮದಲ್ಲಿ ರಾಜ್ ಬಿ ಶೆಟ್ಟಿ ಹಾಗೂ ತಂಡ

Toby Movie: ರಾಜ್ ಬಿ ಶೆಟ್ಟಿ ನಟನೆಯ ಟೋಬಿ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಚಿತ್ರತಂಡದ ಚಿತ್ರಗಳು ಇಲ್ಲಿವೆ...

ಮಂಜುನಾಥ ಸಿ.
|

Updated on: Jun 29, 2023 | 9:12 PM

Share
ರಾಜ್ ಬಿ ಶೆಟ್ಟಿ ನಟನೆಯ ಟೋಬಿ ಸಿನಿಮಾದ ಫಸ್ಟ್ ಲುಕ್ ಟೀಸರ್ ಇಂದು ಬೆಂಗಳೂರಿನ ಲುಲು ಮಾಲ್​ನಲ್ಲಿ ಬಿಡುಗಡೆ ಆಯ್ತು.

ರಾಜ್ ಬಿ ಶೆಟ್ಟಿ ನಟನೆಯ ಟೋಬಿ ಸಿನಿಮಾದ ಫಸ್ಟ್ ಲುಕ್ ಟೀಸರ್ ಇಂದು ಬೆಂಗಳೂರಿನ ಲುಲು ಮಾಲ್​ನಲ್ಲಿ ಬಿಡುಗಡೆ ಆಯ್ತು.

1 / 7
ಸಿನಿಮಾದ ನಿರ್ದೇಶಕ ಬಾಸಿಲ್, ನಿರ್ಮಾಪಕರು, ಸಂಗೀತ ನಿರ್ದೇಶಕ, ಇತರೆ ನಟ-ನಟಿಯರು ಸೇರಿದಂತೆ ಹಲವರು ಸಮಾರಂಭದಲ್ಲಿ ಭಾಗಿಯಾಗಿದ್ದರು.

ಸಿನಿಮಾದ ನಿರ್ದೇಶಕ ಬಾಸಿಲ್, ನಿರ್ಮಾಪಕರು, ಸಂಗೀತ ನಿರ್ದೇಶಕ, ಇತರೆ ನಟ-ನಟಿಯರು ಸೇರಿದಂತೆ ಹಲವರು ಸಮಾರಂಭದಲ್ಲಿ ಭಾಗಿಯಾಗಿದ್ದರು.

2 / 7
ಅನುಶ್ರೀ ಎಂದಿನಂತೆ ಉತ್ಸಾಹದಿಂದ ಕಾರ್ಯಕ್ರಮ ನಿರೂಪಣೆ ಮಾಡಿದರು. ಸಿನಿಮಾಕ್ಕಾಗಿ ಕೆಲಸ ಮಾಡಿದ ಅನೇಕರು ಸಿನಿಮಾ ಹಾಗೂ ಚಿತ್ರತಂಡದ ಬಗ್ಗೆ ಮೆಚ್ಚುಗೆಯ ಮಾತನಾಡಿದರು.

ಅನುಶ್ರೀ ಎಂದಿನಂತೆ ಉತ್ಸಾಹದಿಂದ ಕಾರ್ಯಕ್ರಮ ನಿರೂಪಣೆ ಮಾಡಿದರು. ಸಿನಿಮಾಕ್ಕಾಗಿ ಕೆಲಸ ಮಾಡಿದ ಅನೇಕರು ಸಿನಿಮಾ ಹಾಗೂ ಚಿತ್ರತಂಡದ ಬಗ್ಗೆ ಮೆಚ್ಚುಗೆಯ ಮಾತನಾಡಿದರು.

3 / 7
ಕಾರ್ಯಕ್ರಮದಲ್ಲಿ ಟೋಬಿ ಸಿನಿಮಾದ ಫಸ್ಟ್ ಲುಕ್ ಟೀಸರ್ ಬಿಡುಗಡೆ ಆಯ್ತು, ನೆರೆದವರಿಂದ ಅದ್ಭುತ ಪ್ರತಿಕ್ರಿಯೆ ಟೀಸರ್​ಗೆ ದೊರಕಿತು.

ಕಾರ್ಯಕ್ರಮದಲ್ಲಿ ಟೋಬಿ ಸಿನಿಮಾದ ಫಸ್ಟ್ ಲುಕ್ ಟೀಸರ್ ಬಿಡುಗಡೆ ಆಯ್ತು, ನೆರೆದವರಿಂದ ಅದ್ಭುತ ಪ್ರತಿಕ್ರಿಯೆ ಟೀಸರ್​ಗೆ ದೊರಕಿತು.

4 / 7
ನಟಿ ಚೈತ್ರಾ ಆಚಾರ್ ಹಾಗೂ ಸಂಯುಕ್ತಾ ಹೊರನಾಡು ಅವರು ಸಿನಿಮಾದಲ್ಲಿ ನಟಿಸುವ ಅವಕಾಶ ಕೊಟ್ಟ ರಾಜ್ ಬಿ ಶೆಟ್ಟಿಗೆ ಧನ್ಯವಾದ ಹೇಳಿದರು.

ನಟಿ ಚೈತ್ರಾ ಆಚಾರ್ ಹಾಗೂ ಸಂಯುಕ್ತಾ ಹೊರನಾಡು ಅವರು ಸಿನಿಮಾದಲ್ಲಿ ನಟಿಸುವ ಅವಕಾಶ ಕೊಟ್ಟ ರಾಜ್ ಬಿ ಶೆಟ್ಟಿಗೆ ಧನ್ಯವಾದ ಹೇಳಿದರು.

5 / 7
ರಾಜ್ ಬಿ ಶೆಟ್ಟಿ ಮಾತನಾಡಿ ಚಿತ್ರತಂಡಕ್ಕೆ ಧನ್ಯವಾದ ಅರ್ಪಿಸಿದರು. ಅವರೆಲ್ಲ ಸಂಘಟಿತ ಕಾರ್ಯದಿಂದಲೇ ಸಿನಿಮಾ ಬೇಗ ಮುಗಿಸಲು ಸಾಧ್ಯವಾಯಿತು ಎಂದರು.

ರಾಜ್ ಬಿ ಶೆಟ್ಟಿ ಮಾತನಾಡಿ ಚಿತ್ರತಂಡಕ್ಕೆ ಧನ್ಯವಾದ ಅರ್ಪಿಸಿದರು. ಅವರೆಲ್ಲ ಸಂಘಟಿತ ಕಾರ್ಯದಿಂದಲೇ ಸಿನಿಮಾ ಬೇಗ ಮುಗಿಸಲು ಸಾಧ್ಯವಾಯಿತು ಎಂದರು.

6 / 7
ಟೋಬಿ ಸಿನಿಮಾವು ರಿವೇಂಜ್ ಡ್ರಾಮಾ ಜಾನರ್​ನದ್ದಾಗಿದ್ದು ಆಗಸ್ಟ್ 25ಕ್ಕೆ ತೆರೆಗೆ ಬರಲಿದೆ.

ಟೋಬಿ ಸಿನಿಮಾವು ರಿವೇಂಜ್ ಡ್ರಾಮಾ ಜಾನರ್​ನದ್ದಾಗಿದ್ದು ಆಗಸ್ಟ್ 25ಕ್ಕೆ ತೆರೆಗೆ ಬರಲಿದೆ.

7 / 7
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ