AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ನೋಡಿ ಟೋಬಿ ಗ್ಯಾಂಗ್: ಟೀಸರ್ ಬಿಡುಗಡೆ ಸಂಭ್ರಮದಲ್ಲಿ ರಾಜ್ ಬಿ ಶೆಟ್ಟಿ ಹಾಗೂ ತಂಡ

Toby Movie: ರಾಜ್ ಬಿ ಶೆಟ್ಟಿ ನಟನೆಯ ಟೋಬಿ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಚಿತ್ರತಂಡದ ಚಿತ್ರಗಳು ಇಲ್ಲಿವೆ...

ಮಂಜುನಾಥ ಸಿ.
|

Updated on: Jun 29, 2023 | 9:12 PM

ರಾಜ್ ಬಿ ಶೆಟ್ಟಿ ನಟನೆಯ ಟೋಬಿ ಸಿನಿಮಾದ ಫಸ್ಟ್ ಲುಕ್ ಟೀಸರ್ ಇಂದು ಬೆಂಗಳೂರಿನ ಲುಲು ಮಾಲ್​ನಲ್ಲಿ ಬಿಡುಗಡೆ ಆಯ್ತು.

ರಾಜ್ ಬಿ ಶೆಟ್ಟಿ ನಟನೆಯ ಟೋಬಿ ಸಿನಿಮಾದ ಫಸ್ಟ್ ಲುಕ್ ಟೀಸರ್ ಇಂದು ಬೆಂಗಳೂರಿನ ಲುಲು ಮಾಲ್​ನಲ್ಲಿ ಬಿಡುಗಡೆ ಆಯ್ತು.

1 / 7
ಸಿನಿಮಾದ ನಿರ್ದೇಶಕ ಬಾಸಿಲ್, ನಿರ್ಮಾಪಕರು, ಸಂಗೀತ ನಿರ್ದೇಶಕ, ಇತರೆ ನಟ-ನಟಿಯರು ಸೇರಿದಂತೆ ಹಲವರು ಸಮಾರಂಭದಲ್ಲಿ ಭಾಗಿಯಾಗಿದ್ದರು.

ಸಿನಿಮಾದ ನಿರ್ದೇಶಕ ಬಾಸಿಲ್, ನಿರ್ಮಾಪಕರು, ಸಂಗೀತ ನಿರ್ದೇಶಕ, ಇತರೆ ನಟ-ನಟಿಯರು ಸೇರಿದಂತೆ ಹಲವರು ಸಮಾರಂಭದಲ್ಲಿ ಭಾಗಿಯಾಗಿದ್ದರು.

2 / 7
ಅನುಶ್ರೀ ಎಂದಿನಂತೆ ಉತ್ಸಾಹದಿಂದ ಕಾರ್ಯಕ್ರಮ ನಿರೂಪಣೆ ಮಾಡಿದರು. ಸಿನಿಮಾಕ್ಕಾಗಿ ಕೆಲಸ ಮಾಡಿದ ಅನೇಕರು ಸಿನಿಮಾ ಹಾಗೂ ಚಿತ್ರತಂಡದ ಬಗ್ಗೆ ಮೆಚ್ಚುಗೆಯ ಮಾತನಾಡಿದರು.

ಅನುಶ್ರೀ ಎಂದಿನಂತೆ ಉತ್ಸಾಹದಿಂದ ಕಾರ್ಯಕ್ರಮ ನಿರೂಪಣೆ ಮಾಡಿದರು. ಸಿನಿಮಾಕ್ಕಾಗಿ ಕೆಲಸ ಮಾಡಿದ ಅನೇಕರು ಸಿನಿಮಾ ಹಾಗೂ ಚಿತ್ರತಂಡದ ಬಗ್ಗೆ ಮೆಚ್ಚುಗೆಯ ಮಾತನಾಡಿದರು.

3 / 7
ಕಾರ್ಯಕ್ರಮದಲ್ಲಿ ಟೋಬಿ ಸಿನಿಮಾದ ಫಸ್ಟ್ ಲುಕ್ ಟೀಸರ್ ಬಿಡುಗಡೆ ಆಯ್ತು, ನೆರೆದವರಿಂದ ಅದ್ಭುತ ಪ್ರತಿಕ್ರಿಯೆ ಟೀಸರ್​ಗೆ ದೊರಕಿತು.

ಕಾರ್ಯಕ್ರಮದಲ್ಲಿ ಟೋಬಿ ಸಿನಿಮಾದ ಫಸ್ಟ್ ಲುಕ್ ಟೀಸರ್ ಬಿಡುಗಡೆ ಆಯ್ತು, ನೆರೆದವರಿಂದ ಅದ್ಭುತ ಪ್ರತಿಕ್ರಿಯೆ ಟೀಸರ್​ಗೆ ದೊರಕಿತು.

4 / 7
ನಟಿ ಚೈತ್ರಾ ಆಚಾರ್ ಹಾಗೂ ಸಂಯುಕ್ತಾ ಹೊರನಾಡು ಅವರು ಸಿನಿಮಾದಲ್ಲಿ ನಟಿಸುವ ಅವಕಾಶ ಕೊಟ್ಟ ರಾಜ್ ಬಿ ಶೆಟ್ಟಿಗೆ ಧನ್ಯವಾದ ಹೇಳಿದರು.

ನಟಿ ಚೈತ್ರಾ ಆಚಾರ್ ಹಾಗೂ ಸಂಯುಕ್ತಾ ಹೊರನಾಡು ಅವರು ಸಿನಿಮಾದಲ್ಲಿ ನಟಿಸುವ ಅವಕಾಶ ಕೊಟ್ಟ ರಾಜ್ ಬಿ ಶೆಟ್ಟಿಗೆ ಧನ್ಯವಾದ ಹೇಳಿದರು.

5 / 7
ರಾಜ್ ಬಿ ಶೆಟ್ಟಿ ಮಾತನಾಡಿ ಚಿತ್ರತಂಡಕ್ಕೆ ಧನ್ಯವಾದ ಅರ್ಪಿಸಿದರು. ಅವರೆಲ್ಲ ಸಂಘಟಿತ ಕಾರ್ಯದಿಂದಲೇ ಸಿನಿಮಾ ಬೇಗ ಮುಗಿಸಲು ಸಾಧ್ಯವಾಯಿತು ಎಂದರು.

ರಾಜ್ ಬಿ ಶೆಟ್ಟಿ ಮಾತನಾಡಿ ಚಿತ್ರತಂಡಕ್ಕೆ ಧನ್ಯವಾದ ಅರ್ಪಿಸಿದರು. ಅವರೆಲ್ಲ ಸಂಘಟಿತ ಕಾರ್ಯದಿಂದಲೇ ಸಿನಿಮಾ ಬೇಗ ಮುಗಿಸಲು ಸಾಧ್ಯವಾಯಿತು ಎಂದರು.

6 / 7
ಟೋಬಿ ಸಿನಿಮಾವು ರಿವೇಂಜ್ ಡ್ರಾಮಾ ಜಾನರ್​ನದ್ದಾಗಿದ್ದು ಆಗಸ್ಟ್ 25ಕ್ಕೆ ತೆರೆಗೆ ಬರಲಿದೆ.

ಟೋಬಿ ಸಿನಿಮಾವು ರಿವೇಂಜ್ ಡ್ರಾಮಾ ಜಾನರ್​ನದ್ದಾಗಿದ್ದು ಆಗಸ್ಟ್ 25ಕ್ಕೆ ತೆರೆಗೆ ಬರಲಿದೆ.

7 / 7
Follow us
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ