ಇದೇ ನೋಡಿ ಟೋಬಿ ಗ್ಯಾಂಗ್: ಟೀಸರ್ ಬಿಡುಗಡೆ ಸಂಭ್ರಮದಲ್ಲಿ ರಾಜ್ ಬಿ ಶೆಟ್ಟಿ ಹಾಗೂ ತಂಡ

Toby Movie: ರಾಜ್ ಬಿ ಶೆಟ್ಟಿ ನಟನೆಯ ಟೋಬಿ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಚಿತ್ರತಂಡದ ಚಿತ್ರಗಳು ಇಲ್ಲಿವೆ...

|

Updated on: Jun 29, 2023 | 9:12 PM

ರಾಜ್ ಬಿ ಶೆಟ್ಟಿ ನಟನೆಯ ಟೋಬಿ ಸಿನಿಮಾದ ಫಸ್ಟ್ ಲುಕ್ ಟೀಸರ್ ಇಂದು ಬೆಂಗಳೂರಿನ ಲುಲು ಮಾಲ್​ನಲ್ಲಿ ಬಿಡುಗಡೆ ಆಯ್ತು.

ರಾಜ್ ಬಿ ಶೆಟ್ಟಿ ನಟನೆಯ ಟೋಬಿ ಸಿನಿಮಾದ ಫಸ್ಟ್ ಲುಕ್ ಟೀಸರ್ ಇಂದು ಬೆಂಗಳೂರಿನ ಲುಲು ಮಾಲ್​ನಲ್ಲಿ ಬಿಡುಗಡೆ ಆಯ್ತು.

1 / 7
ಸಿನಿಮಾದ ನಿರ್ದೇಶಕ ಬಾಸಿಲ್, ನಿರ್ಮಾಪಕರು, ಸಂಗೀತ ನಿರ್ದೇಶಕ, ಇತರೆ ನಟ-ನಟಿಯರು ಸೇರಿದಂತೆ ಹಲವರು ಸಮಾರಂಭದಲ್ಲಿ ಭಾಗಿಯಾಗಿದ್ದರು.

ಸಿನಿಮಾದ ನಿರ್ದೇಶಕ ಬಾಸಿಲ್, ನಿರ್ಮಾಪಕರು, ಸಂಗೀತ ನಿರ್ದೇಶಕ, ಇತರೆ ನಟ-ನಟಿಯರು ಸೇರಿದಂತೆ ಹಲವರು ಸಮಾರಂಭದಲ್ಲಿ ಭಾಗಿಯಾಗಿದ್ದರು.

2 / 7
ಅನುಶ್ರೀ ಎಂದಿನಂತೆ ಉತ್ಸಾಹದಿಂದ ಕಾರ್ಯಕ್ರಮ ನಿರೂಪಣೆ ಮಾಡಿದರು. ಸಿನಿಮಾಕ್ಕಾಗಿ ಕೆಲಸ ಮಾಡಿದ ಅನೇಕರು ಸಿನಿಮಾ ಹಾಗೂ ಚಿತ್ರತಂಡದ ಬಗ್ಗೆ ಮೆಚ್ಚುಗೆಯ ಮಾತನಾಡಿದರು.

ಅನುಶ್ರೀ ಎಂದಿನಂತೆ ಉತ್ಸಾಹದಿಂದ ಕಾರ್ಯಕ್ರಮ ನಿರೂಪಣೆ ಮಾಡಿದರು. ಸಿನಿಮಾಕ್ಕಾಗಿ ಕೆಲಸ ಮಾಡಿದ ಅನೇಕರು ಸಿನಿಮಾ ಹಾಗೂ ಚಿತ್ರತಂಡದ ಬಗ್ಗೆ ಮೆಚ್ಚುಗೆಯ ಮಾತನಾಡಿದರು.

3 / 7
ಕಾರ್ಯಕ್ರಮದಲ್ಲಿ ಟೋಬಿ ಸಿನಿಮಾದ ಫಸ್ಟ್ ಲುಕ್ ಟೀಸರ್ ಬಿಡುಗಡೆ ಆಯ್ತು, ನೆರೆದವರಿಂದ ಅದ್ಭುತ ಪ್ರತಿಕ್ರಿಯೆ ಟೀಸರ್​ಗೆ ದೊರಕಿತು.

ಕಾರ್ಯಕ್ರಮದಲ್ಲಿ ಟೋಬಿ ಸಿನಿಮಾದ ಫಸ್ಟ್ ಲುಕ್ ಟೀಸರ್ ಬಿಡುಗಡೆ ಆಯ್ತು, ನೆರೆದವರಿಂದ ಅದ್ಭುತ ಪ್ರತಿಕ್ರಿಯೆ ಟೀಸರ್​ಗೆ ದೊರಕಿತು.

4 / 7
ನಟಿ ಚೈತ್ರಾ ಆಚಾರ್ ಹಾಗೂ ಸಂಯುಕ್ತಾ ಹೊರನಾಡು ಅವರು ಸಿನಿಮಾದಲ್ಲಿ ನಟಿಸುವ ಅವಕಾಶ ಕೊಟ್ಟ ರಾಜ್ ಬಿ ಶೆಟ್ಟಿಗೆ ಧನ್ಯವಾದ ಹೇಳಿದರು.

ನಟಿ ಚೈತ್ರಾ ಆಚಾರ್ ಹಾಗೂ ಸಂಯುಕ್ತಾ ಹೊರನಾಡು ಅವರು ಸಿನಿಮಾದಲ್ಲಿ ನಟಿಸುವ ಅವಕಾಶ ಕೊಟ್ಟ ರಾಜ್ ಬಿ ಶೆಟ್ಟಿಗೆ ಧನ್ಯವಾದ ಹೇಳಿದರು.

5 / 7
ರಾಜ್ ಬಿ ಶೆಟ್ಟಿ ಮಾತನಾಡಿ ಚಿತ್ರತಂಡಕ್ಕೆ ಧನ್ಯವಾದ ಅರ್ಪಿಸಿದರು. ಅವರೆಲ್ಲ ಸಂಘಟಿತ ಕಾರ್ಯದಿಂದಲೇ ಸಿನಿಮಾ ಬೇಗ ಮುಗಿಸಲು ಸಾಧ್ಯವಾಯಿತು ಎಂದರು.

ರಾಜ್ ಬಿ ಶೆಟ್ಟಿ ಮಾತನಾಡಿ ಚಿತ್ರತಂಡಕ್ಕೆ ಧನ್ಯವಾದ ಅರ್ಪಿಸಿದರು. ಅವರೆಲ್ಲ ಸಂಘಟಿತ ಕಾರ್ಯದಿಂದಲೇ ಸಿನಿಮಾ ಬೇಗ ಮುಗಿಸಲು ಸಾಧ್ಯವಾಯಿತು ಎಂದರು.

6 / 7
ಟೋಬಿ ಸಿನಿಮಾವು ರಿವೇಂಜ್ ಡ್ರಾಮಾ ಜಾನರ್​ನದ್ದಾಗಿದ್ದು ಆಗಸ್ಟ್ 25ಕ್ಕೆ ತೆರೆಗೆ ಬರಲಿದೆ.

ಟೋಬಿ ಸಿನಿಮಾವು ರಿವೇಂಜ್ ಡ್ರಾಮಾ ಜಾನರ್​ನದ್ದಾಗಿದ್ದು ಆಗಸ್ಟ್ 25ಕ್ಕೆ ತೆರೆಗೆ ಬರಲಿದೆ.

7 / 7
Follow us
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ