AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಸಿಎಂ ಸಿದ್ದರಾಮಯ್ಯ ಬೆಂಗಳೂರು ಸಿಟಿ ರೌಂಡ್ಸ್​; ವಿವಿಧ ಕಾಮಗಾರಿ ಪರಿಶೀಲನೆ

ಬೆಂಗಳೂರು ಸಿಟಿ ರೌಂಡ್ಸ್‌ನ ಅಂಗವಾಗಿ ಇಂದು(ಸೆ.12) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ವಿವಿಧೆಡೆ ಬಸ್‌ನಲ್ಲಿ ಸಂಚರಿಸಿ, ರಸ್ತೆ, ಸೇತುವೆ, ಮೆಟ್ರೋ ಮುಂತಾದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಇದೇ ವೇಳೆ ಕೆಲವೆಡೆ ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಕಳಪೆ ಕಾಮಗಾರಿ ಸರಿಪಡಿಸಬೇಕು ಹಾಗೂ ಈ ತಪ್ಪು ಮರುಕಳಿಸದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಕಿರಣ್ ಹನುಮಂತ್​ ಮಾದಾರ್
|

Updated on: Sep 12, 2024 | 6:33 PM

Share
ಬೆಂಗಳೂರು ಸಿಟಿ ರೌಂಡ್ಸ್‌ನ ಅಂಗವಾಗಿ ಇಂದು(ಸೆ.12) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ವಿವಿಧೆಡೆ ಬಸ್‌ನಲ್ಲಿ ಸಂಚರಿಸಿ, ರಸ್ತೆ, ಸೇತುವೆ, ಮೆಟ್ರೋ ಮುಂತಾದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿ ಬಳಿಕ ನಮ್ಮ ಮೆಟ್ರೋ ಏರಿ ವಿಧಾನಸೌಧಕ್ಕೆ ಪ್ರಯಾಣ ಬೆಳೆಸಿದರು.

ಬೆಂಗಳೂರು ಸಿಟಿ ರೌಂಡ್ಸ್‌ನ ಅಂಗವಾಗಿ ಇಂದು(ಸೆ.12) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ವಿವಿಧೆಡೆ ಬಸ್‌ನಲ್ಲಿ ಸಂಚರಿಸಿ, ರಸ್ತೆ, ಸೇತುವೆ, ಮೆಟ್ರೋ ಮುಂತಾದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿ ಬಳಿಕ ನಮ್ಮ ಮೆಟ್ರೋ ಏರಿ ವಿಧಾನಸೌಧಕ್ಕೆ ಪ್ರಯಾಣ ಬೆಳೆಸಿದರು.

1 / 6
ಕೆಲಕ್ಷಣಗಳ ಈ ಪಯಣದಲ್ಲಿ ಅವರು ನಿತ್ಯ ಮೆಟ್ರೋದಲ್ಲಿ ಸಂಚರಿಸುವ ಪ್ರಯಾಣಿಕರನ್ನು ಭೇಟಿಯಾಗಿ ಅವರ ಅನುಭವ ಕೇಳಿದರು. ಜೊತೆಗೆ ಮಕ್ಕಳ ಜೊತೆ ಮಗುವಾಗಿ ಸಮಯ ಕಳೆದರು.

ಕೆಲಕ್ಷಣಗಳ ಈ ಪಯಣದಲ್ಲಿ ಅವರು ನಿತ್ಯ ಮೆಟ್ರೋದಲ್ಲಿ ಸಂಚರಿಸುವ ಪ್ರಯಾಣಿಕರನ್ನು ಭೇಟಿಯಾಗಿ ಅವರ ಅನುಭವ ಕೇಳಿದರು. ಜೊತೆಗೆ ಮಕ್ಕಳ ಜೊತೆ ಮಗುವಾಗಿ ಸಮಯ ಕಳೆದರು.

2 / 6
ಯಾವುದೇ ಸಮಸ್ಯೆಯಿಲ್ಲದೆ ನಿಗದಿತ ಸಮಯಕ್ಕೆ ಸರಿಯಾಗಿ ತಲುಪಬಹುದಾದ ಮೆಟ್ರೋ ರೈಲು ಬೆಂಗಳೂರಿಗರ ಸಂಚಾರ ಜೀವನಾಡಿಯಾಗಿ ಬದಲಾಗುತ್ತಿದೆ. ಹೀಗಾಗಿ ಕಾಮಗಾರಿಗಳಿಗೆ ವೇಗ ನೀಡಿ, ನಗರದ ಬಹುತೇಕ ಪ್ರದೇಶಗಳಿಗೆ ಮೆಟ್ರೋ ಸಂಪರ್ಕ ಕಲ್ಪಿಸುವುದು ನಮ್ಮ ಗುರಿಯಾಗಿದೆ ಎಂದರು.

ಯಾವುದೇ ಸಮಸ್ಯೆಯಿಲ್ಲದೆ ನಿಗದಿತ ಸಮಯಕ್ಕೆ ಸರಿಯಾಗಿ ತಲುಪಬಹುದಾದ ಮೆಟ್ರೋ ರೈಲು ಬೆಂಗಳೂರಿಗರ ಸಂಚಾರ ಜೀವನಾಡಿಯಾಗಿ ಬದಲಾಗುತ್ತಿದೆ. ಹೀಗಾಗಿ ಕಾಮಗಾರಿಗಳಿಗೆ ವೇಗ ನೀಡಿ, ನಗರದ ಬಹುತೇಕ ಪ್ರದೇಶಗಳಿಗೆ ಮೆಟ್ರೋ ಸಂಪರ್ಕ ಕಲ್ಪಿಸುವುದು ನಮ್ಮ ಗುರಿಯಾಗಿದೆ ಎಂದರು.

3 / 6
ಬಳಿಕ ಅಲ್ಲಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕೈಗೊಂಡಿರುವ ಹೆಬ್ಬಾಳದ ಅಂಡರ್ ಪಾಸ್ ಹಾಗೂ ಫ್ಲೈ ಓವರ್ ಕಾಮಗಾರಿಯನ್ನು ವೀಕ್ಷಿಸಿ, ನಿಗದಿತ ಸಮಯದೊಳಗೆ ಕಾಮಗಾರಿಯನ್ನು ಮುಗಿಸಿ, ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬಳಿಕ ಅಲ್ಲಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕೈಗೊಂಡಿರುವ ಹೆಬ್ಬಾಳದ ಅಂಡರ್ ಪಾಸ್ ಹಾಗೂ ಫ್ಲೈ ಓವರ್ ಕಾಮಗಾರಿಯನ್ನು ವೀಕ್ಷಿಸಿ, ನಿಗದಿತ ಸಮಯದೊಳಗೆ ಕಾಮಗಾರಿಯನ್ನು ಮುಗಿಸಿ, ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

4 / 6
ಇದೇ ವೇಳೆ ಕೆಲವೆಡೆ ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಕಳಪೆ ಕಾಮಗಾರಿ ಸರಿಪಡಿಸಬೇಕು ಹಾಗೂ ಈ ತಪ್ಪು ಮರುಕಳಿಸದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಇದೇ ವೇಳೆ ಕೆಲವೆಡೆ ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಕಳಪೆ ಕಾಮಗಾರಿ ಸರಿಪಡಿಸಬೇಕು ಹಾಗೂ ಈ ತಪ್ಪು ಮರುಕಳಿಸದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

5 / 6
ಇನ್ನು ಹೆಬ್ಬಾಳ ಫ್ಲೈ ಓವರ್ ಬಳಿ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಹೂಗುಚ್ಚ ನೀಡಲು ಕಾರ್ಯಕರ್ತರು, ಫ್ಯಾನ್ಸ್ ಮುಗಿಬಿದ್ದಿದ್ದರು. ಸಿಎಂಗೆ ಬಿಡಿಎ ಅಧ್ಯಕ್ಷ ಹ್ಯಾರೀಸ್, ಬಿಬಿಎಂಪಿ ಮುಖ್ಯ ಆಯುಕ್ತರು, ಜಲಮಂಡಳಿ ಅಧ್ಯಕ್ಷರು ಸಾಥ್ ನೀಡಿದರು.

ಇನ್ನು ಹೆಬ್ಬಾಳ ಫ್ಲೈ ಓವರ್ ಬಳಿ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಹೂಗುಚ್ಚ ನೀಡಲು ಕಾರ್ಯಕರ್ತರು, ಫ್ಯಾನ್ಸ್ ಮುಗಿಬಿದ್ದಿದ್ದರು. ಸಿಎಂಗೆ ಬಿಡಿಎ ಅಧ್ಯಕ್ಷ ಹ್ಯಾರೀಸ್, ಬಿಬಿಎಂಪಿ ಮುಖ್ಯ ಆಯುಕ್ತರು, ಜಲಮಂಡಳಿ ಅಧ್ಯಕ್ಷರು ಸಾಥ್ ನೀಡಿದರು.

6 / 6
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
Follow Us
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ