AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PHOTOS: ಕೊಟ್ಟ ಮಾತು ಉಳಿಸಿಕೊಂಡ ಮೋದಿ: ಪಿವಿ ಸಿಂಧೂ ಜೊತೆ ಐಸ್ ಕ್ರೀಂ ಸವಿದ ಪ್ರಧಾನಿ

PV Sindhu: ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕ ಗೆದ್ದ ಪಿ.ವಿ. ಸಿಂಧೂ ಜೊತೆಗೆ ಪ್ರಧಾನಿ ಮೋದಿ ಐಸ್ ಕ್ರೀಂ ಸೇವಿಸಿದ್ದಾರೆ. ತಮ್ಮ ನಿವಾಸದಲ್ಲಿ ಒಲಿಂಪಿಕ್ಸ್​ನಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳಿಗೆ ಔತಣಕೂಡ ಏರ್ಪಡಿಸಿದ್ದ ಪ್ರಧಾನಿ ನರೇಂದ್ರ ಮೋದಿ ಈ ವೇಳೆ ಪಿ.ವಿ. ಸಿಂಧೂ ಜೊತೆಗೆ ಐಸ್ಕ್ರೀಂ ಸೇವಿಸಿದ್ದಾರೆ.

TV9 Web
| Edited By: |

Updated on: Aug 16, 2021 | 1:49 PM

Share
ಈ ಬಾರಿಯ ಟೋಕಿಯೊ ಒಲಿಂಪಿಕ್ಸ್ (Tokyo Olympics) ಕ್ರೀಡಾಕೂಟದಿಂದ ವಾಪಾಸ್ ಬಂದ ಬಳಿಕ ನಿಮ್ಮ ಜೊತೆ ಐಸ್ ಕ್ರೀಂ ತಿನ್ನುವುದಾಗಿ ಪಿ.ವಿ. ಸಿಂಧೂಗೆ (PV Sindhu) ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಮಾತುಕೊಟ್ಟಿದ್ದರು. ಆ ಮಾತನ್ನು ಮೋದಿ ಉಳಿಸಿಕೊಂಡಿದ್ದಾರೆ.

ಈ ಬಾರಿಯ ಟೋಕಿಯೊ ಒಲಿಂಪಿಕ್ಸ್ (Tokyo Olympics) ಕ್ರೀಡಾಕೂಟದಿಂದ ವಾಪಾಸ್ ಬಂದ ಬಳಿಕ ನಿಮ್ಮ ಜೊತೆ ಐಸ್ ಕ್ರೀಂ ತಿನ್ನುವುದಾಗಿ ಪಿ.ವಿ. ಸಿಂಧೂಗೆ (PV Sindhu) ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಮಾತುಕೊಟ್ಟಿದ್ದರು. ಆ ಮಾತನ್ನು ಮೋದಿ ಉಳಿಸಿಕೊಂಡಿದ್ದಾರೆ.

1 / 7
ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕ ಗೆದ್ದ ಪಿ.ವಿ. ಸಿಂಧೂ ಜೊತೆಗೆ ಪ್ರಧಾನಿ ಮೋದಿ ಐಸ್ ಕ್ರೀಂ ಸೇವಿಸಿದ್ದಾರೆ. ತಮ್ಮ ನಿವಾಸದಲ್ಲಿ ಒಲಿಂಪಿಕ್ಸ್​ನಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳಿಗೆ ಔತಣಕೂಡ ಏರ್ಪಡಿಸಿದ್ದ ಪ್ರಧಾನಿ ನರೇಂದ್ರ ಮೋದಿ ಈ ವೇಳೆ ಪಿ.ವಿ. ಸಿಂಧೂ ಜೊತೆಗೆ ಐಸ್ಕ್ರೀಂ ಸೇವಿಸಿದ್ದಾರೆ.

ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕ ಗೆದ್ದ ಪಿ.ವಿ. ಸಿಂಧೂ ಜೊತೆಗೆ ಪ್ರಧಾನಿ ಮೋದಿ ಐಸ್ ಕ್ರೀಂ ಸೇವಿಸಿದ್ದಾರೆ. ತಮ್ಮ ನಿವಾಸದಲ್ಲಿ ಒಲಿಂಪಿಕ್ಸ್​ನಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳಿಗೆ ಔತಣಕೂಡ ಏರ್ಪಡಿಸಿದ್ದ ಪ್ರಧಾನಿ ನರೇಂದ್ರ ಮೋದಿ ಈ ವೇಳೆ ಪಿ.ವಿ. ಸಿಂಧೂ ಜೊತೆಗೆ ಐಸ್ಕ್ರೀಂ ಸೇವಿಸಿದ್ದಾರೆ.

2 / 7
ಇನ್ನೂ ಚಿನ್ನದ ಪದಕ ವಿಜೇತರಾದ ನೀರಜ್ ಚೋಪ್ರಾ ಅವರೊಂದಿಗೆ ವಿಶೇಷ ಮಾತುಕತೆ ನಡೆಸಿದ್ದಾರೆ.

ಇನ್ನೂ ಚಿನ್ನದ ಪದಕ ವಿಜೇತರಾದ ನೀರಜ್ ಚೋಪ್ರಾ ಅವರೊಂದಿಗೆ ವಿಶೇಷ ಮಾತುಕತೆ ನಡೆಸಿದ್ದಾರೆ.

3 / 7
ನೀರಜ್ ಚೋಪ್ರಾ ಫೇವರೆಟ್ ಚೂರ್ಮಾ ಮಾಡಿಸಿ ಊಟ ಕೂಡ ಮಾಡಿದ್ದಾರೆ.

ನೀರಜ್ ಚೋಪ್ರಾ ಫೇವರೆಟ್ ಚೂರ್ಮಾ ಮಾಡಿಸಿ ಊಟ ಕೂಡ ಮಾಡಿದ್ದಾರೆ.

4 / 7
ಭಾರತದ ಕುಸ್ತಿಪಟುಗಳ ಜೊತೆ ಪ್ರಧಾನಿ ನರೇಂದ್ರ ಮೋದಿ.

ಭಾರತದ ಕುಸ್ತಿಪಟುಗಳ ಜೊತೆ ಪ್ರಧಾನಿ ನರೇಂದ್ರ ಮೋದಿ.

5 / 7
ಭಾರತ ಹಾಕಿ ತಂಡದ ನಾಯಕ ಮನ್​ಪ್ರೀತ್ ಸಿಂಗ್ ಜೊತೆ ಮೋದಿ ಮಾತುಕತೆ ನಡೆಸಿದರು.

ಭಾರತ ಹಾಕಿ ತಂಡದ ನಾಯಕ ಮನ್​ಪ್ರೀತ್ ಸಿಂಗ್ ಜೊತೆ ಮೋದಿ ಮಾತುಕತೆ ನಡೆಸಿದರು.

6 / 7
ಭಾರತ ಹಾಕಿ ತಂಡದ ಎಲ್ಲ ಆಟಗಾರರ ಜೊತೆ ನರೇಂದ್ರ ಮೋದಿ.

ಭಾರತ ಹಾಕಿ ತಂಡದ ಎಲ್ಲ ಆಟಗಾರರ ಜೊತೆ ನರೇಂದ್ರ ಮೋದಿ.

7 / 7
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ