- Kannada News Photo gallery Tollywood Actor Naga Chaitanya Bought Porsche 911 GT3 RS here is the car details
4 ಕೋಟಿ ರೂಪಾಯಿ ಕೊಟ್ಟು ಸ್ಪೋರ್ಟ್ಸ್ ಕಾರು ಖರೀದಿಸಿದ ನಾಗ ಚೈತನ್ಯ; ವಿಶೇಷತೆಗಳೇನು?
ತೆಲುಗು ನಟ ನಾಗ ಚೈತನ್ಯ ಅವರಿಗೆ ಕಾರಿನ ಬಗ್ಗೆ ವಿಶೇಷ ಕ್ರೇಜ್ ಇದೆ. ಅವರ ಬಳಿ ಹಲವು ದುಬಾರಿ ಕಾರುಗಳು ಇವೆ. ನಾಗ ಚೈತನ್ಯ ಅವರು ಚೆನ್ನೈನಲ್ಲಿ ‘ಪೋರ್ಷಾ 911 ಜಿಟಿ3 ಆರ್ಎಸ್’ ಕಾರನ್ನು ಖರೀದಿ ಮಾಡಿದ್ದಾರೆ. ಈ ಫೋಟೋಗಳನ್ನು ಶೋರೂಂನವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Updated on: May 22, 2024 | 11:58 AM
![ತೆಲುಗು ನಟ ನಾಗ ಚೈತನ್ಯ ಅವರಿಗೆ ಕಾರಿನ ಬಗ್ಗೆ ವಿಶೇಷ ಕ್ರೇಜ್ ಇದೆ. ಅವರ ಬಳಿ ಹಲವು ದುಬಾರಿ ಕಾರುಗಳು ಇವೆ. ಅವರು ಶೂಟಿಂಗ್ನಿಂದ ಬಿಡುವು ಪಡೆದಾಗಲೆಲ್ಲ ಕಾರಲ್ಲಿ ಲಾಂಗ್ ಡ್ರೈವ್ ಹೋಗುತ್ತಾರೆ. ಈ ಅವರ ಮನೆಗೆ ಹೊಸ ಕಾರಿನ ಆಗಮನ ಆಗಿದೆ.](https://images.tv9kannada.com/wp-content/uploads/2024/05/naga-chaitanya-3.jpg?w=1280&enlarge=true)
ತೆಲುಗು ನಟ ನಾಗ ಚೈತನ್ಯ ಅವರಿಗೆ ಕಾರಿನ ಬಗ್ಗೆ ವಿಶೇಷ ಕ್ರೇಜ್ ಇದೆ. ಅವರ ಬಳಿ ಹಲವು ದುಬಾರಿ ಕಾರುಗಳು ಇವೆ. ಅವರು ಶೂಟಿಂಗ್ನಿಂದ ಬಿಡುವು ಪಡೆದಾಗಲೆಲ್ಲ ಕಾರಲ್ಲಿ ಲಾಂಗ್ ಡ್ರೈವ್ ಹೋಗುತ್ತಾರೆ. ಈ ಅವರ ಮನೆಗೆ ಹೊಸ ಕಾರಿನ ಆಗಮನ ಆಗಿದೆ.
![ನಾಗ ಚೈತನ್ಯ ಅವರು ಚೆನ್ನೈನಲ್ಲಿ ‘ಪೋರ್ಷಾ 911 ಜಿಟಿ3 ಆರ್ಎಸ್’ ಕಾರನ್ನು ಖರೀದಿ ಮಾಡಿದ್ದಾರೆ. ಈ ಫೋಟೋಗಳನ್ನು ಶೋರೂಂನವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.](https://images.tv9kannada.com/wp-content/uploads/2024/05/naga-chaitanya-4.jpg)
ನಾಗ ಚೈತನ್ಯ ಅವರು ಚೆನ್ನೈನಲ್ಲಿ ‘ಪೋರ್ಷಾ 911 ಜಿಟಿ3 ಆರ್ಎಸ್’ ಕಾರನ್ನು ಖರೀದಿ ಮಾಡಿದ್ದಾರೆ. ಈ ಫೋಟೋಗಳನ್ನು ಶೋರೂಂನವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.
![ಫೋರ್ಷಾ 911 ಜಿಟಿ3 ಆರ್ಎಸ್ ಕಾರಿನ ಎಕ್ಸ್ ಶೋರೂಂ ಬೆಲೆ 3.51 ಕೋಟಿ ರೂಪಾಯಿ. ಆನ್ರೋಡ್ ಬೆಲೆ 4 ಕೋಟಿ ರೂಪಾಯಿ ದಾಟಲಿದೆ. ಈ ಕಾರು ಆಟೋಮ್ಯಾಟಿಕ್, 7 ಗೇರ್, ಪ್ಯಾಡಲ್ ಶಿಫ್ಟ್ ಸ್ಪೋರ್ಟ್ ಮೋಡ್ ಟ್ರಾನ್ಸ್ಮೀಷನ್ನಲ್ಲಿ ಲಭ್ಯವಿದೆ. ಈ ಕಾರು ಪ್ರತಿ ಲೀಟರ್ಗೆ 7.4 ಕಿಮೀ ಮೈಲೇಜ್ ನೀಡಲಿದೆ.](https://images.tv9kannada.com/wp-content/uploads/2024/05/naga-chaitanya-2.jpg)
ಫೋರ್ಷಾ 911 ಜಿಟಿ3 ಆರ್ಎಸ್ ಕಾರಿನ ಎಕ್ಸ್ ಶೋರೂಂ ಬೆಲೆ 3.51 ಕೋಟಿ ರೂಪಾಯಿ. ಆನ್ರೋಡ್ ಬೆಲೆ 4 ಕೋಟಿ ರೂಪಾಯಿ ದಾಟಲಿದೆ. ಈ ಕಾರು ಆಟೋಮ್ಯಾಟಿಕ್, 7 ಗೇರ್, ಪ್ಯಾಡಲ್ ಶಿಫ್ಟ್ ಸ್ಪೋರ್ಟ್ ಮೋಡ್ ಟ್ರಾನ್ಸ್ಮೀಷನ್ನಲ್ಲಿ ಲಭ್ಯವಿದೆ. ಈ ಕಾರು ಪ್ರತಿ ಲೀಟರ್ಗೆ 7.4 ಕಿಮೀ ಮೈಲೇಜ್ ನೀಡಲಿದೆ.
![ಈ ಪೋರ್ಷಾ ಕಾರಿನ ಟಾಪ್ ಸ್ಪೀಡ್ 296 Kmph. ಜೀರೋದಿಂದ 100 ಕಿಮೀ ಸ್ಪೀಡ್ನ ಕೇವಲ 3.2 ಸೆಕೆಂಡ್ನಲ್ಲಿ ತಲುಪಲಿದೆ. 3996 ಸಿಸಿ, 6 ಸಿಲಿಂಡರ್ ಇಂಜಿನ್ ಇದರಲ್ಲಿದ್ದು, ಪೆಟ್ರೋಲ್ ವೇರಿಯಂಟ್ನಲ್ಲಿ ಕಾರು ಲಭ್ಯವಿದೆ.](https://images.tv9kannada.com/wp-content/uploads/2024/05/naga-chaitanya-5.jpg)
ಈ ಪೋರ್ಷಾ ಕಾರಿನ ಟಾಪ್ ಸ್ಪೀಡ್ 296 Kmph. ಜೀರೋದಿಂದ 100 ಕಿಮೀ ಸ್ಪೀಡ್ನ ಕೇವಲ 3.2 ಸೆಕೆಂಡ್ನಲ್ಲಿ ತಲುಪಲಿದೆ. 3996 ಸಿಸಿ, 6 ಸಿಲಿಂಡರ್ ಇಂಜಿನ್ ಇದರಲ್ಲಿದ್ದು, ಪೆಟ್ರೋಲ್ ವೇರಿಯಂಟ್ನಲ್ಲಿ ಕಾರು ಲಭ್ಯವಿದೆ.
![ಈ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಈ ಕಾರಿನಲ್ಲಿ ಏಳು ಏರ್ ಬ್ಯಾಗ್ ಇದೆ. ಬೆಳ್ಳಿ ಬಣ್ಣದ ಕಾರನ್ನು ನಾಗ ಚೈತನ್ಯ ಖರೀದಿ ಮಾಡಿದ್ದಾರೆ.](https://images.tv9kannada.com/wp-content/uploads/2024/05/naga-chaitanya-6.jpg)
ಈ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಈ ಕಾರಿನಲ್ಲಿ ಏಳು ಏರ್ ಬ್ಯಾಗ್ ಇದೆ. ಬೆಳ್ಳಿ ಬಣ್ಣದ ಕಾರನ್ನು ನಾಗ ಚೈತನ್ಯ ಖರೀದಿ ಮಾಡಿದ್ದಾರೆ.
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)