AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುಡಾಪೆಸ್ಟ್​ನಲ್ಲಿ ಎಂಜಾಯ್​ ಮಾಡುತ್ತಿರುವ ನಟಿ ಕೇತಿಕಾ ಶರ್ಮಾ

Ketika Sharma: ತೆಲುಗು ಚಿತ್ರರಂಗದಲ್ಲಿ ಹಾಟ್ ನಟಿಯಾಗಿ ಗುರುತು ಪಡೆದಿಕೊಂಡಿರುವ ಕೇತಿಕಾ ಶರ್ಮಾ ವಿದೇಶದಲ್ಲಿ ರಜೆ ಕಳೆಯುತ್ತಿದ್ದಾರೆ. ಕೆಲವು ಹಾಟ್ ಚಿತ್ರಗಳನ್ನು ಸಹ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Jul 22, 2023 | 8:59 PM

Share
ನಟಿ ಕೇತಿಕಾ ಶರ್ಮಾ ಬಿಡಾಪೆಸ್ಟ್​ನಲ್ಲಿ ರಜೆ ಕಳೆಯುತ್ತಿದ್ದಾರೆ.

ನಟಿ ಕೇತಿಕಾ ಶರ್ಮಾ ಬಿಡಾಪೆಸ್ಟ್​ನಲ್ಲಿ ರಜೆ ಕಳೆಯುತ್ತಿದ್ದಾರೆ.

1 / 7
ಪ್ರವಾಸಿ ತಾಣಗಳ ಸುತ್ತು ಹೊಡೆಯುತ್ತಾ ಚಿತ್ರಗಳನ್ನು ತೆಗೆಸಿಕೊಳ್ಳುತ್ತಾ ಎಂಜಾಯ್ ಮಾಡುತ್ತಿದ್ದಾರೆ

ಪ್ರವಾಸಿ ತಾಣಗಳ ಸುತ್ತು ಹೊಡೆಯುತ್ತಾ ಚಿತ್ರಗಳನ್ನು ತೆಗೆಸಿಕೊಳ್ಳುತ್ತಾ ಎಂಜಾಯ್ ಮಾಡುತ್ತಿದ್ದಾರೆ

2 / 7
ಹಂಗೇರಿಯ ಜನಪ್ರಿಯ ಪ್ರವಾಸಿ ತಾಣ ಬುಡಾಪೆಸ್ಟ್

ಹಂಗೇರಿಯ ಜನಪ್ರಿಯ ಪ್ರವಾಸಿ ತಾಣ ಬುಡಾಪೆಸ್ಟ್

3 / 7
ಬಾಲಿವುಡ್ಡಿಗರ ಮೆಚ್ಚಿನ ಶೂಟಿಂಗ್ ತಾಣವೂ ಆಗಿದೆ ಬುಡಾಪೆಸ್ಟ್

ಬಾಲಿವುಡ್ಡಿಗರ ಮೆಚ್ಚಿನ ಶೂಟಿಂಗ್ ತಾಣವೂ ಆಗಿದೆ ಬುಡಾಪೆಸ್ಟ್

4 / 7
ಕೇತಿಕಾ ಶರ್ಮಾ ಈವರೆಗೆ ನಟಿಸಿರುವುದು ನಾಲ್ಕು ಸಿನಿಮಾಗಳಲ್ಲಿ ಮಾತ್ರ

ಕೇತಿಕಾ ಶರ್ಮಾ ಈವರೆಗೆ ನಟಿಸಿರುವುದು ನಾಲ್ಕು ಸಿನಿಮಾಗಳಲ್ಲಿ ಮಾತ್ರ

5 / 7
ದೆಹಲಿಯ ಈ ಚೆಲುವೆ ನಟಿಸುತ್ತಿರುವುದು ಮಾತ್ರ ತೆಲುಗು ಸಿನಿಮಾಗಳಲ್ಲಿ

ದೆಹಲಿಯ ಈ ಚೆಲುವೆ ನಟಿಸುತ್ತಿರುವುದು ಮಾತ್ರ ತೆಲುಗು ಸಿನಿಮಾಗಳಲ್ಲಿ

6 / 7
ಪವನ್ ಕಲ್ಯಾಣ್​ರ 'ಬ್ರೋ' ಸಿನಿಮಾದಲ್ಲಿಯೂ ಕೇತಿಕಾ ಶರ್ಮಾ ನಟಿಸಿದ್ದಾರೆ.

ಪವನ್ ಕಲ್ಯಾಣ್​ರ 'ಬ್ರೋ' ಸಿನಿಮಾದಲ್ಲಿಯೂ ಕೇತಿಕಾ ಶರ್ಮಾ ನಟಿಸಿದ್ದಾರೆ.

7 / 7
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು