Gargi Movie: ಫ್ಯಾನ್ಸ್​ ಮೆಚ್ಚುವ ರೀತಿಯಲ್ಲಿ ಮತ್ತೆ ಬರುತ್ತಿದ್ದಾರೆ ಸಾಯಿ ಪಲ್ಲವಿ; ಇಲ್ಲವೆ ‘ಗಾರ್ಗಿ’ ಚಿತ್ರದ ಫೋಟೋಗಳು

Sai Pallavi | Gargi Movie: ನಟಿ ಸಾಯಿ ಪಲ್ಲವಿ ಅಭಿನಯದ ಹೊಸ ಸಿನಿಮಾ ‘ಗಾರ್ಗಿ’ ಕನ್ನಡ, ತಮಿಳು ಮತ್ತು ತೆಲುಗಿನಲ್ಲಿ ರಿಲೀಸ್​ ಆಗುತ್ತಿದೆ. ಈ ಚಿತ್ರದ ಬಗ್ಗೆ ಸಾಯಿ ಪಲ್ಲವಿ ಹೆಚ್ಚು ಕಾಳಜಿ ಇಟ್ಟುಕೊಂಡಿದ್ದಾರೆ.

| Updated By: ಮದನ್​ ಕುಮಾರ್​

Updated on:Jul 04, 2022 | 10:36 AM

ಸಾಯಿ ಪಲ್ಲವಿ ಅಭಿಮಾನಿಗಳ ವಲಯದಲ್ಲಿ ‘ಗಾರ್ಗಿ’ ಚಿತ್ರದ ಬಗ್ಗೆ ಸಖತ್​ ನಿರೀಕ್ಷೆ ಇದೆ. ಜುಲೈ 15ರಂದು ಚಿತ್ರಮಂದಿರದಲ್ಲಿ ಈ ಸಿನಿಮಾ ರಿಲೀಸ್​ ಆಗಲಿದೆ. ಈ ಸಿನಿಮಾಗೆ ಗೌತಮ್​ ರಾಮಚಂದ್ರನ್​ ನಿರ್ದೇಶನ ಮಾಡಿದ್ದಾರೆ.

Tollywood actress Sai Pallavi starrer Gargi movie photos stills

1 / 5
ಸಾಯಿ ಪಲ್ಲವಿ ಅವರನ್ನು ಸಿಂಪಲ್​ ಲುಕ್​ನಲ್ಲಿ ನೋಡಲು ಅಭಿಮಾನಿಗಳು ಇಷ್ಟಪಡುತ್ತಾರೆ. ಈಗ ಅವರು ‘ಗಾರ್ಗಿ’ ಸಿನಿಮಾದಲ್ಲಿ ಅದೇ ರೀತಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದ ಫೋಟೋಗಳು ಗಮನ ಸೆಳೆಯುತ್ತಿವೆ.

Tollywood actress Sai Pallavi starrer Gargi movie photos stills

2 / 5
ಚಿತ್ರರಂಗದಲ್ಲಿ ಸಾಯಿ ಪಲ್ಲವಿ ಅವರು ಗ್ಲಾಮರ್​ ನಂಬಿಕೊಂಡು ಸಿನಿಮಾ ಒಪ್ಪಿಕೊಳ್ಳುವವರಲ್ಲ. ಅಭಿನಯದ ಮೂಲಕವೇ ಅವರು ಪ್ರೇಕ್ಷಕರ ಮನ ಗೆದ್ದಿದ್ದಾರೆ. ‘ಗಾರ್ಗಿ’ ಚಿತ್ರದಲ್ಲಿ ಅವರ ಪಾತ್ರ ಹೇಗಿರಬಹುದು ಎಂಬ ಕೌತುಕ ಮೂಡಿದೆ.

ಚಿತ್ರರಂಗದಲ್ಲಿ ಸಾಯಿ ಪಲ್ಲವಿ ಅವರು ಗ್ಲಾಮರ್​ ನಂಬಿಕೊಂಡು ಸಿನಿಮಾ ಒಪ್ಪಿಕೊಳ್ಳುವವರಲ್ಲ. ಅಭಿನಯದ ಮೂಲಕವೇ ಅವರು ಪ್ರೇಕ್ಷಕರ ಮನ ಗೆದ್ದಿದ್ದಾರೆ. ‘ಗಾರ್ಗಿ’ ಚಿತ್ರದಲ್ಲಿ ಅವರ ಪಾತ್ರ ಹೇಗಿರಬಹುದು ಎಂಬ ಕೌತುಕ ಮೂಡಿದೆ.

3 / 5
ಸಾಯಿ ಪಲ್ಲವಿ ಒಂದು ಸಿನಿಮಾ ಒಪ್ಪಿಕೊಳ್ಳುತ್ತಾರೆ ಎಂದರೆ ಅದರಲ್ಲಿ ಏನಾದರೂ ವಿಶೇಷತೆ ಇದ್ದೇ ಇರುತ್ತದೆ. ಈ ಸಿನಿಮಾವನ್ನು ತಮಿಳುನಾಡಿನಲ್ಲಿ ರಿಲೀಸ್​ ಮಾಡಲು ನಟ ಸೂರ್ಯ ಮತ್ತು ಅವರ ಪತ್ನಿ ಜ್ಯೋತಿಕಾ ಅವರು ಮುಂದೆ ಬಂದಿದ್ದಾರೆ.

ಸಾಯಿ ಪಲ್ಲವಿ ಒಂದು ಸಿನಿಮಾ ಒಪ್ಪಿಕೊಳ್ಳುತ್ತಾರೆ ಎಂದರೆ ಅದರಲ್ಲಿ ಏನಾದರೂ ವಿಶೇಷತೆ ಇದ್ದೇ ಇರುತ್ತದೆ. ಈ ಸಿನಿಮಾವನ್ನು ತಮಿಳುನಾಡಿನಲ್ಲಿ ರಿಲೀಸ್​ ಮಾಡಲು ನಟ ಸೂರ್ಯ ಮತ್ತು ಅವರ ಪತ್ನಿ ಜ್ಯೋತಿಕಾ ಅವರು ಮುಂದೆ ಬಂದಿದ್ದಾರೆ.

4 / 5
ಒಂದೇ ತಿಂಗಳ ಅಂತರದಲ್ಲಿ ಸಾಯಿ ಪಲ್ಲವಿ ಅವರ ಎರಡು ಸಿನಿಮಾಗಳು ರಿಲೀಸ್​ ಎಂಬುದು ವಿಶೇಷ. ಜೂನ್​ 17ರಂದು ‘ವಿರಾಟ ಪರ್ವಂ’ ಬಿಡುಗಡೆ ಆಗಿತ್ತು.​ ಜುಲೈ 15ಕ್ಕೆ ‘ಗಾರ್ಗಿ’ ತೆರೆಕಾಣುತ್ತಿದೆ.

ಒಂದೇ ತಿಂಗಳ ಅಂತರದಲ್ಲಿ ಸಾಯಿ ಪಲ್ಲವಿ ಅವರ ಎರಡು ಸಿನಿಮಾಗಳು ರಿಲೀಸ್​ ಎಂಬುದು ವಿಶೇಷ. ಜೂನ್​ 17ರಂದು ‘ವಿರಾಟ ಪರ್ವಂ’ ಬಿಡುಗಡೆ ಆಗಿತ್ತು.​ ಜುಲೈ 15ಕ್ಕೆ ‘ಗಾರ್ಗಿ’ ತೆರೆಕಾಣುತ್ತಿದೆ.

5 / 5

Published On - 10:36 am, Mon, 4 July 22

Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ