Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​ಮಸ್​ಗೆ ಒಂದಾದ ಟಾಲಿವುಡ್​ ಸ್ಟಾರ್ ನಟರ ಕುಟುಂಬ

Christmas: ರಾಮ್ ಚರಣ್, ಅಲ್ಲು ಅರ್ಜುನ್, ಮಹೇಶ್ ಬಾಬು ಅವರ ಕುಟುಂಬದವರು ಕ್ರಿಸ್​ಮಸ್ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.

ಮಂಜುನಾಥ ಸಿ.
|

Updated on:Dec 26, 2023 | 5:29 PM

ಸಿನಿಮಾ ತಾರೆಯರು ಯಾವುದೇ ಹಬ್ಬಗಳನ್ನು ಸಹ ಅದ್ಧೂರಿಯಾಗಿ ಆಚರಿಸುತ್ತಾರೆ. ಇದೀಗ ಕ್ರಿಸ್​ಮಸ್ ಅನ್ನೂ ಹಲವು ತಾರೆಯರು ಆಚರಿಸಿದ್ದಾರೆ.

ಸಿನಿಮಾ ತಾರೆಯರು ಯಾವುದೇ ಹಬ್ಬಗಳನ್ನು ಸಹ ಅದ್ಧೂರಿಯಾಗಿ ಆಚರಿಸುತ್ತಾರೆ. ಇದೀಗ ಕ್ರಿಸ್​ಮಸ್ ಅನ್ನೂ ಹಲವು ತಾರೆಯರು ಆಚರಿಸಿದ್ದಾರೆ.

1 / 7
ರಾಮ್ ಚರಣ್, ಅಲ್ಲು ಅರ್ಜುನ್, ಮಹೇಶ್ ಬಾಬು ಅವರುಗಳ ಕುಟುಂಬದವರು ಇನ್ನೂ ಕೆಲವು ಸೆಲೆಬ್ರಿಟಿಗಳೊಟ್ಟಿಗೆ ಸೇರಿ ಕ್ರಿಸ್​ಮಸ್ ಆಚರಣೆ ಮಾಡಿದ್ದಾರೆ.

ರಾಮ್ ಚರಣ್, ಅಲ್ಲು ಅರ್ಜುನ್, ಮಹೇಶ್ ಬಾಬು ಅವರುಗಳ ಕುಟುಂಬದವರು ಇನ್ನೂ ಕೆಲವು ಸೆಲೆಬ್ರಿಟಿಗಳೊಟ್ಟಿಗೆ ಸೇರಿ ಕ್ರಿಸ್​ಮಸ್ ಆಚರಣೆ ಮಾಡಿದ್ದಾರೆ.

2 / 7
ಟಾಲಿವುಡ್​ ಸೆಲೆಬ್ರಿಟಿಗಳಿಗೆ ಹತ್ತಿರವಾಗಿರುವ ಸಬೀನಾ ಕ್ಸೇವಿಯರ್ ಕ್ರಿಸ್​ಮಸ್​ಗಾಗಿ ದೊಡ್ಡ ಪಾರ್ಟಿ ಕೊಟ್ಟಿದ್ದಾರೆ.

ಟಾಲಿವುಡ್​ ಸೆಲೆಬ್ರಿಟಿಗಳಿಗೆ ಹತ್ತಿರವಾಗಿರುವ ಸಬೀನಾ ಕ್ಸೇವಿಯರ್ ಕ್ರಿಸ್​ಮಸ್​ಗಾಗಿ ದೊಡ್ಡ ಪಾರ್ಟಿ ಕೊಟ್ಟಿದ್ದಾರೆ.

3 / 7
ಮಹೇಶ್ ಬಾಬು ಕುಟುಂಬ, ರಾಮ್ ಚರಣ್ ಹಾಗೂ ಕುಟುಂಬ, ಅಲ್ಲು ಅರ್ಜುನ್ ಮತ್ತು ಕುಟುಂಬದವರು ಕ್ರಿಸ್​ಮಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

ಮಹೇಶ್ ಬಾಬು ಕುಟುಂಬ, ರಾಮ್ ಚರಣ್ ಹಾಗೂ ಕುಟುಂಬ, ಅಲ್ಲು ಅರ್ಜುನ್ ಮತ್ತು ಕುಟುಂಬದವರು ಕ್ರಿಸ್​ಮಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

4 / 7
ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಪಾರ್ಟಿಯ ಹಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಪಾರ್ಟಿಯ ಹಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

5 / 7
ರಾಮ್ ಚರಣ್ ಪತ್ನಿ ಉಪಾಸನಾ ಸಹ ಕ್ರಿಸ್​ಮಸ್ ಪಾರ್ಟಿಯ ಹಲವು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ರಾಮ್ ಚರಣ್ ಪತ್ನಿ ಉಪಾಸನಾ ಸಹ ಕ್ರಿಸ್​ಮಸ್ ಪಾರ್ಟಿಯ ಹಲವು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

6 / 7
ಕೆಂಪು, ಬಿಳಿ ಬಣ್ಣದ ಉಡುಪುಗಳನ್ನು ಧರಿಸಿ ಟಾಲಿವುಡ್​ನ ಹಲವು ಸೆಲೆಬ್ರಿಟಿಗಳು ಕ್ರಿಸ್​ಮಸ್ ಪಾರ್ಟಿಯನ್ನು ಎಂಜಾಯ್ ಮಾಡಿದ್ದಾರೆ.

ಕೆಂಪು, ಬಿಳಿ ಬಣ್ಣದ ಉಡುಪುಗಳನ್ನು ಧರಿಸಿ ಟಾಲಿವುಡ್​ನ ಹಲವು ಸೆಲೆಬ್ರಿಟಿಗಳು ಕ್ರಿಸ್​ಮಸ್ ಪಾರ್ಟಿಯನ್ನು ಎಂಜಾಯ್ ಮಾಡಿದ್ದಾರೆ.

7 / 7

Published On - 5:26 pm, Tue, 26 December 23

Follow us
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ