AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​ಮಸ್​ಗೆ ಒಂದಾದ ಟಾಲಿವುಡ್​ ಸ್ಟಾರ್ ನಟರ ಕುಟುಂಬ

Christmas: ರಾಮ್ ಚರಣ್, ಅಲ್ಲು ಅರ್ಜುನ್, ಮಹೇಶ್ ಬಾಬು ಅವರ ಕುಟುಂಬದವರು ಕ್ರಿಸ್​ಮಸ್ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.

ಮಂಜುನಾಥ ಸಿ.
|

Updated on:Dec 26, 2023 | 5:29 PM

Share
ಸಿನಿಮಾ ತಾರೆಯರು ಯಾವುದೇ ಹಬ್ಬಗಳನ್ನು ಸಹ ಅದ್ಧೂರಿಯಾಗಿ ಆಚರಿಸುತ್ತಾರೆ. ಇದೀಗ ಕ್ರಿಸ್​ಮಸ್ ಅನ್ನೂ ಹಲವು ತಾರೆಯರು ಆಚರಿಸಿದ್ದಾರೆ.

ಸಿನಿಮಾ ತಾರೆಯರು ಯಾವುದೇ ಹಬ್ಬಗಳನ್ನು ಸಹ ಅದ್ಧೂರಿಯಾಗಿ ಆಚರಿಸುತ್ತಾರೆ. ಇದೀಗ ಕ್ರಿಸ್​ಮಸ್ ಅನ್ನೂ ಹಲವು ತಾರೆಯರು ಆಚರಿಸಿದ್ದಾರೆ.

1 / 7
ರಾಮ್ ಚರಣ್, ಅಲ್ಲು ಅರ್ಜುನ್, ಮಹೇಶ್ ಬಾಬು ಅವರುಗಳ ಕುಟುಂಬದವರು ಇನ್ನೂ ಕೆಲವು ಸೆಲೆಬ್ರಿಟಿಗಳೊಟ್ಟಿಗೆ ಸೇರಿ ಕ್ರಿಸ್​ಮಸ್ ಆಚರಣೆ ಮಾಡಿದ್ದಾರೆ.

ರಾಮ್ ಚರಣ್, ಅಲ್ಲು ಅರ್ಜುನ್, ಮಹೇಶ್ ಬಾಬು ಅವರುಗಳ ಕುಟುಂಬದವರು ಇನ್ನೂ ಕೆಲವು ಸೆಲೆಬ್ರಿಟಿಗಳೊಟ್ಟಿಗೆ ಸೇರಿ ಕ್ರಿಸ್​ಮಸ್ ಆಚರಣೆ ಮಾಡಿದ್ದಾರೆ.

2 / 7
ಟಾಲಿವುಡ್​ ಸೆಲೆಬ್ರಿಟಿಗಳಿಗೆ ಹತ್ತಿರವಾಗಿರುವ ಸಬೀನಾ ಕ್ಸೇವಿಯರ್ ಕ್ರಿಸ್​ಮಸ್​ಗಾಗಿ ದೊಡ್ಡ ಪಾರ್ಟಿ ಕೊಟ್ಟಿದ್ದಾರೆ.

ಟಾಲಿವುಡ್​ ಸೆಲೆಬ್ರಿಟಿಗಳಿಗೆ ಹತ್ತಿರವಾಗಿರುವ ಸಬೀನಾ ಕ್ಸೇವಿಯರ್ ಕ್ರಿಸ್​ಮಸ್​ಗಾಗಿ ದೊಡ್ಡ ಪಾರ್ಟಿ ಕೊಟ್ಟಿದ್ದಾರೆ.

3 / 7
ಮಹೇಶ್ ಬಾಬು ಕುಟುಂಬ, ರಾಮ್ ಚರಣ್ ಹಾಗೂ ಕುಟುಂಬ, ಅಲ್ಲು ಅರ್ಜುನ್ ಮತ್ತು ಕುಟುಂಬದವರು ಕ್ರಿಸ್​ಮಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

ಮಹೇಶ್ ಬಾಬು ಕುಟುಂಬ, ರಾಮ್ ಚರಣ್ ಹಾಗೂ ಕುಟುಂಬ, ಅಲ್ಲು ಅರ್ಜುನ್ ಮತ್ತು ಕುಟುಂಬದವರು ಕ್ರಿಸ್​ಮಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

4 / 7
ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಪಾರ್ಟಿಯ ಹಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಪಾರ್ಟಿಯ ಹಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

5 / 7
ರಾಮ್ ಚರಣ್ ಪತ್ನಿ ಉಪಾಸನಾ ಸಹ ಕ್ರಿಸ್​ಮಸ್ ಪಾರ್ಟಿಯ ಹಲವು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ರಾಮ್ ಚರಣ್ ಪತ್ನಿ ಉಪಾಸನಾ ಸಹ ಕ್ರಿಸ್​ಮಸ್ ಪಾರ್ಟಿಯ ಹಲವು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

6 / 7
ಕೆಂಪು, ಬಿಳಿ ಬಣ್ಣದ ಉಡುಪುಗಳನ್ನು ಧರಿಸಿ ಟಾಲಿವುಡ್​ನ ಹಲವು ಸೆಲೆಬ್ರಿಟಿಗಳು ಕ್ರಿಸ್​ಮಸ್ ಪಾರ್ಟಿಯನ್ನು ಎಂಜಾಯ್ ಮಾಡಿದ್ದಾರೆ.

ಕೆಂಪು, ಬಿಳಿ ಬಣ್ಣದ ಉಡುಪುಗಳನ್ನು ಧರಿಸಿ ಟಾಲಿವುಡ್​ನ ಹಲವು ಸೆಲೆಬ್ರಿಟಿಗಳು ಕ್ರಿಸ್​ಮಸ್ ಪಾರ್ಟಿಯನ್ನು ಎಂಜಾಯ್ ಮಾಡಿದ್ದಾರೆ.

7 / 7

Published On - 5:26 pm, Tue, 26 December 23

Follow Us
ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು
ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು
ರಣಬಿಸಿಲಿಗೆ ಪ್ರಾಣಿ, ಪಕ್ಷಿ, ಮನುಷ್ಯರ ನರಳಾಟ; ರಾಯಚೂರಿನಲ್ಲಿ ಇಬ್ಬರ ಸಾವು
ರಣಬಿಸಿಲಿಗೆ ಪ್ರಾಣಿ, ಪಕ್ಷಿ, ಮನುಷ್ಯರ ನರಳಾಟ; ರಾಯಚೂರಿನಲ್ಲಿ ಇಬ್ಬರ ಸಾವು
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್
ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ ಆರೋಪ
ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ ಆರೋಪ
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ