AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​ಮಸ್​ಗೆ ಒಂದಾದ ಟಾಲಿವುಡ್​ ಸ್ಟಾರ್ ನಟರ ಕುಟುಂಬ

Christmas: ರಾಮ್ ಚರಣ್, ಅಲ್ಲು ಅರ್ಜುನ್, ಮಹೇಶ್ ಬಾಬು ಅವರ ಕುಟುಂಬದವರು ಕ್ರಿಸ್​ಮಸ್ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.

ಮಂಜುನಾಥ ಸಿ.
|

Updated on:Dec 26, 2023 | 5:29 PM

Share
ಸಿನಿಮಾ ತಾರೆಯರು ಯಾವುದೇ ಹಬ್ಬಗಳನ್ನು ಸಹ ಅದ್ಧೂರಿಯಾಗಿ ಆಚರಿಸುತ್ತಾರೆ. ಇದೀಗ ಕ್ರಿಸ್​ಮಸ್ ಅನ್ನೂ ಹಲವು ತಾರೆಯರು ಆಚರಿಸಿದ್ದಾರೆ.

ಸಿನಿಮಾ ತಾರೆಯರು ಯಾವುದೇ ಹಬ್ಬಗಳನ್ನು ಸಹ ಅದ್ಧೂರಿಯಾಗಿ ಆಚರಿಸುತ್ತಾರೆ. ಇದೀಗ ಕ್ರಿಸ್​ಮಸ್ ಅನ್ನೂ ಹಲವು ತಾರೆಯರು ಆಚರಿಸಿದ್ದಾರೆ.

1 / 7
ರಾಮ್ ಚರಣ್, ಅಲ್ಲು ಅರ್ಜುನ್, ಮಹೇಶ್ ಬಾಬು ಅವರುಗಳ ಕುಟುಂಬದವರು ಇನ್ನೂ ಕೆಲವು ಸೆಲೆಬ್ರಿಟಿಗಳೊಟ್ಟಿಗೆ ಸೇರಿ ಕ್ರಿಸ್​ಮಸ್ ಆಚರಣೆ ಮಾಡಿದ್ದಾರೆ.

ರಾಮ್ ಚರಣ್, ಅಲ್ಲು ಅರ್ಜುನ್, ಮಹೇಶ್ ಬಾಬು ಅವರುಗಳ ಕುಟುಂಬದವರು ಇನ್ನೂ ಕೆಲವು ಸೆಲೆಬ್ರಿಟಿಗಳೊಟ್ಟಿಗೆ ಸೇರಿ ಕ್ರಿಸ್​ಮಸ್ ಆಚರಣೆ ಮಾಡಿದ್ದಾರೆ.

2 / 7
ಟಾಲಿವುಡ್​ ಸೆಲೆಬ್ರಿಟಿಗಳಿಗೆ ಹತ್ತಿರವಾಗಿರುವ ಸಬೀನಾ ಕ್ಸೇವಿಯರ್ ಕ್ರಿಸ್​ಮಸ್​ಗಾಗಿ ದೊಡ್ಡ ಪಾರ್ಟಿ ಕೊಟ್ಟಿದ್ದಾರೆ.

ಟಾಲಿವುಡ್​ ಸೆಲೆಬ್ರಿಟಿಗಳಿಗೆ ಹತ್ತಿರವಾಗಿರುವ ಸಬೀನಾ ಕ್ಸೇವಿಯರ್ ಕ್ರಿಸ್​ಮಸ್​ಗಾಗಿ ದೊಡ್ಡ ಪಾರ್ಟಿ ಕೊಟ್ಟಿದ್ದಾರೆ.

3 / 7
ಮಹೇಶ್ ಬಾಬು ಕುಟುಂಬ, ರಾಮ್ ಚರಣ್ ಹಾಗೂ ಕುಟುಂಬ, ಅಲ್ಲು ಅರ್ಜುನ್ ಮತ್ತು ಕುಟುಂಬದವರು ಕ್ರಿಸ್​ಮಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

ಮಹೇಶ್ ಬಾಬು ಕುಟುಂಬ, ರಾಮ್ ಚರಣ್ ಹಾಗೂ ಕುಟುಂಬ, ಅಲ್ಲು ಅರ್ಜುನ್ ಮತ್ತು ಕುಟುಂಬದವರು ಕ್ರಿಸ್​ಮಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

4 / 7
ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಪಾರ್ಟಿಯ ಹಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಪಾರ್ಟಿಯ ಹಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

5 / 7
ರಾಮ್ ಚರಣ್ ಪತ್ನಿ ಉಪಾಸನಾ ಸಹ ಕ್ರಿಸ್​ಮಸ್ ಪಾರ್ಟಿಯ ಹಲವು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ರಾಮ್ ಚರಣ್ ಪತ್ನಿ ಉಪಾಸನಾ ಸಹ ಕ್ರಿಸ್​ಮಸ್ ಪಾರ್ಟಿಯ ಹಲವು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

6 / 7
ಕೆಂಪು, ಬಿಳಿ ಬಣ್ಣದ ಉಡುಪುಗಳನ್ನು ಧರಿಸಿ ಟಾಲಿವುಡ್​ನ ಹಲವು ಸೆಲೆಬ್ರಿಟಿಗಳು ಕ್ರಿಸ್​ಮಸ್ ಪಾರ್ಟಿಯನ್ನು ಎಂಜಾಯ್ ಮಾಡಿದ್ದಾರೆ.

ಕೆಂಪು, ಬಿಳಿ ಬಣ್ಣದ ಉಡುಪುಗಳನ್ನು ಧರಿಸಿ ಟಾಲಿವುಡ್​ನ ಹಲವು ಸೆಲೆಬ್ರಿಟಿಗಳು ಕ್ರಿಸ್​ಮಸ್ ಪಾರ್ಟಿಯನ್ನು ಎಂಜಾಯ್ ಮಾಡಿದ್ದಾರೆ.

7 / 7

Published On - 5:26 pm, Tue, 26 December 23

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​