AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​ಮಸ್​ಗೆ ಒಂದಾದ ಟಾಲಿವುಡ್​ ಸ್ಟಾರ್ ನಟರ ಕುಟುಂಬ

Christmas: ರಾಮ್ ಚರಣ್, ಅಲ್ಲು ಅರ್ಜುನ್, ಮಹೇಶ್ ಬಾಬು ಅವರ ಕುಟುಂಬದವರು ಕ್ರಿಸ್​ಮಸ್ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.

ಮಂಜುನಾಥ ಸಿ.
|

Updated on:Dec 26, 2023 | 5:29 PM

Share
ಸಿನಿಮಾ ತಾರೆಯರು ಯಾವುದೇ ಹಬ್ಬಗಳನ್ನು ಸಹ ಅದ್ಧೂರಿಯಾಗಿ ಆಚರಿಸುತ್ತಾರೆ. ಇದೀಗ ಕ್ರಿಸ್​ಮಸ್ ಅನ್ನೂ ಹಲವು ತಾರೆಯರು ಆಚರಿಸಿದ್ದಾರೆ.

ಸಿನಿಮಾ ತಾರೆಯರು ಯಾವುದೇ ಹಬ್ಬಗಳನ್ನು ಸಹ ಅದ್ಧೂರಿಯಾಗಿ ಆಚರಿಸುತ್ತಾರೆ. ಇದೀಗ ಕ್ರಿಸ್​ಮಸ್ ಅನ್ನೂ ಹಲವು ತಾರೆಯರು ಆಚರಿಸಿದ್ದಾರೆ.

1 / 7
ರಾಮ್ ಚರಣ್, ಅಲ್ಲು ಅರ್ಜುನ್, ಮಹೇಶ್ ಬಾಬು ಅವರುಗಳ ಕುಟುಂಬದವರು ಇನ್ನೂ ಕೆಲವು ಸೆಲೆಬ್ರಿಟಿಗಳೊಟ್ಟಿಗೆ ಸೇರಿ ಕ್ರಿಸ್​ಮಸ್ ಆಚರಣೆ ಮಾಡಿದ್ದಾರೆ.

ರಾಮ್ ಚರಣ್, ಅಲ್ಲು ಅರ್ಜುನ್, ಮಹೇಶ್ ಬಾಬು ಅವರುಗಳ ಕುಟುಂಬದವರು ಇನ್ನೂ ಕೆಲವು ಸೆಲೆಬ್ರಿಟಿಗಳೊಟ್ಟಿಗೆ ಸೇರಿ ಕ್ರಿಸ್​ಮಸ್ ಆಚರಣೆ ಮಾಡಿದ್ದಾರೆ.

2 / 7
ಟಾಲಿವುಡ್​ ಸೆಲೆಬ್ರಿಟಿಗಳಿಗೆ ಹತ್ತಿರವಾಗಿರುವ ಸಬೀನಾ ಕ್ಸೇವಿಯರ್ ಕ್ರಿಸ್​ಮಸ್​ಗಾಗಿ ದೊಡ್ಡ ಪಾರ್ಟಿ ಕೊಟ್ಟಿದ್ದಾರೆ.

ಟಾಲಿವುಡ್​ ಸೆಲೆಬ್ರಿಟಿಗಳಿಗೆ ಹತ್ತಿರವಾಗಿರುವ ಸಬೀನಾ ಕ್ಸೇವಿಯರ್ ಕ್ರಿಸ್​ಮಸ್​ಗಾಗಿ ದೊಡ್ಡ ಪಾರ್ಟಿ ಕೊಟ್ಟಿದ್ದಾರೆ.

3 / 7
ಮಹೇಶ್ ಬಾಬು ಕುಟುಂಬ, ರಾಮ್ ಚರಣ್ ಹಾಗೂ ಕುಟುಂಬ, ಅಲ್ಲು ಅರ್ಜುನ್ ಮತ್ತು ಕುಟುಂಬದವರು ಕ್ರಿಸ್​ಮಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

ಮಹೇಶ್ ಬಾಬು ಕುಟುಂಬ, ರಾಮ್ ಚರಣ್ ಹಾಗೂ ಕುಟುಂಬ, ಅಲ್ಲು ಅರ್ಜುನ್ ಮತ್ತು ಕುಟುಂಬದವರು ಕ್ರಿಸ್​ಮಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

4 / 7
ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಪಾರ್ಟಿಯ ಹಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಪಾರ್ಟಿಯ ಹಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

5 / 7
ರಾಮ್ ಚರಣ್ ಪತ್ನಿ ಉಪಾಸನಾ ಸಹ ಕ್ರಿಸ್​ಮಸ್ ಪಾರ್ಟಿಯ ಹಲವು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ರಾಮ್ ಚರಣ್ ಪತ್ನಿ ಉಪಾಸನಾ ಸಹ ಕ್ರಿಸ್​ಮಸ್ ಪಾರ್ಟಿಯ ಹಲವು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

6 / 7
ಕೆಂಪು, ಬಿಳಿ ಬಣ್ಣದ ಉಡುಪುಗಳನ್ನು ಧರಿಸಿ ಟಾಲಿವುಡ್​ನ ಹಲವು ಸೆಲೆಬ್ರಿಟಿಗಳು ಕ್ರಿಸ್​ಮಸ್ ಪಾರ್ಟಿಯನ್ನು ಎಂಜಾಯ್ ಮಾಡಿದ್ದಾರೆ.

ಕೆಂಪು, ಬಿಳಿ ಬಣ್ಣದ ಉಡುಪುಗಳನ್ನು ಧರಿಸಿ ಟಾಲಿವುಡ್​ನ ಹಲವು ಸೆಲೆಬ್ರಿಟಿಗಳು ಕ್ರಿಸ್​ಮಸ್ ಪಾರ್ಟಿಯನ್ನು ಎಂಜಾಯ್ ಮಾಡಿದ್ದಾರೆ.

7 / 7

Published On - 5:26 pm, Tue, 26 December 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್