Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​ಮಸ್​ಗೆ ಒಂದಾದ ಟಾಲಿವುಡ್​ ಸ್ಟಾರ್ ನಟರ ಕುಟುಂಬ

Christmas: ರಾಮ್ ಚರಣ್, ಅಲ್ಲು ಅರ್ಜುನ್, ಮಹೇಶ್ ಬಾಬು ಅವರ ಕುಟುಂಬದವರು ಕ್ರಿಸ್​ಮಸ್ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.

ಮಂಜುನಾಥ ಸಿ.
|

Updated on:Dec 26, 2023 | 5:29 PM

ಸಿನಿಮಾ ತಾರೆಯರು ಯಾವುದೇ ಹಬ್ಬಗಳನ್ನು ಸಹ ಅದ್ಧೂರಿಯಾಗಿ ಆಚರಿಸುತ್ತಾರೆ. ಇದೀಗ ಕ್ರಿಸ್​ಮಸ್ ಅನ್ನೂ ಹಲವು ತಾರೆಯರು ಆಚರಿಸಿದ್ದಾರೆ.

ಸಿನಿಮಾ ತಾರೆಯರು ಯಾವುದೇ ಹಬ್ಬಗಳನ್ನು ಸಹ ಅದ್ಧೂರಿಯಾಗಿ ಆಚರಿಸುತ್ತಾರೆ. ಇದೀಗ ಕ್ರಿಸ್​ಮಸ್ ಅನ್ನೂ ಹಲವು ತಾರೆಯರು ಆಚರಿಸಿದ್ದಾರೆ.

1 / 7
ರಾಮ್ ಚರಣ್, ಅಲ್ಲು ಅರ್ಜುನ್, ಮಹೇಶ್ ಬಾಬು ಅವರುಗಳ ಕುಟುಂಬದವರು ಇನ್ನೂ ಕೆಲವು ಸೆಲೆಬ್ರಿಟಿಗಳೊಟ್ಟಿಗೆ ಸೇರಿ ಕ್ರಿಸ್​ಮಸ್ ಆಚರಣೆ ಮಾಡಿದ್ದಾರೆ.

ರಾಮ್ ಚರಣ್, ಅಲ್ಲು ಅರ್ಜುನ್, ಮಹೇಶ್ ಬಾಬು ಅವರುಗಳ ಕುಟುಂಬದವರು ಇನ್ನೂ ಕೆಲವು ಸೆಲೆಬ್ರಿಟಿಗಳೊಟ್ಟಿಗೆ ಸೇರಿ ಕ್ರಿಸ್​ಮಸ್ ಆಚರಣೆ ಮಾಡಿದ್ದಾರೆ.

2 / 7
ಟಾಲಿವುಡ್​ ಸೆಲೆಬ್ರಿಟಿಗಳಿಗೆ ಹತ್ತಿರವಾಗಿರುವ ಸಬೀನಾ ಕ್ಸೇವಿಯರ್ ಕ್ರಿಸ್​ಮಸ್​ಗಾಗಿ ದೊಡ್ಡ ಪಾರ್ಟಿ ಕೊಟ್ಟಿದ್ದಾರೆ.

ಟಾಲಿವುಡ್​ ಸೆಲೆಬ್ರಿಟಿಗಳಿಗೆ ಹತ್ತಿರವಾಗಿರುವ ಸಬೀನಾ ಕ್ಸೇವಿಯರ್ ಕ್ರಿಸ್​ಮಸ್​ಗಾಗಿ ದೊಡ್ಡ ಪಾರ್ಟಿ ಕೊಟ್ಟಿದ್ದಾರೆ.

3 / 7
ಮಹೇಶ್ ಬಾಬು ಕುಟುಂಬ, ರಾಮ್ ಚರಣ್ ಹಾಗೂ ಕುಟುಂಬ, ಅಲ್ಲು ಅರ್ಜುನ್ ಮತ್ತು ಕುಟುಂಬದವರು ಕ್ರಿಸ್​ಮಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

ಮಹೇಶ್ ಬಾಬು ಕುಟುಂಬ, ರಾಮ್ ಚರಣ್ ಹಾಗೂ ಕುಟುಂಬ, ಅಲ್ಲು ಅರ್ಜುನ್ ಮತ್ತು ಕುಟುಂಬದವರು ಕ್ರಿಸ್​ಮಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

4 / 7
ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಪಾರ್ಟಿಯ ಹಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಪಾರ್ಟಿಯ ಹಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

5 / 7
ರಾಮ್ ಚರಣ್ ಪತ್ನಿ ಉಪಾಸನಾ ಸಹ ಕ್ರಿಸ್​ಮಸ್ ಪಾರ್ಟಿಯ ಹಲವು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ರಾಮ್ ಚರಣ್ ಪತ್ನಿ ಉಪಾಸನಾ ಸಹ ಕ್ರಿಸ್​ಮಸ್ ಪಾರ್ಟಿಯ ಹಲವು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

6 / 7
ಕೆಂಪು, ಬಿಳಿ ಬಣ್ಣದ ಉಡುಪುಗಳನ್ನು ಧರಿಸಿ ಟಾಲಿವುಡ್​ನ ಹಲವು ಸೆಲೆಬ್ರಿಟಿಗಳು ಕ್ರಿಸ್​ಮಸ್ ಪಾರ್ಟಿಯನ್ನು ಎಂಜಾಯ್ ಮಾಡಿದ್ದಾರೆ.

ಕೆಂಪು, ಬಿಳಿ ಬಣ್ಣದ ಉಡುಪುಗಳನ್ನು ಧರಿಸಿ ಟಾಲಿವುಡ್​ನ ಹಲವು ಸೆಲೆಬ್ರಿಟಿಗಳು ಕ್ರಿಸ್​ಮಸ್ ಪಾರ್ಟಿಯನ್ನು ಎಂಜಾಯ್ ಮಾಡಿದ್ದಾರೆ.

7 / 7

Published On - 5:26 pm, Tue, 26 December 23

Follow us
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ