AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​ಮಸ್​ಗೆ ಒಂದಾದ ಟಾಲಿವುಡ್​ ಸ್ಟಾರ್ ನಟರ ಕುಟುಂಬ

Christmas: ರಾಮ್ ಚರಣ್, ಅಲ್ಲು ಅರ್ಜುನ್, ಮಹೇಶ್ ಬಾಬು ಅವರ ಕುಟುಂಬದವರು ಕ್ರಿಸ್​ಮಸ್ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.

ಮಂಜುನಾಥ ಸಿ.
|

Updated on:Dec 26, 2023 | 5:29 PM

Share
ಸಿನಿಮಾ ತಾರೆಯರು ಯಾವುದೇ ಹಬ್ಬಗಳನ್ನು ಸಹ ಅದ್ಧೂರಿಯಾಗಿ ಆಚರಿಸುತ್ತಾರೆ. ಇದೀಗ ಕ್ರಿಸ್​ಮಸ್ ಅನ್ನೂ ಹಲವು ತಾರೆಯರು ಆಚರಿಸಿದ್ದಾರೆ.

ಸಿನಿಮಾ ತಾರೆಯರು ಯಾವುದೇ ಹಬ್ಬಗಳನ್ನು ಸಹ ಅದ್ಧೂರಿಯಾಗಿ ಆಚರಿಸುತ್ತಾರೆ. ಇದೀಗ ಕ್ರಿಸ್​ಮಸ್ ಅನ್ನೂ ಹಲವು ತಾರೆಯರು ಆಚರಿಸಿದ್ದಾರೆ.

1 / 7
ರಾಮ್ ಚರಣ್, ಅಲ್ಲು ಅರ್ಜುನ್, ಮಹೇಶ್ ಬಾಬು ಅವರುಗಳ ಕುಟುಂಬದವರು ಇನ್ನೂ ಕೆಲವು ಸೆಲೆಬ್ರಿಟಿಗಳೊಟ್ಟಿಗೆ ಸೇರಿ ಕ್ರಿಸ್​ಮಸ್ ಆಚರಣೆ ಮಾಡಿದ್ದಾರೆ.

ರಾಮ್ ಚರಣ್, ಅಲ್ಲು ಅರ್ಜುನ್, ಮಹೇಶ್ ಬಾಬು ಅವರುಗಳ ಕುಟುಂಬದವರು ಇನ್ನೂ ಕೆಲವು ಸೆಲೆಬ್ರಿಟಿಗಳೊಟ್ಟಿಗೆ ಸೇರಿ ಕ್ರಿಸ್​ಮಸ್ ಆಚರಣೆ ಮಾಡಿದ್ದಾರೆ.

2 / 7
ಟಾಲಿವುಡ್​ ಸೆಲೆಬ್ರಿಟಿಗಳಿಗೆ ಹತ್ತಿರವಾಗಿರುವ ಸಬೀನಾ ಕ್ಸೇವಿಯರ್ ಕ್ರಿಸ್​ಮಸ್​ಗಾಗಿ ದೊಡ್ಡ ಪಾರ್ಟಿ ಕೊಟ್ಟಿದ್ದಾರೆ.

ಟಾಲಿವುಡ್​ ಸೆಲೆಬ್ರಿಟಿಗಳಿಗೆ ಹತ್ತಿರವಾಗಿರುವ ಸಬೀನಾ ಕ್ಸೇವಿಯರ್ ಕ್ರಿಸ್​ಮಸ್​ಗಾಗಿ ದೊಡ್ಡ ಪಾರ್ಟಿ ಕೊಟ್ಟಿದ್ದಾರೆ.

3 / 7
ಮಹೇಶ್ ಬಾಬು ಕುಟುಂಬ, ರಾಮ್ ಚರಣ್ ಹಾಗೂ ಕುಟುಂಬ, ಅಲ್ಲು ಅರ್ಜುನ್ ಮತ್ತು ಕುಟುಂಬದವರು ಕ್ರಿಸ್​ಮಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

ಮಹೇಶ್ ಬಾಬು ಕುಟುಂಬ, ರಾಮ್ ಚರಣ್ ಹಾಗೂ ಕುಟುಂಬ, ಅಲ್ಲು ಅರ್ಜುನ್ ಮತ್ತು ಕುಟುಂಬದವರು ಕ್ರಿಸ್​ಮಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

4 / 7
ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಪಾರ್ಟಿಯ ಹಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಪಾರ್ಟಿಯ ಹಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

5 / 7
ರಾಮ್ ಚರಣ್ ಪತ್ನಿ ಉಪಾಸನಾ ಸಹ ಕ್ರಿಸ್​ಮಸ್ ಪಾರ್ಟಿಯ ಹಲವು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ರಾಮ್ ಚರಣ್ ಪತ್ನಿ ಉಪಾಸನಾ ಸಹ ಕ್ರಿಸ್​ಮಸ್ ಪಾರ್ಟಿಯ ಹಲವು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

6 / 7
ಕೆಂಪು, ಬಿಳಿ ಬಣ್ಣದ ಉಡುಪುಗಳನ್ನು ಧರಿಸಿ ಟಾಲಿವುಡ್​ನ ಹಲವು ಸೆಲೆಬ್ರಿಟಿಗಳು ಕ್ರಿಸ್​ಮಸ್ ಪಾರ್ಟಿಯನ್ನು ಎಂಜಾಯ್ ಮಾಡಿದ್ದಾರೆ.

ಕೆಂಪು, ಬಿಳಿ ಬಣ್ಣದ ಉಡುಪುಗಳನ್ನು ಧರಿಸಿ ಟಾಲಿವುಡ್​ನ ಹಲವು ಸೆಲೆಬ್ರಿಟಿಗಳು ಕ್ರಿಸ್​ಮಸ್ ಪಾರ್ಟಿಯನ್ನು ಎಂಜಾಯ್ ಮಾಡಿದ್ದಾರೆ.

7 / 7

Published On - 5:26 pm, Tue, 26 December 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್