AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​ಮಸ್​ಗೆ ಒಂದಾದ ಟಾಲಿವುಡ್​ ಸ್ಟಾರ್ ನಟರ ಕುಟುಂಬ

Christmas: ರಾಮ್ ಚರಣ್, ಅಲ್ಲು ಅರ್ಜುನ್, ಮಹೇಶ್ ಬಾಬು ಅವರ ಕುಟುಂಬದವರು ಕ್ರಿಸ್​ಮಸ್ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.

ಮಂಜುನಾಥ ಸಿ.
|

Updated on:Dec 26, 2023 | 5:29 PM

Share
ಸಿನಿಮಾ ತಾರೆಯರು ಯಾವುದೇ ಹಬ್ಬಗಳನ್ನು ಸಹ ಅದ್ಧೂರಿಯಾಗಿ ಆಚರಿಸುತ್ತಾರೆ. ಇದೀಗ ಕ್ರಿಸ್​ಮಸ್ ಅನ್ನೂ ಹಲವು ತಾರೆಯರು ಆಚರಿಸಿದ್ದಾರೆ.

ಸಿನಿಮಾ ತಾರೆಯರು ಯಾವುದೇ ಹಬ್ಬಗಳನ್ನು ಸಹ ಅದ್ಧೂರಿಯಾಗಿ ಆಚರಿಸುತ್ತಾರೆ. ಇದೀಗ ಕ್ರಿಸ್​ಮಸ್ ಅನ್ನೂ ಹಲವು ತಾರೆಯರು ಆಚರಿಸಿದ್ದಾರೆ.

1 / 7
ರಾಮ್ ಚರಣ್, ಅಲ್ಲು ಅರ್ಜುನ್, ಮಹೇಶ್ ಬಾಬು ಅವರುಗಳ ಕುಟುಂಬದವರು ಇನ್ನೂ ಕೆಲವು ಸೆಲೆಬ್ರಿಟಿಗಳೊಟ್ಟಿಗೆ ಸೇರಿ ಕ್ರಿಸ್​ಮಸ್ ಆಚರಣೆ ಮಾಡಿದ್ದಾರೆ.

ರಾಮ್ ಚರಣ್, ಅಲ್ಲು ಅರ್ಜುನ್, ಮಹೇಶ್ ಬಾಬು ಅವರುಗಳ ಕುಟುಂಬದವರು ಇನ್ನೂ ಕೆಲವು ಸೆಲೆಬ್ರಿಟಿಗಳೊಟ್ಟಿಗೆ ಸೇರಿ ಕ್ರಿಸ್​ಮಸ್ ಆಚರಣೆ ಮಾಡಿದ್ದಾರೆ.

2 / 7
ಟಾಲಿವುಡ್​ ಸೆಲೆಬ್ರಿಟಿಗಳಿಗೆ ಹತ್ತಿರವಾಗಿರುವ ಸಬೀನಾ ಕ್ಸೇವಿಯರ್ ಕ್ರಿಸ್​ಮಸ್​ಗಾಗಿ ದೊಡ್ಡ ಪಾರ್ಟಿ ಕೊಟ್ಟಿದ್ದಾರೆ.

ಟಾಲಿವುಡ್​ ಸೆಲೆಬ್ರಿಟಿಗಳಿಗೆ ಹತ್ತಿರವಾಗಿರುವ ಸಬೀನಾ ಕ್ಸೇವಿಯರ್ ಕ್ರಿಸ್​ಮಸ್​ಗಾಗಿ ದೊಡ್ಡ ಪಾರ್ಟಿ ಕೊಟ್ಟಿದ್ದಾರೆ.

3 / 7
ಮಹೇಶ್ ಬಾಬು ಕುಟುಂಬ, ರಾಮ್ ಚರಣ್ ಹಾಗೂ ಕುಟುಂಬ, ಅಲ್ಲು ಅರ್ಜುನ್ ಮತ್ತು ಕುಟುಂಬದವರು ಕ್ರಿಸ್​ಮಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

ಮಹೇಶ್ ಬಾಬು ಕುಟುಂಬ, ರಾಮ್ ಚರಣ್ ಹಾಗೂ ಕುಟುಂಬ, ಅಲ್ಲು ಅರ್ಜುನ್ ಮತ್ತು ಕುಟುಂಬದವರು ಕ್ರಿಸ್​ಮಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

4 / 7
ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಪಾರ್ಟಿಯ ಹಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಪಾರ್ಟಿಯ ಹಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

5 / 7
ರಾಮ್ ಚರಣ್ ಪತ್ನಿ ಉಪಾಸನಾ ಸಹ ಕ್ರಿಸ್​ಮಸ್ ಪಾರ್ಟಿಯ ಹಲವು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ರಾಮ್ ಚರಣ್ ಪತ್ನಿ ಉಪಾಸನಾ ಸಹ ಕ್ರಿಸ್​ಮಸ್ ಪಾರ್ಟಿಯ ಹಲವು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

6 / 7
ಕೆಂಪು, ಬಿಳಿ ಬಣ್ಣದ ಉಡುಪುಗಳನ್ನು ಧರಿಸಿ ಟಾಲಿವುಡ್​ನ ಹಲವು ಸೆಲೆಬ್ರಿಟಿಗಳು ಕ್ರಿಸ್​ಮಸ್ ಪಾರ್ಟಿಯನ್ನು ಎಂಜಾಯ್ ಮಾಡಿದ್ದಾರೆ.

ಕೆಂಪು, ಬಿಳಿ ಬಣ್ಣದ ಉಡುಪುಗಳನ್ನು ಧರಿಸಿ ಟಾಲಿವುಡ್​ನ ಹಲವು ಸೆಲೆಬ್ರಿಟಿಗಳು ಕ್ರಿಸ್​ಮಸ್ ಪಾರ್ಟಿಯನ್ನು ಎಂಜಾಯ್ ಮಾಡಿದ್ದಾರೆ.

7 / 7

Published On - 5:26 pm, Tue, 26 December 23

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು