AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೀಡಾ ಲೋಕದ ದಿಗ್ಗಜರೊಟ್ಟಿಗೆ ವಿಕ್ಟರಿ ವೆಂಕಟೇಶ್ ಚಿತ್ರಗಳು

Venkatesh: ಟಾಲಿವುಡ್ ಸ್ಟಾರ್ ನಟ ವಿಕ್ಟರಿ ವೆಂಕಟೇಶ್​ಗೆ ಕ್ರೀಡೆಯ ಬಗ್ಗೆ ಅಪಾರ ಆಸಕ್ತಿ ಅದರಲ್ಲೂ ಕ್ರಿಕೆಟ್ ಎಂದರೆ ಪಂಚ ಪ್ರಾಣ. ಕ್ರೀಡಾ ಲೋಕದ ದಿಗ್ಗಜರೊಟ್ಟಿಗೆ ವೆಂಕಟೇಶ್ ತೆಗೆಸಿಕೊಂಡಿರುವ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Nov 15, 2023 | 11:06 PM

Share
ಟಾಲಿವುಡ್ ಸ್ಟಾರ್ ನಟ ವಿಕ್ಟರಿ ವೆಂಕಟೇಶ್​ಗೆ ಕ್ರೀಡೆಯ ಬಗ್ಗೆ ಅಪಾರ ಆಸಕ್ತಿ ಅದರಲ್ಲೂ ಕ್ರಿಕೆಟ್ ಎಂದರೆ ಪಂಚ ಪ್ರಾಣ.

ಟಾಲಿವುಡ್ ಸ್ಟಾರ್ ನಟ ವಿಕ್ಟರಿ ವೆಂಕಟೇಶ್​ಗೆ ಕ್ರೀಡೆಯ ಬಗ್ಗೆ ಅಪಾರ ಆಸಕ್ತಿ ಅದರಲ್ಲೂ ಕ್ರಿಕೆಟ್ ಎಂದರೆ ಪಂಚ ಪ್ರಾಣ.

1 / 7
ಕ್ರಿಕೆಟ್ ಪಂದ್ಯಗಳನ್ನು ತಪ್ಪಿಸಿಕೊಳ್ಳುವುದು ಬಹಳ ಅಪರೂಪ, ಮೈದಾನಕ್ಕೆ ಭೇಟಿ ನೀಡಿ ಕ್ರಿಕೆಟ್ ನೋಡುವುದು ವೆಂಕಟೇಶ್ ಹವ್ಯಾಸ.

ಕ್ರಿಕೆಟ್ ಪಂದ್ಯಗಳನ್ನು ತಪ್ಪಿಸಿಕೊಳ್ಳುವುದು ಬಹಳ ಅಪರೂಪ, ಮೈದಾನಕ್ಕೆ ಭೇಟಿ ನೀಡಿ ಕ್ರಿಕೆಟ್ ನೋಡುವುದು ವೆಂಕಟೇಶ್ ಹವ್ಯಾಸ.

2 / 7
ಹಲವು ಕ್ರೀಡಾ ದಿಗ್ಗಜರೊಟ್ಟಿಗೆ ವೆಂಕಟೇಶ್ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ. ಸಚಿನ್ ಜೊತೆಗೆ ವೆಂಕಟೇಶ್​ರ ಹಳೆಯ ಚಿತ್ರ.

ಹಲವು ಕ್ರೀಡಾ ದಿಗ್ಗಜರೊಟ್ಟಿಗೆ ವೆಂಕಟೇಶ್ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ. ಸಚಿನ್ ಜೊತೆಗೆ ವೆಂಕಟೇಶ್​ರ ಹಳೆಯ ಚಿತ್ರ.

3 / 7
ಪ್ರಸ್ತುತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಜೊತೆ ವಿಕ್ಟರಿ ವೆಂಕಟೇಶ್

ಪ್ರಸ್ತುತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಜೊತೆ ವಿಕ್ಟರಿ ವೆಂಕಟೇಶ್

4 / 7
ಕೋಹ್ಲಿ 49ನೇ ಶತಕ ಭಾರಿಸಿದ್ದನ್ನು ಟಿವಿಯಲ್ಲಿ ನೋಡಿ ಖುಷಿಯಾದ ವೆಂಕಿ ಮಾಮ.

ಕೋಹ್ಲಿ 49ನೇ ಶತಕ ಭಾರಿಸಿದ್ದನ್ನು ಟಿವಿಯಲ್ಲಿ ನೋಡಿ ಖುಷಿಯಾದ ವೆಂಕಿ ಮಾಮ.

5 / 7
ವೆಸ್ಟ್ ಇಂಡೀಸ್ ದೈತ್ಯ ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್​ ಜೊತೆ ಸೆಲ್ಫಿ ತೆಗೆಸಿಕೊಂಡಿರುವ ವೆಂಕಟೇಶ್

ವೆಸ್ಟ್ ಇಂಡೀಸ್ ದೈತ್ಯ ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್​ ಜೊತೆ ಸೆಲ್ಫಿ ತೆಗೆಸಿಕೊಂಡಿರುವ ವೆಂಕಟೇಶ್

6 / 7
ಫುಟ್​ಬಾಲ್ ದಂತಕತೆ ಡೇವಿಡ್ ಬೆಕಮ್ ಜೊತೆ ಸೆಲ್ಫಿ ತೆಗೆದುಕೊಂಡಿರುವ ವೆಂಕಟೇಶ್.

ಫುಟ್​ಬಾಲ್ ದಂತಕತೆ ಡೇವಿಡ್ ಬೆಕಮ್ ಜೊತೆ ಸೆಲ್ಫಿ ತೆಗೆದುಕೊಂಡಿರುವ ವೆಂಕಟೇಶ್.

7 / 7
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್