AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೀಡಾ ಲೋಕದ ದಿಗ್ಗಜರೊಟ್ಟಿಗೆ ವಿಕ್ಟರಿ ವೆಂಕಟೇಶ್ ಚಿತ್ರಗಳು

Venkatesh: ಟಾಲಿವುಡ್ ಸ್ಟಾರ್ ನಟ ವಿಕ್ಟರಿ ವೆಂಕಟೇಶ್​ಗೆ ಕ್ರೀಡೆಯ ಬಗ್ಗೆ ಅಪಾರ ಆಸಕ್ತಿ ಅದರಲ್ಲೂ ಕ್ರಿಕೆಟ್ ಎಂದರೆ ಪಂಚ ಪ್ರಾಣ. ಕ್ರೀಡಾ ಲೋಕದ ದಿಗ್ಗಜರೊಟ್ಟಿಗೆ ವೆಂಕಟೇಶ್ ತೆಗೆಸಿಕೊಂಡಿರುವ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Nov 15, 2023 | 11:06 PM

Share
ಟಾಲಿವುಡ್ ಸ್ಟಾರ್ ನಟ ವಿಕ್ಟರಿ ವೆಂಕಟೇಶ್​ಗೆ ಕ್ರೀಡೆಯ ಬಗ್ಗೆ ಅಪಾರ ಆಸಕ್ತಿ ಅದರಲ್ಲೂ ಕ್ರಿಕೆಟ್ ಎಂದರೆ ಪಂಚ ಪ್ರಾಣ.

ಟಾಲಿವುಡ್ ಸ್ಟಾರ್ ನಟ ವಿಕ್ಟರಿ ವೆಂಕಟೇಶ್​ಗೆ ಕ್ರೀಡೆಯ ಬಗ್ಗೆ ಅಪಾರ ಆಸಕ್ತಿ ಅದರಲ್ಲೂ ಕ್ರಿಕೆಟ್ ಎಂದರೆ ಪಂಚ ಪ್ರಾಣ.

1 / 7
ಕ್ರಿಕೆಟ್ ಪಂದ್ಯಗಳನ್ನು ತಪ್ಪಿಸಿಕೊಳ್ಳುವುದು ಬಹಳ ಅಪರೂಪ, ಮೈದಾನಕ್ಕೆ ಭೇಟಿ ನೀಡಿ ಕ್ರಿಕೆಟ್ ನೋಡುವುದು ವೆಂಕಟೇಶ್ ಹವ್ಯಾಸ.

ಕ್ರಿಕೆಟ್ ಪಂದ್ಯಗಳನ್ನು ತಪ್ಪಿಸಿಕೊಳ್ಳುವುದು ಬಹಳ ಅಪರೂಪ, ಮೈದಾನಕ್ಕೆ ಭೇಟಿ ನೀಡಿ ಕ್ರಿಕೆಟ್ ನೋಡುವುದು ವೆಂಕಟೇಶ್ ಹವ್ಯಾಸ.

2 / 7
ಹಲವು ಕ್ರೀಡಾ ದಿಗ್ಗಜರೊಟ್ಟಿಗೆ ವೆಂಕಟೇಶ್ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ. ಸಚಿನ್ ಜೊತೆಗೆ ವೆಂಕಟೇಶ್​ರ ಹಳೆಯ ಚಿತ್ರ.

ಹಲವು ಕ್ರೀಡಾ ದಿಗ್ಗಜರೊಟ್ಟಿಗೆ ವೆಂಕಟೇಶ್ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ. ಸಚಿನ್ ಜೊತೆಗೆ ವೆಂಕಟೇಶ್​ರ ಹಳೆಯ ಚಿತ್ರ.

3 / 7
ಪ್ರಸ್ತುತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಜೊತೆ ವಿಕ್ಟರಿ ವೆಂಕಟೇಶ್

ಪ್ರಸ್ತುತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಜೊತೆ ವಿಕ್ಟರಿ ವೆಂಕಟೇಶ್

4 / 7
ಕೋಹ್ಲಿ 49ನೇ ಶತಕ ಭಾರಿಸಿದ್ದನ್ನು ಟಿವಿಯಲ್ಲಿ ನೋಡಿ ಖುಷಿಯಾದ ವೆಂಕಿ ಮಾಮ.

ಕೋಹ್ಲಿ 49ನೇ ಶತಕ ಭಾರಿಸಿದ್ದನ್ನು ಟಿವಿಯಲ್ಲಿ ನೋಡಿ ಖುಷಿಯಾದ ವೆಂಕಿ ಮಾಮ.

5 / 7
ವೆಸ್ಟ್ ಇಂಡೀಸ್ ದೈತ್ಯ ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್​ ಜೊತೆ ಸೆಲ್ಫಿ ತೆಗೆಸಿಕೊಂಡಿರುವ ವೆಂಕಟೇಶ್

ವೆಸ್ಟ್ ಇಂಡೀಸ್ ದೈತ್ಯ ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್​ ಜೊತೆ ಸೆಲ್ಫಿ ತೆಗೆಸಿಕೊಂಡಿರುವ ವೆಂಕಟೇಶ್

6 / 7
ಫುಟ್​ಬಾಲ್ ದಂತಕತೆ ಡೇವಿಡ್ ಬೆಕಮ್ ಜೊತೆ ಸೆಲ್ಫಿ ತೆಗೆದುಕೊಂಡಿರುವ ವೆಂಕಟೇಶ್.

ಫುಟ್​ಬಾಲ್ ದಂತಕತೆ ಡೇವಿಡ್ ಬೆಕಮ್ ಜೊತೆ ಸೆಲ್ಫಿ ತೆಗೆದುಕೊಂಡಿರುವ ವೆಂಕಟೇಶ್.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ