AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೀಡಾ ಲೋಕದ ದಿಗ್ಗಜರೊಟ್ಟಿಗೆ ವಿಕ್ಟರಿ ವೆಂಕಟೇಶ್ ಚಿತ್ರಗಳು

Venkatesh: ಟಾಲಿವುಡ್ ಸ್ಟಾರ್ ನಟ ವಿಕ್ಟರಿ ವೆಂಕಟೇಶ್​ಗೆ ಕ್ರೀಡೆಯ ಬಗ್ಗೆ ಅಪಾರ ಆಸಕ್ತಿ ಅದರಲ್ಲೂ ಕ್ರಿಕೆಟ್ ಎಂದರೆ ಪಂಚ ಪ್ರಾಣ. ಕ್ರೀಡಾ ಲೋಕದ ದಿಗ್ಗಜರೊಟ್ಟಿಗೆ ವೆಂಕಟೇಶ್ ತೆಗೆಸಿಕೊಂಡಿರುವ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Nov 15, 2023 | 11:06 PM

Share
ಟಾಲಿವುಡ್ ಸ್ಟಾರ್ ನಟ ವಿಕ್ಟರಿ ವೆಂಕಟೇಶ್​ಗೆ ಕ್ರೀಡೆಯ ಬಗ್ಗೆ ಅಪಾರ ಆಸಕ್ತಿ ಅದರಲ್ಲೂ ಕ್ರಿಕೆಟ್ ಎಂದರೆ ಪಂಚ ಪ್ರಾಣ.

ಟಾಲಿವುಡ್ ಸ್ಟಾರ್ ನಟ ವಿಕ್ಟರಿ ವೆಂಕಟೇಶ್​ಗೆ ಕ್ರೀಡೆಯ ಬಗ್ಗೆ ಅಪಾರ ಆಸಕ್ತಿ ಅದರಲ್ಲೂ ಕ್ರಿಕೆಟ್ ಎಂದರೆ ಪಂಚ ಪ್ರಾಣ.

1 / 7
ಕ್ರಿಕೆಟ್ ಪಂದ್ಯಗಳನ್ನು ತಪ್ಪಿಸಿಕೊಳ್ಳುವುದು ಬಹಳ ಅಪರೂಪ, ಮೈದಾನಕ್ಕೆ ಭೇಟಿ ನೀಡಿ ಕ್ರಿಕೆಟ್ ನೋಡುವುದು ವೆಂಕಟೇಶ್ ಹವ್ಯಾಸ.

ಕ್ರಿಕೆಟ್ ಪಂದ್ಯಗಳನ್ನು ತಪ್ಪಿಸಿಕೊಳ್ಳುವುದು ಬಹಳ ಅಪರೂಪ, ಮೈದಾನಕ್ಕೆ ಭೇಟಿ ನೀಡಿ ಕ್ರಿಕೆಟ್ ನೋಡುವುದು ವೆಂಕಟೇಶ್ ಹವ್ಯಾಸ.

2 / 7
ಹಲವು ಕ್ರೀಡಾ ದಿಗ್ಗಜರೊಟ್ಟಿಗೆ ವೆಂಕಟೇಶ್ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ. ಸಚಿನ್ ಜೊತೆಗೆ ವೆಂಕಟೇಶ್​ರ ಹಳೆಯ ಚಿತ್ರ.

ಹಲವು ಕ್ರೀಡಾ ದಿಗ್ಗಜರೊಟ್ಟಿಗೆ ವೆಂಕಟೇಶ್ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ. ಸಚಿನ್ ಜೊತೆಗೆ ವೆಂಕಟೇಶ್​ರ ಹಳೆಯ ಚಿತ್ರ.

3 / 7
ಪ್ರಸ್ತುತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಜೊತೆ ವಿಕ್ಟರಿ ವೆಂಕಟೇಶ್

ಪ್ರಸ್ತುತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಜೊತೆ ವಿಕ್ಟರಿ ವೆಂಕಟೇಶ್

4 / 7
ಕೋಹ್ಲಿ 49ನೇ ಶತಕ ಭಾರಿಸಿದ್ದನ್ನು ಟಿವಿಯಲ್ಲಿ ನೋಡಿ ಖುಷಿಯಾದ ವೆಂಕಿ ಮಾಮ.

ಕೋಹ್ಲಿ 49ನೇ ಶತಕ ಭಾರಿಸಿದ್ದನ್ನು ಟಿವಿಯಲ್ಲಿ ನೋಡಿ ಖುಷಿಯಾದ ವೆಂಕಿ ಮಾಮ.

5 / 7
ವೆಸ್ಟ್ ಇಂಡೀಸ್ ದೈತ್ಯ ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್​ ಜೊತೆ ಸೆಲ್ಫಿ ತೆಗೆಸಿಕೊಂಡಿರುವ ವೆಂಕಟೇಶ್

ವೆಸ್ಟ್ ಇಂಡೀಸ್ ದೈತ್ಯ ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್​ ಜೊತೆ ಸೆಲ್ಫಿ ತೆಗೆಸಿಕೊಂಡಿರುವ ವೆಂಕಟೇಶ್

6 / 7
ಫುಟ್​ಬಾಲ್ ದಂತಕತೆ ಡೇವಿಡ್ ಬೆಕಮ್ ಜೊತೆ ಸೆಲ್ಫಿ ತೆಗೆದುಕೊಂಡಿರುವ ವೆಂಕಟೇಶ್.

ಫುಟ್​ಬಾಲ್ ದಂತಕತೆ ಡೇವಿಡ್ ಬೆಕಮ್ ಜೊತೆ ಸೆಲ್ಫಿ ತೆಗೆದುಕೊಂಡಿರುವ ವೆಂಕಟೇಶ್.

7 / 7
Follow Us
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ