AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೀಡಾ ಲೋಕದ ದಿಗ್ಗಜರೊಟ್ಟಿಗೆ ವಿಕ್ಟರಿ ವೆಂಕಟೇಶ್ ಚಿತ್ರಗಳು

Venkatesh: ಟಾಲಿವುಡ್ ಸ್ಟಾರ್ ನಟ ವಿಕ್ಟರಿ ವೆಂಕಟೇಶ್​ಗೆ ಕ್ರೀಡೆಯ ಬಗ್ಗೆ ಅಪಾರ ಆಸಕ್ತಿ ಅದರಲ್ಲೂ ಕ್ರಿಕೆಟ್ ಎಂದರೆ ಪಂಚ ಪ್ರಾಣ. ಕ್ರೀಡಾ ಲೋಕದ ದಿಗ್ಗಜರೊಟ್ಟಿಗೆ ವೆಂಕಟೇಶ್ ತೆಗೆಸಿಕೊಂಡಿರುವ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Nov 15, 2023 | 11:06 PM

Share
ಟಾಲಿವುಡ್ ಸ್ಟಾರ್ ನಟ ವಿಕ್ಟರಿ ವೆಂಕಟೇಶ್​ಗೆ ಕ್ರೀಡೆಯ ಬಗ್ಗೆ ಅಪಾರ ಆಸಕ್ತಿ ಅದರಲ್ಲೂ ಕ್ರಿಕೆಟ್ ಎಂದರೆ ಪಂಚ ಪ್ರಾಣ.

ಟಾಲಿವುಡ್ ಸ್ಟಾರ್ ನಟ ವಿಕ್ಟರಿ ವೆಂಕಟೇಶ್​ಗೆ ಕ್ರೀಡೆಯ ಬಗ್ಗೆ ಅಪಾರ ಆಸಕ್ತಿ ಅದರಲ್ಲೂ ಕ್ರಿಕೆಟ್ ಎಂದರೆ ಪಂಚ ಪ್ರಾಣ.

1 / 7
ಕ್ರಿಕೆಟ್ ಪಂದ್ಯಗಳನ್ನು ತಪ್ಪಿಸಿಕೊಳ್ಳುವುದು ಬಹಳ ಅಪರೂಪ, ಮೈದಾನಕ್ಕೆ ಭೇಟಿ ನೀಡಿ ಕ್ರಿಕೆಟ್ ನೋಡುವುದು ವೆಂಕಟೇಶ್ ಹವ್ಯಾಸ.

ಕ್ರಿಕೆಟ್ ಪಂದ್ಯಗಳನ್ನು ತಪ್ಪಿಸಿಕೊಳ್ಳುವುದು ಬಹಳ ಅಪರೂಪ, ಮೈದಾನಕ್ಕೆ ಭೇಟಿ ನೀಡಿ ಕ್ರಿಕೆಟ್ ನೋಡುವುದು ವೆಂಕಟೇಶ್ ಹವ್ಯಾಸ.

2 / 7
ಹಲವು ಕ್ರೀಡಾ ದಿಗ್ಗಜರೊಟ್ಟಿಗೆ ವೆಂಕಟೇಶ್ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ. ಸಚಿನ್ ಜೊತೆಗೆ ವೆಂಕಟೇಶ್​ರ ಹಳೆಯ ಚಿತ್ರ.

ಹಲವು ಕ್ರೀಡಾ ದಿಗ್ಗಜರೊಟ್ಟಿಗೆ ವೆಂಕಟೇಶ್ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ. ಸಚಿನ್ ಜೊತೆಗೆ ವೆಂಕಟೇಶ್​ರ ಹಳೆಯ ಚಿತ್ರ.

3 / 7
ಪ್ರಸ್ತುತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಜೊತೆ ವಿಕ್ಟರಿ ವೆಂಕಟೇಶ್

ಪ್ರಸ್ತುತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಜೊತೆ ವಿಕ್ಟರಿ ವೆಂಕಟೇಶ್

4 / 7
ಕೋಹ್ಲಿ 49ನೇ ಶತಕ ಭಾರಿಸಿದ್ದನ್ನು ಟಿವಿಯಲ್ಲಿ ನೋಡಿ ಖುಷಿಯಾದ ವೆಂಕಿ ಮಾಮ.

ಕೋಹ್ಲಿ 49ನೇ ಶತಕ ಭಾರಿಸಿದ್ದನ್ನು ಟಿವಿಯಲ್ಲಿ ನೋಡಿ ಖುಷಿಯಾದ ವೆಂಕಿ ಮಾಮ.

5 / 7
ವೆಸ್ಟ್ ಇಂಡೀಸ್ ದೈತ್ಯ ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್​ ಜೊತೆ ಸೆಲ್ಫಿ ತೆಗೆಸಿಕೊಂಡಿರುವ ವೆಂಕಟೇಶ್

ವೆಸ್ಟ್ ಇಂಡೀಸ್ ದೈತ್ಯ ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್​ ಜೊತೆ ಸೆಲ್ಫಿ ತೆಗೆಸಿಕೊಂಡಿರುವ ವೆಂಕಟೇಶ್

6 / 7
ಫುಟ್​ಬಾಲ್ ದಂತಕತೆ ಡೇವಿಡ್ ಬೆಕಮ್ ಜೊತೆ ಸೆಲ್ಫಿ ತೆಗೆದುಕೊಂಡಿರುವ ವೆಂಕಟೇಶ್.

ಫುಟ್​ಬಾಲ್ ದಂತಕತೆ ಡೇವಿಡ್ ಬೆಕಮ್ ಜೊತೆ ಸೆಲ್ಫಿ ತೆಗೆದುಕೊಂಡಿರುವ ವೆಂಕಟೇಶ್.

7 / 7
Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು