AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೀಡಾ ಲೋಕದ ದಿಗ್ಗಜರೊಟ್ಟಿಗೆ ವಿಕ್ಟರಿ ವೆಂಕಟೇಶ್ ಚಿತ್ರಗಳು

Venkatesh: ಟಾಲಿವುಡ್ ಸ್ಟಾರ್ ನಟ ವಿಕ್ಟರಿ ವೆಂಕಟೇಶ್​ಗೆ ಕ್ರೀಡೆಯ ಬಗ್ಗೆ ಅಪಾರ ಆಸಕ್ತಿ ಅದರಲ್ಲೂ ಕ್ರಿಕೆಟ್ ಎಂದರೆ ಪಂಚ ಪ್ರಾಣ. ಕ್ರೀಡಾ ಲೋಕದ ದಿಗ್ಗಜರೊಟ್ಟಿಗೆ ವೆಂಕಟೇಶ್ ತೆಗೆಸಿಕೊಂಡಿರುವ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Nov 15, 2023 | 11:06 PM

Share
ಟಾಲಿವುಡ್ ಸ್ಟಾರ್ ನಟ ವಿಕ್ಟರಿ ವೆಂಕಟೇಶ್​ಗೆ ಕ್ರೀಡೆಯ ಬಗ್ಗೆ ಅಪಾರ ಆಸಕ್ತಿ ಅದರಲ್ಲೂ ಕ್ರಿಕೆಟ್ ಎಂದರೆ ಪಂಚ ಪ್ರಾಣ.

ಟಾಲಿವುಡ್ ಸ್ಟಾರ್ ನಟ ವಿಕ್ಟರಿ ವೆಂಕಟೇಶ್​ಗೆ ಕ್ರೀಡೆಯ ಬಗ್ಗೆ ಅಪಾರ ಆಸಕ್ತಿ ಅದರಲ್ಲೂ ಕ್ರಿಕೆಟ್ ಎಂದರೆ ಪಂಚ ಪ್ರಾಣ.

1 / 7
ಕ್ರಿಕೆಟ್ ಪಂದ್ಯಗಳನ್ನು ತಪ್ಪಿಸಿಕೊಳ್ಳುವುದು ಬಹಳ ಅಪರೂಪ, ಮೈದಾನಕ್ಕೆ ಭೇಟಿ ನೀಡಿ ಕ್ರಿಕೆಟ್ ನೋಡುವುದು ವೆಂಕಟೇಶ್ ಹವ್ಯಾಸ.

ಕ್ರಿಕೆಟ್ ಪಂದ್ಯಗಳನ್ನು ತಪ್ಪಿಸಿಕೊಳ್ಳುವುದು ಬಹಳ ಅಪರೂಪ, ಮೈದಾನಕ್ಕೆ ಭೇಟಿ ನೀಡಿ ಕ್ರಿಕೆಟ್ ನೋಡುವುದು ವೆಂಕಟೇಶ್ ಹವ್ಯಾಸ.

2 / 7
ಹಲವು ಕ್ರೀಡಾ ದಿಗ್ಗಜರೊಟ್ಟಿಗೆ ವೆಂಕಟೇಶ್ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ. ಸಚಿನ್ ಜೊತೆಗೆ ವೆಂಕಟೇಶ್​ರ ಹಳೆಯ ಚಿತ್ರ.

ಹಲವು ಕ್ರೀಡಾ ದಿಗ್ಗಜರೊಟ್ಟಿಗೆ ವೆಂಕಟೇಶ್ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ. ಸಚಿನ್ ಜೊತೆಗೆ ವೆಂಕಟೇಶ್​ರ ಹಳೆಯ ಚಿತ್ರ.

3 / 7
ಪ್ರಸ್ತುತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಜೊತೆ ವಿಕ್ಟರಿ ವೆಂಕಟೇಶ್

ಪ್ರಸ್ತುತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಜೊತೆ ವಿಕ್ಟರಿ ವೆಂಕಟೇಶ್

4 / 7
ಕೋಹ್ಲಿ 49ನೇ ಶತಕ ಭಾರಿಸಿದ್ದನ್ನು ಟಿವಿಯಲ್ಲಿ ನೋಡಿ ಖುಷಿಯಾದ ವೆಂಕಿ ಮಾಮ.

ಕೋಹ್ಲಿ 49ನೇ ಶತಕ ಭಾರಿಸಿದ್ದನ್ನು ಟಿವಿಯಲ್ಲಿ ನೋಡಿ ಖುಷಿಯಾದ ವೆಂಕಿ ಮಾಮ.

5 / 7
ವೆಸ್ಟ್ ಇಂಡೀಸ್ ದೈತ್ಯ ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್​ ಜೊತೆ ಸೆಲ್ಫಿ ತೆಗೆಸಿಕೊಂಡಿರುವ ವೆಂಕಟೇಶ್

ವೆಸ್ಟ್ ಇಂಡೀಸ್ ದೈತ್ಯ ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್​ ಜೊತೆ ಸೆಲ್ಫಿ ತೆಗೆಸಿಕೊಂಡಿರುವ ವೆಂಕಟೇಶ್

6 / 7
ಫುಟ್​ಬಾಲ್ ದಂತಕತೆ ಡೇವಿಡ್ ಬೆಕಮ್ ಜೊತೆ ಸೆಲ್ಫಿ ತೆಗೆದುಕೊಂಡಿರುವ ವೆಂಕಟೇಶ್.

ಫುಟ್​ಬಾಲ್ ದಂತಕತೆ ಡೇವಿಡ್ ಬೆಕಮ್ ಜೊತೆ ಸೆಲ್ಫಿ ತೆಗೆದುಕೊಂಡಿರುವ ವೆಂಕಟೇಶ್.

7 / 7
Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ