ಕ್ರೀಡಾ ಲೋಕದ ದಿಗ್ಗಜರೊಟ್ಟಿಗೆ ವಿಕ್ಟರಿ ವೆಂಕಟೇಶ್ ಚಿತ್ರಗಳು

Venkatesh: ಟಾಲಿವುಡ್ ಸ್ಟಾರ್ ನಟ ವಿಕ್ಟರಿ ವೆಂಕಟೇಶ್​ಗೆ ಕ್ರೀಡೆಯ ಬಗ್ಗೆ ಅಪಾರ ಆಸಕ್ತಿ ಅದರಲ್ಲೂ ಕ್ರಿಕೆಟ್ ಎಂದರೆ ಪಂಚ ಪ್ರಾಣ. ಕ್ರೀಡಾ ಲೋಕದ ದಿಗ್ಗಜರೊಟ್ಟಿಗೆ ವೆಂಕಟೇಶ್ ತೆಗೆಸಿಕೊಂಡಿರುವ ಚಿತ್ರಗಳು ಇಲ್ಲಿವೆ.

|

Updated on: Nov 15, 2023 | 11:06 PM

ಟಾಲಿವುಡ್ ಸ್ಟಾರ್ ನಟ ವಿಕ್ಟರಿ ವೆಂಕಟೇಶ್​ಗೆ ಕ್ರೀಡೆಯ ಬಗ್ಗೆ ಅಪಾರ ಆಸಕ್ತಿ ಅದರಲ್ಲೂ ಕ್ರಿಕೆಟ್ ಎಂದರೆ ಪಂಚ ಪ್ರಾಣ.

ಟಾಲಿವುಡ್ ಸ್ಟಾರ್ ನಟ ವಿಕ್ಟರಿ ವೆಂಕಟೇಶ್​ಗೆ ಕ್ರೀಡೆಯ ಬಗ್ಗೆ ಅಪಾರ ಆಸಕ್ತಿ ಅದರಲ್ಲೂ ಕ್ರಿಕೆಟ್ ಎಂದರೆ ಪಂಚ ಪ್ರಾಣ.

1 / 7
ಕ್ರಿಕೆಟ್ ಪಂದ್ಯಗಳನ್ನು ತಪ್ಪಿಸಿಕೊಳ್ಳುವುದು ಬಹಳ ಅಪರೂಪ, ಮೈದಾನಕ್ಕೆ ಭೇಟಿ ನೀಡಿ ಕ್ರಿಕೆಟ್ ನೋಡುವುದು ವೆಂಕಟೇಶ್ ಹವ್ಯಾಸ.

ಕ್ರಿಕೆಟ್ ಪಂದ್ಯಗಳನ್ನು ತಪ್ಪಿಸಿಕೊಳ್ಳುವುದು ಬಹಳ ಅಪರೂಪ, ಮೈದಾನಕ್ಕೆ ಭೇಟಿ ನೀಡಿ ಕ್ರಿಕೆಟ್ ನೋಡುವುದು ವೆಂಕಟೇಶ್ ಹವ್ಯಾಸ.

2 / 7
ಹಲವು ಕ್ರೀಡಾ ದಿಗ್ಗಜರೊಟ್ಟಿಗೆ ವೆಂಕಟೇಶ್ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ. ಸಚಿನ್ ಜೊತೆಗೆ ವೆಂಕಟೇಶ್​ರ ಹಳೆಯ ಚಿತ್ರ.

ಹಲವು ಕ್ರೀಡಾ ದಿಗ್ಗಜರೊಟ್ಟಿಗೆ ವೆಂಕಟೇಶ್ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ. ಸಚಿನ್ ಜೊತೆಗೆ ವೆಂಕಟೇಶ್​ರ ಹಳೆಯ ಚಿತ್ರ.

3 / 7
ಪ್ರಸ್ತುತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಜೊತೆ ವಿಕ್ಟರಿ ವೆಂಕಟೇಶ್

ಪ್ರಸ್ತುತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಜೊತೆ ವಿಕ್ಟರಿ ವೆಂಕಟೇಶ್

4 / 7
ಕೋಹ್ಲಿ 49ನೇ ಶತಕ ಭಾರಿಸಿದ್ದನ್ನು ಟಿವಿಯಲ್ಲಿ ನೋಡಿ ಖುಷಿಯಾದ ವೆಂಕಿ ಮಾಮ.

ಕೋಹ್ಲಿ 49ನೇ ಶತಕ ಭಾರಿಸಿದ್ದನ್ನು ಟಿವಿಯಲ್ಲಿ ನೋಡಿ ಖುಷಿಯಾದ ವೆಂಕಿ ಮಾಮ.

5 / 7
ವೆಸ್ಟ್ ಇಂಡೀಸ್ ದೈತ್ಯ ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್​ ಜೊತೆ ಸೆಲ್ಫಿ ತೆಗೆಸಿಕೊಂಡಿರುವ ವೆಂಕಟೇಶ್

ವೆಸ್ಟ್ ಇಂಡೀಸ್ ದೈತ್ಯ ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್​ ಜೊತೆ ಸೆಲ್ಫಿ ತೆಗೆಸಿಕೊಂಡಿರುವ ವೆಂಕಟೇಶ್

6 / 7
ಫುಟ್​ಬಾಲ್ ದಂತಕತೆ ಡೇವಿಡ್ ಬೆಕಮ್ ಜೊತೆ ಸೆಲ್ಫಿ ತೆಗೆದುಕೊಂಡಿರುವ ವೆಂಕಟೇಶ್.

ಫುಟ್​ಬಾಲ್ ದಂತಕತೆ ಡೇವಿಡ್ ಬೆಕಮ್ ಜೊತೆ ಸೆಲ್ಫಿ ತೆಗೆದುಕೊಂಡಿರುವ ವೆಂಕಟೇಶ್.

7 / 7
Follow us
ನದಿಯಲ್ಲಿ ಕಳಕೊಂಡಿದ್ದ ಸರ ಮೂಕಾಂಬಿಕೆಯ ಬೇಡಿದ್ದಕ್ಕೆ ತಕ್ಷಣ ಸಿಕ್ತು!
ನದಿಯಲ್ಲಿ ಕಳಕೊಂಡಿದ್ದ ಸರ ಮೂಕಾಂಬಿಕೆಯ ಬೇಡಿದ್ದಕ್ಕೆ ತಕ್ಷಣ ಸಿಕ್ತು!
ಎಂಟು ಜನರ ಮೇಲೆ ಎಲಿಮಿನೇಷನ್​ ತೂಗುಗತ್ತಿ; ಯಾರಾಗಲಿದ್ದಾರೆ ಔಟ್?
ಎಂಟು ಜನರ ಮೇಲೆ ಎಲಿಮಿನೇಷನ್​ ತೂಗುಗತ್ತಿ; ಯಾರಾಗಲಿದ್ದಾರೆ ಔಟ್?
ಈ ರೀತಿಯ ಸಿಕ್ಸ್ ರಿಂಕು ಸಿಂಗ್ ಮಾತ್ರ ಸಿಡಿಸಲು ಸಾಧ್ಯ: ರೋಚಕ ವಿಡಿಯೋ
ಈ ರೀತಿಯ ಸಿಕ್ಸ್ ರಿಂಕು ಸಿಂಗ್ ಮಾತ್ರ ಸಿಡಿಸಲು ಸಾಧ್ಯ: ರೋಚಕ ವಿಡಿಯೋ
ಕೊಪ್ಪಳ: ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್ ಕಟ್ಟಡ
ಕೊಪ್ಪಳ: ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್ ಕಟ್ಟಡ
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​