AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೊಮೆಟೊ ಹೊತ್ತು ಕೋಲಾರದಿಂದ ದೆಹಲಿಗೆ ಹೊರಟಿದ್ದ ಲಾರಿ ಪಲ್ಟಿ, ಕೆಂಪು ಸುಂದ್ರಿಗೆ ಪೊಲೀಸರಿಂದ ಬಿಗಿಬಂದೋಬಸ್ತ್

ಕಳೆದೊಂದು ತಿಂಗಳಿಂದ ಟೊಮೆಟೊ ದರ ರಾಕೆಟ್‌ ವೇಗದಲ್ಲಿ ಗಗನಕ್ಕೇರಿದೆ. ಇದು ರೈತರ ಪಾಲಿಗೆ ವರದಾನವಾಗಿದೆ. ಪ್ರತಿ ಸಲ ಟೊಮೆಟೊಗೆ ಸೂಕ್ತ ಬೆಲೆ ಇಲ್ಲದೇ ಟ್ರಾಕ್ಟರ್​ನಲ್ಲಿ ತುಂಬಿಕೊಂಡು ಬಂದು ರಸ್ತೆಗೆ ಸುರಿಯುತ್ತಿದ್ದ ರೈತರು, ಈ ಬಾರಿ ಟೆಮೆಟೋ ಬೆಳಯಲ್ಲಿ ಭರ್ಜರಿ ಲಾಭ ಕಾಣುತ್ತಿದ್ದಾರೆ. ಇನ್ನು ಚಿನ್ನದ ಬೆಲೆ ಬಂದಿದ್ದರಿಂದ ಟೆಮೆಟೊ ಖದೀಮರ ಹಾವಳಿ ಹಚ್ಚಾಗಿದೆ. ಇದರ ಮಧ್ಯೆ ಟೆಮೆಟೊ ತುಂಬಿಕೊಂಡು ಕೋಲಾರದಿಂದ ದೆಹಲಿಗೆ ತೆರಳುತ್ತಿದ್ದ ಲಾರಿ ಪಲ್ಟಿಯಾಗಿದೆ. ಬಿದ್ದಿರುವ ಟೆಮೆಟೊ ಲಾರಿಗೆ ಪೊಲೀಸರು ರಕ್ಷಣೆ ನೀಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Jul 18, 2023 | 2:56 PM

Share
ಕೋಲಾರದಿಂದ ದೆಹಲಿಗೆ ತೆರಳುತ್ತಿದ್ದ ಟೊಮೆಟೊ ತುಂಬಿದ್ದ ಲಾರಿ, ತೆಲಂಗಾಣ ರಾಜ್ಯದ ಆದಿಲ್ ಬಾದ್ ಜಿಲ್ಲೆಯಲ್ಲಿ ಪಲ್ಟಿಯಾಗಿದೆ.

ಕೋಲಾರದಿಂದ ದೆಹಲಿಗೆ ತೆರಳುತ್ತಿದ್ದ ಟೊಮೆಟೊ ತುಂಬಿದ್ದ ಲಾರಿ, ತೆಲಂಗಾಣ ರಾಜ್ಯದ ಆದಿಲ್ ಬಾದ್ ಜಿಲ್ಲೆಯಲ್ಲಿ ಪಲ್ಟಿಯಾಗಿದೆ.

1 / 8
ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಟೊಮೆಟೊ ತುಂಬಿಕೊಂಡು ದೆಹಲಿಗೆ ತೆರಳುತ್ತಿದ್ದ ಲಾರಿ,

ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಟೊಮೆಟೊ ತುಂಬಿಕೊಂಡು ದೆಹಲಿಗೆ ತೆರಳುತ್ತಿದ್ದ ಲಾರಿ,

2 / 8
ತೆಲಂಗಾಣ ರಾಜ್ಯದ ಆದಿಲ್ ಬಾದ್ ಜಿಲ್ಲೆಯಲ್ಲಿ ಮುಗುಚಿ ಬಿದ್ದ ಲಾರಿ,

ತೆಲಂಗಾಣ ರಾಜ್ಯದ ಆದಿಲ್ ಬಾದ್ ಜಿಲ್ಲೆಯಲ್ಲಿ ಮುಗುಚಿ ಬಿದ್ದ ಲಾರಿ,

3 / 8
ಕೋಲಾರದಿಂದ ದೆಹಲಿಗೆ ತೆರಳುತ್ತಿದ್ದ ಟೆಮೆಟೊ ಹೊತ್ತ ಲಾರಿ ಪಲ್ಟಿಯಾಗಿದ್ದು, ಇದಕ್ಕೆ ಪೊಲೀಸರು ರಕ್ಷಣೆ ನೀಡಿದ್ದಾರೆ.

ಕೋಲಾರದಿಂದ ದೆಹಲಿಗೆ ತೆರಳುತ್ತಿದ್ದ ಟೆಮೆಟೊ ಹೊತ್ತ ಲಾರಿ ಪಲ್ಟಿಯಾಗಿದ್ದು, ಇದಕ್ಕೆ ಪೊಲೀಸರು ರಕ್ಷಣೆ ನೀಡಿದ್ದಾರೆ.

4 / 8
ಲಾರಿಗೆ ಪೊಲೀಸರು ರಕ್ಷಣೆ ನೀಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ,

ಲಾರಿಗೆ ಪೊಲೀಸರು ರಕ್ಷಣೆ ನೀಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ,

5 / 8
ಲಾರಿ ಮುಗುಚಿ ಬಿದ್ದಿದ್ದರಿಂದ ಟೊಮೆಟೊ ರಸ್ತೆತಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದಿವೆ.

ಲಾರಿ ಮುಗುಚಿ ಬಿದ್ದಿದ್ದರಿಂದ ಟೊಮೆಟೊ ರಸ್ತೆತಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದಿವೆ.

6 / 8
ಇನ್ನು ಕಳ್ಳರಿಂದ ರಕ್ಷಣೆ ನೀಡಲು ಮೂವರು ಪೊಲೀಸರನ್ನ ನಿಯೋಜಿಸಿದ ತೆಲಂಗಾಣ ಪೊಲೀಸರು.

ಇನ್ನು ಕಳ್ಳರಿಂದ ರಕ್ಷಣೆ ನೀಡಲು ಮೂವರು ಪೊಲೀಸರನ್ನ ನಿಯೋಜಿಸಿದ ತೆಲಂಗಾಣ ಪೊಲೀಸರು.

7 / 8
ಚಿನ್ನದ ಬೆಲೆ ಬಂದಿದ್ದರಿಂದ ಹೊಲದಲ್ಲಿರುವ ಟೊಮೆಟೊವನ್ನು ಕಳ್ಳರು ಬಿಡುತ್ತಿಲ್ಲ. ಹೀಗಾಗಿ ರೈತರು ಸಿಸಿಟಿವಿ ಇಟ್ಟಿರುವ ವರದಿಯಾಗಿದೆ.

ಚಿನ್ನದ ಬೆಲೆ ಬಂದಿದ್ದರಿಂದ ಹೊಲದಲ್ಲಿರುವ ಟೊಮೆಟೊವನ್ನು ಕಳ್ಳರು ಬಿಡುತ್ತಿಲ್ಲ. ಹೀಗಾಗಿ ರೈತರು ಸಿಸಿಟಿವಿ ಇಟ್ಟಿರುವ ವರದಿಯಾಗಿದೆ.

8 / 8
Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ