AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೊಮೆಟೊ ಹೊತ್ತು ಕೋಲಾರದಿಂದ ದೆಹಲಿಗೆ ಹೊರಟಿದ್ದ ಲಾರಿ ಪಲ್ಟಿ, ಕೆಂಪು ಸುಂದ್ರಿಗೆ ಪೊಲೀಸರಿಂದ ಬಿಗಿಬಂದೋಬಸ್ತ್

ಕಳೆದೊಂದು ತಿಂಗಳಿಂದ ಟೊಮೆಟೊ ದರ ರಾಕೆಟ್‌ ವೇಗದಲ್ಲಿ ಗಗನಕ್ಕೇರಿದೆ. ಇದು ರೈತರ ಪಾಲಿಗೆ ವರದಾನವಾಗಿದೆ. ಪ್ರತಿ ಸಲ ಟೊಮೆಟೊಗೆ ಸೂಕ್ತ ಬೆಲೆ ಇಲ್ಲದೇ ಟ್ರಾಕ್ಟರ್​ನಲ್ಲಿ ತುಂಬಿಕೊಂಡು ಬಂದು ರಸ್ತೆಗೆ ಸುರಿಯುತ್ತಿದ್ದ ರೈತರು, ಈ ಬಾರಿ ಟೆಮೆಟೋ ಬೆಳಯಲ್ಲಿ ಭರ್ಜರಿ ಲಾಭ ಕಾಣುತ್ತಿದ್ದಾರೆ. ಇನ್ನು ಚಿನ್ನದ ಬೆಲೆ ಬಂದಿದ್ದರಿಂದ ಟೆಮೆಟೊ ಖದೀಮರ ಹಾವಳಿ ಹಚ್ಚಾಗಿದೆ. ಇದರ ಮಧ್ಯೆ ಟೆಮೆಟೊ ತುಂಬಿಕೊಂಡು ಕೋಲಾರದಿಂದ ದೆಹಲಿಗೆ ತೆರಳುತ್ತಿದ್ದ ಲಾರಿ ಪಲ್ಟಿಯಾಗಿದೆ. ಬಿದ್ದಿರುವ ಟೆಮೆಟೊ ಲಾರಿಗೆ ಪೊಲೀಸರು ರಕ್ಷಣೆ ನೀಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Jul 18, 2023 | 2:56 PM

Share
ಕೋಲಾರದಿಂದ ದೆಹಲಿಗೆ ತೆರಳುತ್ತಿದ್ದ ಟೊಮೆಟೊ ತುಂಬಿದ್ದ ಲಾರಿ, ತೆಲಂಗಾಣ ರಾಜ್ಯದ ಆದಿಲ್ ಬಾದ್ ಜಿಲ್ಲೆಯಲ್ಲಿ ಪಲ್ಟಿಯಾಗಿದೆ.

ಕೋಲಾರದಿಂದ ದೆಹಲಿಗೆ ತೆರಳುತ್ತಿದ್ದ ಟೊಮೆಟೊ ತುಂಬಿದ್ದ ಲಾರಿ, ತೆಲಂಗಾಣ ರಾಜ್ಯದ ಆದಿಲ್ ಬಾದ್ ಜಿಲ್ಲೆಯಲ್ಲಿ ಪಲ್ಟಿಯಾಗಿದೆ.

1 / 8
ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಟೊಮೆಟೊ ತುಂಬಿಕೊಂಡು ದೆಹಲಿಗೆ ತೆರಳುತ್ತಿದ್ದ ಲಾರಿ,

ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಟೊಮೆಟೊ ತುಂಬಿಕೊಂಡು ದೆಹಲಿಗೆ ತೆರಳುತ್ತಿದ್ದ ಲಾರಿ,

2 / 8
ತೆಲಂಗಾಣ ರಾಜ್ಯದ ಆದಿಲ್ ಬಾದ್ ಜಿಲ್ಲೆಯಲ್ಲಿ ಮುಗುಚಿ ಬಿದ್ದ ಲಾರಿ,

ತೆಲಂಗಾಣ ರಾಜ್ಯದ ಆದಿಲ್ ಬಾದ್ ಜಿಲ್ಲೆಯಲ್ಲಿ ಮುಗುಚಿ ಬಿದ್ದ ಲಾರಿ,

3 / 8
ಕೋಲಾರದಿಂದ ದೆಹಲಿಗೆ ತೆರಳುತ್ತಿದ್ದ ಟೆಮೆಟೊ ಹೊತ್ತ ಲಾರಿ ಪಲ್ಟಿಯಾಗಿದ್ದು, ಇದಕ್ಕೆ ಪೊಲೀಸರು ರಕ್ಷಣೆ ನೀಡಿದ್ದಾರೆ.

ಕೋಲಾರದಿಂದ ದೆಹಲಿಗೆ ತೆರಳುತ್ತಿದ್ದ ಟೆಮೆಟೊ ಹೊತ್ತ ಲಾರಿ ಪಲ್ಟಿಯಾಗಿದ್ದು, ಇದಕ್ಕೆ ಪೊಲೀಸರು ರಕ್ಷಣೆ ನೀಡಿದ್ದಾರೆ.

4 / 8
ಲಾರಿಗೆ ಪೊಲೀಸರು ರಕ್ಷಣೆ ನೀಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ,

ಲಾರಿಗೆ ಪೊಲೀಸರು ರಕ್ಷಣೆ ನೀಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ,

5 / 8
ಲಾರಿ ಮುಗುಚಿ ಬಿದ್ದಿದ್ದರಿಂದ ಟೊಮೆಟೊ ರಸ್ತೆತಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದಿವೆ.

ಲಾರಿ ಮುಗುಚಿ ಬಿದ್ದಿದ್ದರಿಂದ ಟೊಮೆಟೊ ರಸ್ತೆತಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದಿವೆ.

6 / 8
ಇನ್ನು ಕಳ್ಳರಿಂದ ರಕ್ಷಣೆ ನೀಡಲು ಮೂವರು ಪೊಲೀಸರನ್ನ ನಿಯೋಜಿಸಿದ ತೆಲಂಗಾಣ ಪೊಲೀಸರು.

ಇನ್ನು ಕಳ್ಳರಿಂದ ರಕ್ಷಣೆ ನೀಡಲು ಮೂವರು ಪೊಲೀಸರನ್ನ ನಿಯೋಜಿಸಿದ ತೆಲಂಗಾಣ ಪೊಲೀಸರು.

7 / 8
ಚಿನ್ನದ ಬೆಲೆ ಬಂದಿದ್ದರಿಂದ ಹೊಲದಲ್ಲಿರುವ ಟೊಮೆಟೊವನ್ನು ಕಳ್ಳರು ಬಿಡುತ್ತಿಲ್ಲ. ಹೀಗಾಗಿ ರೈತರು ಸಿಸಿಟಿವಿ ಇಟ್ಟಿರುವ ವರದಿಯಾಗಿದೆ.

ಚಿನ್ನದ ಬೆಲೆ ಬಂದಿದ್ದರಿಂದ ಹೊಲದಲ್ಲಿರುವ ಟೊಮೆಟೊವನ್ನು ಕಳ್ಳರು ಬಿಡುತ್ತಿಲ್ಲ. ಹೀಗಾಗಿ ರೈತರು ಸಿಸಿಟಿವಿ ಇಟ್ಟಿರುವ ವರದಿಯಾಗಿದೆ.

8 / 8
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್