- Kannada News Photo gallery Tomato laden truck turns turtle IN Telangana, while heading to Delhi from Kolar, Police Protection
ಟೊಮೆಟೊ ಹೊತ್ತು ಕೋಲಾರದಿಂದ ದೆಹಲಿಗೆ ಹೊರಟಿದ್ದ ಲಾರಿ ಪಲ್ಟಿ, ಕೆಂಪು ಸುಂದ್ರಿಗೆ ಪೊಲೀಸರಿಂದ ಬಿಗಿಬಂದೋಬಸ್ತ್
ಕಳೆದೊಂದು ತಿಂಗಳಿಂದ ಟೊಮೆಟೊ ದರ ರಾಕೆಟ್ ವೇಗದಲ್ಲಿ ಗಗನಕ್ಕೇರಿದೆ. ಇದು ರೈತರ ಪಾಲಿಗೆ ವರದಾನವಾಗಿದೆ. ಪ್ರತಿ ಸಲ ಟೊಮೆಟೊಗೆ ಸೂಕ್ತ ಬೆಲೆ ಇಲ್ಲದೇ ಟ್ರಾಕ್ಟರ್ನಲ್ಲಿ ತುಂಬಿಕೊಂಡು ಬಂದು ರಸ್ತೆಗೆ ಸುರಿಯುತ್ತಿದ್ದ ರೈತರು, ಈ ಬಾರಿ ಟೆಮೆಟೋ ಬೆಳಯಲ್ಲಿ ಭರ್ಜರಿ ಲಾಭ ಕಾಣುತ್ತಿದ್ದಾರೆ. ಇನ್ನು ಚಿನ್ನದ ಬೆಲೆ ಬಂದಿದ್ದರಿಂದ ಟೆಮೆಟೊ ಖದೀಮರ ಹಾವಳಿ ಹಚ್ಚಾಗಿದೆ. ಇದರ ಮಧ್ಯೆ ಟೆಮೆಟೊ ತುಂಬಿಕೊಂಡು ಕೋಲಾರದಿಂದ ದೆಹಲಿಗೆ ತೆರಳುತ್ತಿದ್ದ ಲಾರಿ ಪಲ್ಟಿಯಾಗಿದೆ. ಬಿದ್ದಿರುವ ಟೆಮೆಟೊ ಲಾರಿಗೆ ಪೊಲೀಸರು ರಕ್ಷಣೆ ನೀಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Updated on: Jul 18, 2023 | 2:56 PM
Share

ಕೋಲಾರದಿಂದ ದೆಹಲಿಗೆ ತೆರಳುತ್ತಿದ್ದ ಟೊಮೆಟೊ ತುಂಬಿದ್ದ ಲಾರಿ, ತೆಲಂಗಾಣ ರಾಜ್ಯದ ಆದಿಲ್ ಬಾದ್ ಜಿಲ್ಲೆಯಲ್ಲಿ ಪಲ್ಟಿಯಾಗಿದೆ.

ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಟೊಮೆಟೊ ತುಂಬಿಕೊಂಡು ದೆಹಲಿಗೆ ತೆರಳುತ್ತಿದ್ದ ಲಾರಿ,

ತೆಲಂಗಾಣ ರಾಜ್ಯದ ಆದಿಲ್ ಬಾದ್ ಜಿಲ್ಲೆಯಲ್ಲಿ ಮುಗುಚಿ ಬಿದ್ದ ಲಾರಿ,

ಕೋಲಾರದಿಂದ ದೆಹಲಿಗೆ ತೆರಳುತ್ತಿದ್ದ ಟೆಮೆಟೊ ಹೊತ್ತ ಲಾರಿ ಪಲ್ಟಿಯಾಗಿದ್ದು, ಇದಕ್ಕೆ ಪೊಲೀಸರು ರಕ್ಷಣೆ ನೀಡಿದ್ದಾರೆ.

ಲಾರಿಗೆ ಪೊಲೀಸರು ರಕ್ಷಣೆ ನೀಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ,

ಲಾರಿ ಮುಗುಚಿ ಬಿದ್ದಿದ್ದರಿಂದ ಟೊಮೆಟೊ ರಸ್ತೆತಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದಿವೆ.

ಇನ್ನು ಕಳ್ಳರಿಂದ ರಕ್ಷಣೆ ನೀಡಲು ಮೂವರು ಪೊಲೀಸರನ್ನ ನಿಯೋಜಿಸಿದ ತೆಲಂಗಾಣ ಪೊಲೀಸರು.

ಚಿನ್ನದ ಬೆಲೆ ಬಂದಿದ್ದರಿಂದ ಹೊಲದಲ್ಲಿರುವ ಟೊಮೆಟೊವನ್ನು ಕಳ್ಳರು ಬಿಡುತ್ತಿಲ್ಲ. ಹೀಗಾಗಿ ರೈತರು ಸಿಸಿಟಿವಿ ಇಟ್ಟಿರುವ ವರದಿಯಾಗಿದೆ.
Related Photo Gallery
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ




