- TV9 Kannada Photo gallery Tomato-laden truck turns turtle IN Telangana, while heading to Delhi from Kolar, Police Protection
ಟೊಮೆಟೊ ಹೊತ್ತು ಕೋಲಾರದಿಂದ ದೆಹಲಿಗೆ ಹೊರಟಿದ್ದ ಲಾರಿ ಪಲ್ಟಿ, ಕೆಂಪು ಸುಂದ್ರಿಗೆ ಪೊಲೀಸರಿಂದ ಬಿಗಿಬಂದೋಬಸ್ತ್
ಕಳೆದೊಂದು ತಿಂಗಳಿಂದ ಟೊಮೆಟೊ ದರ ರಾಕೆಟ್ ವೇಗದಲ್ಲಿ ಗಗನಕ್ಕೇರಿದೆ. ಇದು ರೈತರ ಪಾಲಿಗೆ ವರದಾನವಾಗಿದೆ. ಪ್ರತಿ ಸಲ ಟೊಮೆಟೊಗೆ ಸೂಕ್ತ ಬೆಲೆ ಇಲ್ಲದೇ ಟ್ರಾಕ್ಟರ್ನಲ್ಲಿ ತುಂಬಿಕೊಂಡು ಬಂದು ರಸ್ತೆಗೆ ಸುರಿಯುತ್ತಿದ್ದ ರೈತರು, ಈ ಬಾರಿ ಟೆಮೆಟೋ ಬೆಳಯಲ್ಲಿ ಭರ್ಜರಿ ಲಾಭ ಕಾಣುತ್ತಿದ್ದಾರೆ. ಇನ್ನು ಚಿನ್ನದ ಬೆಲೆ ಬಂದಿದ್ದರಿಂದ ಟೆಮೆಟೊ ಖದೀಮರ ಹಾವಳಿ ಹಚ್ಚಾಗಿದೆ. ಇದರ ಮಧ್ಯೆ ಟೆಮೆಟೊ ತುಂಬಿಕೊಂಡು ಕೋಲಾರದಿಂದ ದೆಹಲಿಗೆ ತೆರಳುತ್ತಿದ್ದ ಲಾರಿ ಪಲ್ಟಿಯಾಗಿದೆ. ಬಿದ್ದಿರುವ ಟೆಮೆಟೊ ಲಾರಿಗೆ ಪೊಲೀಸರು ರಕ್ಷಣೆ ನೀಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Updated on: Jul 18, 2023 | 2:56 PM
Share

ಕೋಲಾರದಿಂದ ದೆಹಲಿಗೆ ತೆರಳುತ್ತಿದ್ದ ಟೊಮೆಟೊ ತುಂಬಿದ್ದ ಲಾರಿ, ತೆಲಂಗಾಣ ರಾಜ್ಯದ ಆದಿಲ್ ಬಾದ್ ಜಿಲ್ಲೆಯಲ್ಲಿ ಪಲ್ಟಿಯಾಗಿದೆ.

ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಟೊಮೆಟೊ ತುಂಬಿಕೊಂಡು ದೆಹಲಿಗೆ ತೆರಳುತ್ತಿದ್ದ ಲಾರಿ,

ತೆಲಂಗಾಣ ರಾಜ್ಯದ ಆದಿಲ್ ಬಾದ್ ಜಿಲ್ಲೆಯಲ್ಲಿ ಮುಗುಚಿ ಬಿದ್ದ ಲಾರಿ,

ಕೋಲಾರದಿಂದ ದೆಹಲಿಗೆ ತೆರಳುತ್ತಿದ್ದ ಟೆಮೆಟೊ ಹೊತ್ತ ಲಾರಿ ಪಲ್ಟಿಯಾಗಿದ್ದು, ಇದಕ್ಕೆ ಪೊಲೀಸರು ರಕ್ಷಣೆ ನೀಡಿದ್ದಾರೆ.

ಲಾರಿಗೆ ಪೊಲೀಸರು ರಕ್ಷಣೆ ನೀಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ,

ಲಾರಿ ಮುಗುಚಿ ಬಿದ್ದಿದ್ದರಿಂದ ಟೊಮೆಟೊ ರಸ್ತೆತಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದಿವೆ.

ಇನ್ನು ಕಳ್ಳರಿಂದ ರಕ್ಷಣೆ ನೀಡಲು ಮೂವರು ಪೊಲೀಸರನ್ನ ನಿಯೋಜಿಸಿದ ತೆಲಂಗಾಣ ಪೊಲೀಸರು.

ಚಿನ್ನದ ಬೆಲೆ ಬಂದಿದ್ದರಿಂದ ಹೊಲದಲ್ಲಿರುವ ಟೊಮೆಟೊವನ್ನು ಕಳ್ಳರು ಬಿಡುತ್ತಿಲ್ಲ. ಹೀಗಾಗಿ ರೈತರು ಸಿಸಿಟಿವಿ ಇಟ್ಟಿರುವ ವರದಿಯಾಗಿದೆ.
Related Photo Gallery
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್. ಅಶೋಕ್ಗೆ ರೈತರಿಂದ ಘೇರಾವ್
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ




