AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತೋತಾಪುರಿ’ ಚಿತ್ರದಲ್ಲಿ ಅದಿತಿ-ಜಗ್ಗೇಶ್​ ಮಸ್ತ್​ ಜೋಡಿ; ನಿರೀಕ್ಷೆ ಹೆಚ್ಚಿಸಿದ ‘ಬಾಗ್ಲು ತೆಗಿ ಮೇರಿ ಜಾನ್​’ ಹಾಡು

ಜಗ್ಗೇಶ್​ ಮತ್ತು ಅದಿತಿ ಪ್ರಭುದೇವ ನಟನೆಯ ‘ತೋತಾಪುರಿ’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದ ‘ಬಾಗ್ಲು ತೆಗಿ ಮೇರಿ ಜಾನ್​’ ಹಾಡು ಜನಮೆಚ್ಚುಗೆ ಗಳಿಸಿದೆ.

TV9 Web
| Updated By: ಮದನ್​ ಕುಮಾರ್​|

Updated on: Feb 04, 2022 | 4:47 PM

Share
‘ನೀರ್​ ದೋಸೆ’ ಚಿತ್ರದ ಬಳಿಕ ಮತ್ತೊಮ್ಮೆ ‘ನವರಸ ನಾಯಕ’ ಜಗ್ಗೇಶ್​ ಮತ್ತು ನಿರ್ದೇಶಕ ವಿಜಯ್​ ಪ್ರಸಾದ್​ ಕಾಂಬಿನೇಷನ್​ನಲ್ಲಿ ‘ತೋತಾಪುರಿ’ ಸಿನಿಮಾ ಮೂಡಿಬಂದಿದೆ. ಈ ಚಿತ್ರಕ್ಕೆ ಅದಿತಿ ಪ್ರಭುದೇವ ನಾಯಕಿ.

Totapuri movie Baglu Tegi Meri Jaan song featuring Jaggesh Aditi Prabhudeva gets more than 3 million views

1 / 5
‘ತೋತಾಪುರಿ’ ಚಿತ್ರದ ‘ಬಾಗ್ಲು ತೆಗಿ ಮೇರಿ ಜಾನ್​..’ ಹಾಡು ಸೂಪರ್​ ಹಿಟ್​ ಆಗಿದೆ. ಯೂಟ್ಯೂಬ್​ನಲ್ಲಿ ಈ ಹಾಡನ್ನು ಈವರೆಗೆ 3.54 ಮಿಲಿಯನ್​, ಅಂದರೆ 35 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಮಾಡಿದ್ದಾರೆ ಸಿನಿಪ್ರಿಯರು. ಇದು ತಂಡದ ಸಂತಸಕ್ಕೆ ಕಾರಣ ಆಗಿದೆ.

Totapuri movie Baglu Tegi Meri Jaan song featuring Jaggesh Aditi Prabhudeva gets more than 3 million views

2 / 5
ಈ ಹಾಡಿಗೆ ವಿಜಯ್​ ಪ್ರಸಾದ್​ ಸಾಹಿತ್ಯ ಬರೆದಿದ್ದಾರೆ. ಅನೂಪ್​ ಸಿಳೀನ್​ ಸಂಗೀತ ನಿರ್ದೇಶನ ಮಾಡಿದ್ದಾರೆ. ಮುರಳಿ ಅವರ ನೃತ್ಯ ನಿರ್ದೇಶನದಲ್ಲಿ ‘ಬಾಗ್ಲು ತೆಗಿ ಮೇರಿ ಜಾನ್​..’ ಹಾಡು ಸಖತ್​ ತಮಾಷೆಯಾಗಿ ಮೂಡಿಬಂದಿದೆ.

ಈ ಹಾಡಿಗೆ ವಿಜಯ್​ ಪ್ರಸಾದ್​ ಸಾಹಿತ್ಯ ಬರೆದಿದ್ದಾರೆ. ಅನೂಪ್​ ಸಿಳೀನ್​ ಸಂಗೀತ ನಿರ್ದೇಶನ ಮಾಡಿದ್ದಾರೆ. ಮುರಳಿ ಅವರ ನೃತ್ಯ ನಿರ್ದೇಶನದಲ್ಲಿ ‘ಬಾಗ್ಲು ತೆಗಿ ಮೇರಿ ಜಾನ್​..’ ಹಾಡು ಸಖತ್​ ತಮಾಷೆಯಾಗಿ ಮೂಡಿಬಂದಿದೆ.

3 / 5
ಈ ಹಾಡು ಬಿಡುಗಡೆ ಆಗುವುದಕ್ಕೂ ಮುನ್ನ ಒಂದು ಚಿಕ್ಕ ಟೀಸರ್​ ರಿಲೀಸ್​ ಮಾಡಲಾಗಿತ್ತು. ಅದರಲ್ಲಿ ಇದ್ದ ಒಂದು ಪದಕ್ಕೆ ಕೆಲವರಿಂದ ವಿರೋಧ ವ್ಯಕ್ತವಾಗಿತ್ತು. ಆ ಕಾರಣದಿಂದ ವಿರೋಧ ಸೃಷ್ಟಿ ಆಗುವ ಸಾಧ್ಯತೆ ಕೂಡ ಇತ್ತು. ಅದೆಲ್ಲವನ್ನೂ ಮೀರಿ ಈಗ ಈ ಸಾಂಗ್​ ಸೂಪರ್​ ಹಿಟ್​ ಆಗಿದೆ.

ಈ ಹಾಡು ಬಿಡುಗಡೆ ಆಗುವುದಕ್ಕೂ ಮುನ್ನ ಒಂದು ಚಿಕ್ಕ ಟೀಸರ್​ ರಿಲೀಸ್​ ಮಾಡಲಾಗಿತ್ತು. ಅದರಲ್ಲಿ ಇದ್ದ ಒಂದು ಪದಕ್ಕೆ ಕೆಲವರಿಂದ ವಿರೋಧ ವ್ಯಕ್ತವಾಗಿತ್ತು. ಆ ಕಾರಣದಿಂದ ವಿರೋಧ ಸೃಷ್ಟಿ ಆಗುವ ಸಾಧ್ಯತೆ ಕೂಡ ಇತ್ತು. ಅದೆಲ್ಲವನ್ನೂ ಮೀರಿ ಈಗ ಈ ಸಾಂಗ್​ ಸೂಪರ್​ ಹಿಟ್​ ಆಗಿದೆ.

4 / 5
ಜಗ್ಗೇಶ್​ ಅವರ ಮ್ಯಾನರಿಸಂ, ಅದಿತಿ ಪ್ರಭುದೇವ ಅವರ ಡ್ಯಾನ್ಸ್, ಇತರೆ ಕಲಾವಿದರ ಅಭಿನಯದಿಂದಾಗಿ ಈ ಗೀತೆ ಯಶಸ್ವಿ ಆಗಿದೆ. ಹಾಡು ಹಿಟ್​ ಆಗಿದ್ದರ ಬಗ್ಗೆ ನಿರ್ದೇಶಕ ವಿಜಯ್​ ಪ್ರಸಾದ್​ ಅವರಿಗೆ ಸಖತ್​ ಖುಷಿ ಇದೆ.

ಜಗ್ಗೇಶ್​ ಅವರ ಮ್ಯಾನರಿಸಂ, ಅದಿತಿ ಪ್ರಭುದೇವ ಅವರ ಡ್ಯಾನ್ಸ್, ಇತರೆ ಕಲಾವಿದರ ಅಭಿನಯದಿಂದಾಗಿ ಈ ಗೀತೆ ಯಶಸ್ವಿ ಆಗಿದೆ. ಹಾಡು ಹಿಟ್​ ಆಗಿದ್ದರ ಬಗ್ಗೆ ನಿರ್ದೇಶಕ ವಿಜಯ್​ ಪ್ರಸಾದ್​ ಅವರಿಗೆ ಸಖತ್​ ಖುಷಿ ಇದೆ.

5 / 5
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ