AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತೋತಾಪುರಿ’ ಚಿತ್ರದಲ್ಲಿ ಅದಿತಿ-ಜಗ್ಗೇಶ್​ ಮಸ್ತ್​ ಜೋಡಿ; ನಿರೀಕ್ಷೆ ಹೆಚ್ಚಿಸಿದ ‘ಬಾಗ್ಲು ತೆಗಿ ಮೇರಿ ಜಾನ್​’ ಹಾಡು

ಜಗ್ಗೇಶ್​ ಮತ್ತು ಅದಿತಿ ಪ್ರಭುದೇವ ನಟನೆಯ ‘ತೋತಾಪುರಿ’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದ ‘ಬಾಗ್ಲು ತೆಗಿ ಮೇರಿ ಜಾನ್​’ ಹಾಡು ಜನಮೆಚ್ಚುಗೆ ಗಳಿಸಿದೆ.

TV9 Web
| Updated By: ಮದನ್​ ಕುಮಾರ್​|

Updated on: Feb 04, 2022 | 4:47 PM

Share
‘ನೀರ್​ ದೋಸೆ’ ಚಿತ್ರದ ಬಳಿಕ ಮತ್ತೊಮ್ಮೆ ‘ನವರಸ ನಾಯಕ’ ಜಗ್ಗೇಶ್​ ಮತ್ತು ನಿರ್ದೇಶಕ ವಿಜಯ್​ ಪ್ರಸಾದ್​ ಕಾಂಬಿನೇಷನ್​ನಲ್ಲಿ ‘ತೋತಾಪುರಿ’ ಸಿನಿಮಾ ಮೂಡಿಬಂದಿದೆ. ಈ ಚಿತ್ರಕ್ಕೆ ಅದಿತಿ ಪ್ರಭುದೇವ ನಾಯಕಿ.

Totapuri movie Baglu Tegi Meri Jaan song featuring Jaggesh Aditi Prabhudeva gets more than 3 million views

1 / 5
‘ತೋತಾಪುರಿ’ ಚಿತ್ರದ ‘ಬಾಗ್ಲು ತೆಗಿ ಮೇರಿ ಜಾನ್​..’ ಹಾಡು ಸೂಪರ್​ ಹಿಟ್​ ಆಗಿದೆ. ಯೂಟ್ಯೂಬ್​ನಲ್ಲಿ ಈ ಹಾಡನ್ನು ಈವರೆಗೆ 3.54 ಮಿಲಿಯನ್​, ಅಂದರೆ 35 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಮಾಡಿದ್ದಾರೆ ಸಿನಿಪ್ರಿಯರು. ಇದು ತಂಡದ ಸಂತಸಕ್ಕೆ ಕಾರಣ ಆಗಿದೆ.

Totapuri movie Baglu Tegi Meri Jaan song featuring Jaggesh Aditi Prabhudeva gets more than 3 million views

2 / 5
ಈ ಹಾಡಿಗೆ ವಿಜಯ್​ ಪ್ರಸಾದ್​ ಸಾಹಿತ್ಯ ಬರೆದಿದ್ದಾರೆ. ಅನೂಪ್​ ಸಿಳೀನ್​ ಸಂಗೀತ ನಿರ್ದೇಶನ ಮಾಡಿದ್ದಾರೆ. ಮುರಳಿ ಅವರ ನೃತ್ಯ ನಿರ್ದೇಶನದಲ್ಲಿ ‘ಬಾಗ್ಲು ತೆಗಿ ಮೇರಿ ಜಾನ್​..’ ಹಾಡು ಸಖತ್​ ತಮಾಷೆಯಾಗಿ ಮೂಡಿಬಂದಿದೆ.

ಈ ಹಾಡಿಗೆ ವಿಜಯ್​ ಪ್ರಸಾದ್​ ಸಾಹಿತ್ಯ ಬರೆದಿದ್ದಾರೆ. ಅನೂಪ್​ ಸಿಳೀನ್​ ಸಂಗೀತ ನಿರ್ದೇಶನ ಮಾಡಿದ್ದಾರೆ. ಮುರಳಿ ಅವರ ನೃತ್ಯ ನಿರ್ದೇಶನದಲ್ಲಿ ‘ಬಾಗ್ಲು ತೆಗಿ ಮೇರಿ ಜಾನ್​..’ ಹಾಡು ಸಖತ್​ ತಮಾಷೆಯಾಗಿ ಮೂಡಿಬಂದಿದೆ.

3 / 5
ಈ ಹಾಡು ಬಿಡುಗಡೆ ಆಗುವುದಕ್ಕೂ ಮುನ್ನ ಒಂದು ಚಿಕ್ಕ ಟೀಸರ್​ ರಿಲೀಸ್​ ಮಾಡಲಾಗಿತ್ತು. ಅದರಲ್ಲಿ ಇದ್ದ ಒಂದು ಪದಕ್ಕೆ ಕೆಲವರಿಂದ ವಿರೋಧ ವ್ಯಕ್ತವಾಗಿತ್ತು. ಆ ಕಾರಣದಿಂದ ವಿರೋಧ ಸೃಷ್ಟಿ ಆಗುವ ಸಾಧ್ಯತೆ ಕೂಡ ಇತ್ತು. ಅದೆಲ್ಲವನ್ನೂ ಮೀರಿ ಈಗ ಈ ಸಾಂಗ್​ ಸೂಪರ್​ ಹಿಟ್​ ಆಗಿದೆ.

ಈ ಹಾಡು ಬಿಡುಗಡೆ ಆಗುವುದಕ್ಕೂ ಮುನ್ನ ಒಂದು ಚಿಕ್ಕ ಟೀಸರ್​ ರಿಲೀಸ್​ ಮಾಡಲಾಗಿತ್ತು. ಅದರಲ್ಲಿ ಇದ್ದ ಒಂದು ಪದಕ್ಕೆ ಕೆಲವರಿಂದ ವಿರೋಧ ವ್ಯಕ್ತವಾಗಿತ್ತು. ಆ ಕಾರಣದಿಂದ ವಿರೋಧ ಸೃಷ್ಟಿ ಆಗುವ ಸಾಧ್ಯತೆ ಕೂಡ ಇತ್ತು. ಅದೆಲ್ಲವನ್ನೂ ಮೀರಿ ಈಗ ಈ ಸಾಂಗ್​ ಸೂಪರ್​ ಹಿಟ್​ ಆಗಿದೆ.

4 / 5
ಜಗ್ಗೇಶ್​ ಅವರ ಮ್ಯಾನರಿಸಂ, ಅದಿತಿ ಪ್ರಭುದೇವ ಅವರ ಡ್ಯಾನ್ಸ್, ಇತರೆ ಕಲಾವಿದರ ಅಭಿನಯದಿಂದಾಗಿ ಈ ಗೀತೆ ಯಶಸ್ವಿ ಆಗಿದೆ. ಹಾಡು ಹಿಟ್​ ಆಗಿದ್ದರ ಬಗ್ಗೆ ನಿರ್ದೇಶಕ ವಿಜಯ್​ ಪ್ರಸಾದ್​ ಅವರಿಗೆ ಸಖತ್​ ಖುಷಿ ಇದೆ.

ಜಗ್ಗೇಶ್​ ಅವರ ಮ್ಯಾನರಿಸಂ, ಅದಿತಿ ಪ್ರಭುದೇವ ಅವರ ಡ್ಯಾನ್ಸ್, ಇತರೆ ಕಲಾವಿದರ ಅಭಿನಯದಿಂದಾಗಿ ಈ ಗೀತೆ ಯಶಸ್ವಿ ಆಗಿದೆ. ಹಾಡು ಹಿಟ್​ ಆಗಿದ್ದರ ಬಗ್ಗೆ ನಿರ್ದೇಶಕ ವಿಜಯ್​ ಪ್ರಸಾದ್​ ಅವರಿಗೆ ಸಖತ್​ ಖುಷಿ ಇದೆ.

5 / 5
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ