AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತೋತಾಪುರಿ’ ಚಿತ್ರದಲ್ಲಿ ಅದಿತಿ-ಜಗ್ಗೇಶ್​ ಮಸ್ತ್​ ಜೋಡಿ; ನಿರೀಕ್ಷೆ ಹೆಚ್ಚಿಸಿದ ‘ಬಾಗ್ಲು ತೆಗಿ ಮೇರಿ ಜಾನ್​’ ಹಾಡು

ಜಗ್ಗೇಶ್​ ಮತ್ತು ಅದಿತಿ ಪ್ರಭುದೇವ ನಟನೆಯ ‘ತೋತಾಪುರಿ’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದ ‘ಬಾಗ್ಲು ತೆಗಿ ಮೇರಿ ಜಾನ್​’ ಹಾಡು ಜನಮೆಚ್ಚುಗೆ ಗಳಿಸಿದೆ.

TV9 Web
| Edited By: |

Updated on: Feb 04, 2022 | 4:47 PM

Share
‘ನೀರ್​ ದೋಸೆ’ ಚಿತ್ರದ ಬಳಿಕ ಮತ್ತೊಮ್ಮೆ ‘ನವರಸ ನಾಯಕ’ ಜಗ್ಗೇಶ್​ ಮತ್ತು ನಿರ್ದೇಶಕ ವಿಜಯ್​ ಪ್ರಸಾದ್​ ಕಾಂಬಿನೇಷನ್​ನಲ್ಲಿ ‘ತೋತಾಪುರಿ’ ಸಿನಿಮಾ ಮೂಡಿಬಂದಿದೆ. ಈ ಚಿತ್ರಕ್ಕೆ ಅದಿತಿ ಪ್ರಭುದೇವ ನಾಯಕಿ.

Totapuri movie Baglu Tegi Meri Jaan song featuring Jaggesh Aditi Prabhudeva gets more than 3 million views

1 / 5
‘ತೋತಾಪುರಿ’ ಚಿತ್ರದ ‘ಬಾಗ್ಲು ತೆಗಿ ಮೇರಿ ಜಾನ್​..’ ಹಾಡು ಸೂಪರ್​ ಹಿಟ್​ ಆಗಿದೆ. ಯೂಟ್ಯೂಬ್​ನಲ್ಲಿ ಈ ಹಾಡನ್ನು ಈವರೆಗೆ 3.54 ಮಿಲಿಯನ್​, ಅಂದರೆ 35 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಮಾಡಿದ್ದಾರೆ ಸಿನಿಪ್ರಿಯರು. ಇದು ತಂಡದ ಸಂತಸಕ್ಕೆ ಕಾರಣ ಆಗಿದೆ.

Totapuri movie Baglu Tegi Meri Jaan song featuring Jaggesh Aditi Prabhudeva gets more than 3 million views

2 / 5
ಈ ಹಾಡಿಗೆ ವಿಜಯ್​ ಪ್ರಸಾದ್​ ಸಾಹಿತ್ಯ ಬರೆದಿದ್ದಾರೆ. ಅನೂಪ್​ ಸಿಳೀನ್​ ಸಂಗೀತ ನಿರ್ದೇಶನ ಮಾಡಿದ್ದಾರೆ. ಮುರಳಿ ಅವರ ನೃತ್ಯ ನಿರ್ದೇಶನದಲ್ಲಿ ‘ಬಾಗ್ಲು ತೆಗಿ ಮೇರಿ ಜಾನ್​..’ ಹಾಡು ಸಖತ್​ ತಮಾಷೆಯಾಗಿ ಮೂಡಿಬಂದಿದೆ.

ಈ ಹಾಡಿಗೆ ವಿಜಯ್​ ಪ್ರಸಾದ್​ ಸಾಹಿತ್ಯ ಬರೆದಿದ್ದಾರೆ. ಅನೂಪ್​ ಸಿಳೀನ್​ ಸಂಗೀತ ನಿರ್ದೇಶನ ಮಾಡಿದ್ದಾರೆ. ಮುರಳಿ ಅವರ ನೃತ್ಯ ನಿರ್ದೇಶನದಲ್ಲಿ ‘ಬಾಗ್ಲು ತೆಗಿ ಮೇರಿ ಜಾನ್​..’ ಹಾಡು ಸಖತ್​ ತಮಾಷೆಯಾಗಿ ಮೂಡಿಬಂದಿದೆ.

3 / 5
ಈ ಹಾಡು ಬಿಡುಗಡೆ ಆಗುವುದಕ್ಕೂ ಮುನ್ನ ಒಂದು ಚಿಕ್ಕ ಟೀಸರ್​ ರಿಲೀಸ್​ ಮಾಡಲಾಗಿತ್ತು. ಅದರಲ್ಲಿ ಇದ್ದ ಒಂದು ಪದಕ್ಕೆ ಕೆಲವರಿಂದ ವಿರೋಧ ವ್ಯಕ್ತವಾಗಿತ್ತು. ಆ ಕಾರಣದಿಂದ ವಿರೋಧ ಸೃಷ್ಟಿ ಆಗುವ ಸಾಧ್ಯತೆ ಕೂಡ ಇತ್ತು. ಅದೆಲ್ಲವನ್ನೂ ಮೀರಿ ಈಗ ಈ ಸಾಂಗ್​ ಸೂಪರ್​ ಹಿಟ್​ ಆಗಿದೆ.

ಈ ಹಾಡು ಬಿಡುಗಡೆ ಆಗುವುದಕ್ಕೂ ಮುನ್ನ ಒಂದು ಚಿಕ್ಕ ಟೀಸರ್​ ರಿಲೀಸ್​ ಮಾಡಲಾಗಿತ್ತು. ಅದರಲ್ಲಿ ಇದ್ದ ಒಂದು ಪದಕ್ಕೆ ಕೆಲವರಿಂದ ವಿರೋಧ ವ್ಯಕ್ತವಾಗಿತ್ತು. ಆ ಕಾರಣದಿಂದ ವಿರೋಧ ಸೃಷ್ಟಿ ಆಗುವ ಸಾಧ್ಯತೆ ಕೂಡ ಇತ್ತು. ಅದೆಲ್ಲವನ್ನೂ ಮೀರಿ ಈಗ ಈ ಸಾಂಗ್​ ಸೂಪರ್​ ಹಿಟ್​ ಆಗಿದೆ.

4 / 5
ಜಗ್ಗೇಶ್​ ಅವರ ಮ್ಯಾನರಿಸಂ, ಅದಿತಿ ಪ್ರಭುದೇವ ಅವರ ಡ್ಯಾನ್ಸ್, ಇತರೆ ಕಲಾವಿದರ ಅಭಿನಯದಿಂದಾಗಿ ಈ ಗೀತೆ ಯಶಸ್ವಿ ಆಗಿದೆ. ಹಾಡು ಹಿಟ್​ ಆಗಿದ್ದರ ಬಗ್ಗೆ ನಿರ್ದೇಶಕ ವಿಜಯ್​ ಪ್ರಸಾದ್​ ಅವರಿಗೆ ಸಖತ್​ ಖುಷಿ ಇದೆ.

ಜಗ್ಗೇಶ್​ ಅವರ ಮ್ಯಾನರಿಸಂ, ಅದಿತಿ ಪ್ರಭುದೇವ ಅವರ ಡ್ಯಾನ್ಸ್, ಇತರೆ ಕಲಾವಿದರ ಅಭಿನಯದಿಂದಾಗಿ ಈ ಗೀತೆ ಯಶಸ್ವಿ ಆಗಿದೆ. ಹಾಡು ಹಿಟ್​ ಆಗಿದ್ದರ ಬಗ್ಗೆ ನಿರ್ದೇಶಕ ವಿಜಯ್​ ಪ್ರಸಾದ್​ ಅವರಿಗೆ ಸಖತ್​ ಖುಷಿ ಇದೆ.

5 / 5
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ