AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tourist Places: ಬೇಸಿಗೆ ರಜೆಯನ್ನು ಆನಂದಿಸಲು ಮೌಂಟ್ ಅಬುವಿನಂತಹ ಸುಂದರ ಸ್ಥಳಗಳಿಗೊಮ್ಮೆ ಭೇಟಿ ನೀಡಲೇಬೇಕು..!

Tourist Places: ಮೌಂಟ್ ಅಬು ರಾಜಸ್ಥಾನ ರಾಜ್ಯದ ಒಂದು ಸುಂದರವಾದ ಗಿರಿಧಾಮವಾಗಿದೆ. ಇದು ಪ್ರಾಚೀನ ದೇವಾಲಯಗಳು, ಧಾರ್ಮಿಕ ಸ್ಮಾರಕಗಳು, ಸರೋವರಗಳು ಮತ್ತು ಬೃಹತ್​ ಕೋಟೆಗಳಿಗೆ ಹೆಸರುವಾಸಿಯಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on:May 31, 2022 | 4:14 PM

Share
ಚಾಚಾ ಮ್ಯೂಸಿಯಂ; ಚಾಚಾ ಮ್ಯೂಸಿಯಂಗೆ 
ಭೇಟಿ ನೀಡದೆ ಮೌಂಟ್ ಅಬು ಭೇಟಿಯು ಅಪೂರ್ಣವಾಗುತ್ತದೆ.
ಸ್ಮಾರಕಗಳು, ಕರಕುಶಲ ವಸ್ತುಗಳು ಮತ್ತು ಉಡುಗೊರೆ 
ವಸ್ತುಗಳು ಇಲ್ಲಿ ಲಭ್ಯವಿದೆ. ಮ್ಯೂಸಿಯಂನ ಸೌಂದರ್ಯವು
 ನಿಮ್ಮನ್ನು ತುಂಬಾ 
ಆಕರ್ಷಿಸುತ್ತದೆ.

1 / 5
ಟಾಡ್ ರಾಕ್; ಮೌಂಟ್ ಅಬುವಿನ ಪ್ರವಾಸಿಗರ 
ನೆಚ್ಚಿನ ಸ್ಥಳಗಳಲ್ಲಿ ಟೋಡ್ ರಾಕ್ ಕೂಡ ಒಂದು. ಇದು 
ಸರೋವರ ಮತ್ತು ಹಸಿರು ಬೆಟ್ಟಗಳಿಂದ ಆವೃತವಾಗಿದ್ದು,
 ಕಣ್ಣುಗಳಿಗೆ ಹಬ್ಬವನ್ನುಂಟು ಮಾಡುತ್ತದೆ. 
ಇಲ್ಲಿರುವ ಸುಂದರ ದೃಶ್ಯಗಳನ್ನು ಕ್ಯಾಮೆರಾದಲ್ಲಿ 
ಸೆರೆಹಿಡಿಯಬಹುದು.

2 / 5
Tourist Places: ಬೇಸಿಗೆ ರಜೆಯನ್ನು ಆನಂದಿಸಲು ಮೌಂಟ್ ಅಬುವಿನಂತಹ  ಸುಂದರ ಸ್ಥಳಗಳಿಗೊಮ್ಮೆ ಭೇಟಿ ನೀಡಲೇಬೇಕು..!

ನಕ್ಕಿ ಸರೋವರ; ಈ ಸರೋವರವು ಬೆಟ್ಟಗಳಿಂದ ಆವೃತವಾಗಿದೆ. ಇಲ್ಲಿ ನೀವು ಬೋಟಿಂಗ್ ಮಾಡಿ ಆನಂದಿಸಬಹುದು. ಮಹಾರಾಜ ಜೈಪುರ ಅರಮನೆ ಮತ್ತು ರಘುನಾಥ ದೇವಾಲಯ ಇದರ ದಂಡೆಯಲ್ಲಿದೆ. ನೀವು ಇಲ್ಲಿ ಸುಂದರವಾದ ನೋಟಗಳನ್ನು ಆನಂದಿಸಬಹುದು.

3 / 5
Tourist Places: ಬೇಸಿಗೆ ರಜೆಯನ್ನು ಆನಂದಿಸಲು ಮೌಂಟ್ ಅಬುವಿನಂತಹ  ಸುಂದರ ಸ್ಥಳಗಳಿಗೊಮ್ಮೆ ಭೇಟಿ ನೀಡಲೇಬೇಕು..!

ದಿಲ್ವಾರಾ ದೇವಾಲಯ; ಈ ದೇವಾಲಯವು ಮೌಂಟ್ ಅಬುವಿನಿಂದ ಸುಮಾರು 3 ಕಿಮೀ ದೂರದಲ್ಲಿದೆ. ಈ ದೇವಾಲಯವು ತುಂಬಾ ಸುಂದರವಾಗಿದೆ. ಈ ದೇವಾಲಯವು ಹಚ್ಚ ಹಸಿರಿನಿಂದ ಆವೃತವಾಗಿದೆ. ಈ ದೇವಾಲಯವು ಪ್ರವಾಸಿಗರಿಗೆ ಬಹಳ ಆಕರ್ಷಕವಾಗಿದೆ.

4 / 5
Tourist Places: ಬೇಸಿಗೆ ರಜೆಯನ್ನು ಆನಂದಿಸಲು ಮೌಂಟ್ ಅಬುವಿನಂತಹ  ಸುಂದರ ಸ್ಥಳಗಳಿಗೊಮ್ಮೆ ಭೇಟಿ ನೀಡಲೇಬೇಕು..!

ಮೌಂಟ್ ಅಬು ಅತ್ಯಂತ ಸುಂದರವಾದ ಗಿರಿಧಾಮವಾಗಿದೆ. ಇಲ್ಲಿನ ವಾತಾವರಣ ತುಂಬಾ ಶಾಂತವಾಗಿದ್ದು, ಹಸಿರು ಬೆಟ್ಟಗಳಿಂದ ಆವೃತವಾಗಿದೆ. ಈ ಗಿರಿಧಾಮ ನಿಮ್ಮನ್ನು ಆಕರ್ಷಿಸುವುದರಲ್ಲಿ ಸಂದೇಹವಿಲ್ಲ. ಮೌಂಟ್ ಅಬುಗೆ ನೀವು ಭೇಟಿ ನೀಡಿದಾಗ ಈ ಸ್ಥಳಗಳಿಗೆ ಭೇಟಿ ನೀಡುವುದನ್ನು ಮರೆಯಬೇಡಿ.

5 / 5

Published On - 3:53 pm, Tue, 31 May 22

ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ