Sign In

By signing in or creating an account, you agree with Associated Broadcasting Company's Terms & Conditions and Privacy Policy.

Tourist Places: ಬೇಸಿಗೆ ರಜೆಯನ್ನು ಆನಂದಿಸಲು ಮೌಂಟ್ ಅಬುವಿನಂತಹ ಸುಂದರ ಸ್ಥಳಗಳಿಗೊಮ್ಮೆ ಭೇಟಿ ನೀಡಲೇಬೇಕು..!

Tourist Places: ಮೌಂಟ್ ಅಬು ರಾಜಸ್ಥಾನ ರಾಜ್ಯದ ಒಂದು ಸುಂದರವಾದ ಗಿರಿಧಾಮವಾಗಿದೆ. ಇದು ಪ್ರಾಚೀನ ದೇವಾಲಯಗಳು, ಧಾರ್ಮಿಕ ಸ್ಮಾರಕಗಳು, ಸರೋವರಗಳು ಮತ್ತು ಬೃಹತ್​ ಕೋಟೆಗಳಿಗೆ ಹೆಸರುವಾಸಿಯಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on:May 31, 2022 | 4:14 PM

ಚಾಚಾ ಮ್ಯೂಸಿಯಂ; ಚಾಚಾ ಮ್ಯೂಸಿಯಂಗೆ 
ಭೇಟಿ ನೀಡದೆ ಮೌಂಟ್ ಅಬು ಭೇಟಿಯು ಅಪೂರ್ಣವಾಗುತ್ತದೆ.
ಸ್ಮಾರಕಗಳು, ಕರಕುಶಲ ವಸ್ತುಗಳು ಮತ್ತು ಉಡುಗೊರೆ 
ವಸ್ತುಗಳು ಇಲ್ಲಿ ಲಭ್ಯವಿದೆ. ಮ್ಯೂಸಿಯಂನ ಸೌಂದರ್ಯವು
 ನಿಮ್ಮನ್ನು ತುಂಬಾ 
ಆಕರ್ಷಿಸುತ್ತದೆ.

1 / 5
ಟಾಡ್ ರಾಕ್; ಮೌಂಟ್ ಅಬುವಿನ ಪ್ರವಾಸಿಗರ 
ನೆಚ್ಚಿನ ಸ್ಥಳಗಳಲ್ಲಿ ಟೋಡ್ ರಾಕ್ ಕೂಡ ಒಂದು. ಇದು 
ಸರೋವರ ಮತ್ತು ಹಸಿರು ಬೆಟ್ಟಗಳಿಂದ ಆವೃತವಾಗಿದ್ದು,
 ಕಣ್ಣುಗಳಿಗೆ ಹಬ್ಬವನ್ನುಂಟು ಮಾಡುತ್ತದೆ. 
ಇಲ್ಲಿರುವ ಸುಂದರ ದೃಶ್ಯಗಳನ್ನು ಕ್ಯಾಮೆರಾದಲ್ಲಿ 
ಸೆರೆಹಿಡಿಯಬಹುದು.

2 / 5
Tourist Places: ಬೇಸಿಗೆ ರಜೆಯನ್ನು ಆನಂದಿಸಲು ಮೌಂಟ್ ಅಬುವಿನಂತಹ  ಸುಂದರ ಸ್ಥಳಗಳಿಗೊಮ್ಮೆ ಭೇಟಿ ನೀಡಲೇಬೇಕು..!

ನಕ್ಕಿ ಸರೋವರ; ಈ ಸರೋವರವು ಬೆಟ್ಟಗಳಿಂದ ಆವೃತವಾಗಿದೆ. ಇಲ್ಲಿ ನೀವು ಬೋಟಿಂಗ್ ಮಾಡಿ ಆನಂದಿಸಬಹುದು. ಮಹಾರಾಜ ಜೈಪುರ ಅರಮನೆ ಮತ್ತು ರಘುನಾಥ ದೇವಾಲಯ ಇದರ ದಂಡೆಯಲ್ಲಿದೆ. ನೀವು ಇಲ್ಲಿ ಸುಂದರವಾದ ನೋಟಗಳನ್ನು ಆನಂದಿಸಬಹುದು.

3 / 5
Tourist Places: ಬೇಸಿಗೆ ರಜೆಯನ್ನು ಆನಂದಿಸಲು ಮೌಂಟ್ ಅಬುವಿನಂತಹ  ಸುಂದರ ಸ್ಥಳಗಳಿಗೊಮ್ಮೆ ಭೇಟಿ ನೀಡಲೇಬೇಕು..!

ದಿಲ್ವಾರಾ ದೇವಾಲಯ; ಈ ದೇವಾಲಯವು ಮೌಂಟ್ ಅಬುವಿನಿಂದ ಸುಮಾರು 3 ಕಿಮೀ ದೂರದಲ್ಲಿದೆ. ಈ ದೇವಾಲಯವು ತುಂಬಾ ಸುಂದರವಾಗಿದೆ. ಈ ದೇವಾಲಯವು ಹಚ್ಚ ಹಸಿರಿನಿಂದ ಆವೃತವಾಗಿದೆ. ಈ ದೇವಾಲಯವು ಪ್ರವಾಸಿಗರಿಗೆ ಬಹಳ ಆಕರ್ಷಕವಾಗಿದೆ.

4 / 5
Tourist Places: ಬೇಸಿಗೆ ರಜೆಯನ್ನು ಆನಂದಿಸಲು ಮೌಂಟ್ ಅಬುವಿನಂತಹ  ಸುಂದರ ಸ್ಥಳಗಳಿಗೊಮ್ಮೆ ಭೇಟಿ ನೀಡಲೇಬೇಕು..!

ಮೌಂಟ್ ಅಬು ಅತ್ಯಂತ ಸುಂದರವಾದ ಗಿರಿಧಾಮವಾಗಿದೆ. ಇಲ್ಲಿನ ವಾತಾವರಣ ತುಂಬಾ ಶಾಂತವಾಗಿದ್ದು, ಹಸಿರು ಬೆಟ್ಟಗಳಿಂದ ಆವೃತವಾಗಿದೆ. ಈ ಗಿರಿಧಾಮ ನಿಮ್ಮನ್ನು ಆಕರ್ಷಿಸುವುದರಲ್ಲಿ ಸಂದೇಹವಿಲ್ಲ. ಮೌಂಟ್ ಅಬುಗೆ ನೀವು ಭೇಟಿ ನೀಡಿದಾಗ ಈ ಸ್ಥಳಗಳಿಗೆ ಭೇಟಿ ನೀಡುವುದನ್ನು ಮರೆಯಬೇಡಿ.

5 / 5

Published On - 3:53 pm, Tue, 31 May 22

Follow us
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?