AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tourist Places: ಬೇಸಿಗೆ ರಜೆಯನ್ನು ಆನಂದಿಸಲು ಮೌಂಟ್ ಅಬುವಿನಂತಹ ಸುಂದರ ಸ್ಥಳಗಳಿಗೊಮ್ಮೆ ಭೇಟಿ ನೀಡಲೇಬೇಕು..!

Tourist Places: ಮೌಂಟ್ ಅಬು ರಾಜಸ್ಥಾನ ರಾಜ್ಯದ ಒಂದು ಸುಂದರವಾದ ಗಿರಿಧಾಮವಾಗಿದೆ. ಇದು ಪ್ರಾಚೀನ ದೇವಾಲಯಗಳು, ಧಾರ್ಮಿಕ ಸ್ಮಾರಕಗಳು, ಸರೋವರಗಳು ಮತ್ತು ಬೃಹತ್​ ಕೋಟೆಗಳಿಗೆ ಹೆಸರುವಾಸಿಯಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on:May 31, 2022 | 4:14 PM

Share
ಚಾಚಾ ಮ್ಯೂಸಿಯಂ; ಚಾಚಾ ಮ್ಯೂಸಿಯಂಗೆ 
ಭೇಟಿ ನೀಡದೆ ಮೌಂಟ್ ಅಬು ಭೇಟಿಯು ಅಪೂರ್ಣವಾಗುತ್ತದೆ.
ಸ್ಮಾರಕಗಳು, ಕರಕುಶಲ ವಸ್ತುಗಳು ಮತ್ತು ಉಡುಗೊರೆ 
ವಸ್ತುಗಳು ಇಲ್ಲಿ ಲಭ್ಯವಿದೆ. ಮ್ಯೂಸಿಯಂನ ಸೌಂದರ್ಯವು
 ನಿಮ್ಮನ್ನು ತುಂಬಾ 
ಆಕರ್ಷಿಸುತ್ತದೆ.

1 / 5
ಟಾಡ್ ರಾಕ್; ಮೌಂಟ್ ಅಬುವಿನ ಪ್ರವಾಸಿಗರ 
ನೆಚ್ಚಿನ ಸ್ಥಳಗಳಲ್ಲಿ ಟೋಡ್ ರಾಕ್ ಕೂಡ ಒಂದು. ಇದು 
ಸರೋವರ ಮತ್ತು ಹಸಿರು ಬೆಟ್ಟಗಳಿಂದ ಆವೃತವಾಗಿದ್ದು,
 ಕಣ್ಣುಗಳಿಗೆ ಹಬ್ಬವನ್ನುಂಟು ಮಾಡುತ್ತದೆ. 
ಇಲ್ಲಿರುವ ಸುಂದರ ದೃಶ್ಯಗಳನ್ನು ಕ್ಯಾಮೆರಾದಲ್ಲಿ 
ಸೆರೆಹಿಡಿಯಬಹುದು.

2 / 5
Tourist Places: ಬೇಸಿಗೆ ರಜೆಯನ್ನು ಆನಂದಿಸಲು ಮೌಂಟ್ ಅಬುವಿನಂತಹ  ಸುಂದರ ಸ್ಥಳಗಳಿಗೊಮ್ಮೆ ಭೇಟಿ ನೀಡಲೇಬೇಕು..!

ನಕ್ಕಿ ಸರೋವರ; ಈ ಸರೋವರವು ಬೆಟ್ಟಗಳಿಂದ ಆವೃತವಾಗಿದೆ. ಇಲ್ಲಿ ನೀವು ಬೋಟಿಂಗ್ ಮಾಡಿ ಆನಂದಿಸಬಹುದು. ಮಹಾರಾಜ ಜೈಪುರ ಅರಮನೆ ಮತ್ತು ರಘುನಾಥ ದೇವಾಲಯ ಇದರ ದಂಡೆಯಲ್ಲಿದೆ. ನೀವು ಇಲ್ಲಿ ಸುಂದರವಾದ ನೋಟಗಳನ್ನು ಆನಂದಿಸಬಹುದು.

3 / 5
Tourist Places: ಬೇಸಿಗೆ ರಜೆಯನ್ನು ಆನಂದಿಸಲು ಮೌಂಟ್ ಅಬುವಿನಂತಹ  ಸುಂದರ ಸ್ಥಳಗಳಿಗೊಮ್ಮೆ ಭೇಟಿ ನೀಡಲೇಬೇಕು..!

ದಿಲ್ವಾರಾ ದೇವಾಲಯ; ಈ ದೇವಾಲಯವು ಮೌಂಟ್ ಅಬುವಿನಿಂದ ಸುಮಾರು 3 ಕಿಮೀ ದೂರದಲ್ಲಿದೆ. ಈ ದೇವಾಲಯವು ತುಂಬಾ ಸುಂದರವಾಗಿದೆ. ಈ ದೇವಾಲಯವು ಹಚ್ಚ ಹಸಿರಿನಿಂದ ಆವೃತವಾಗಿದೆ. ಈ ದೇವಾಲಯವು ಪ್ರವಾಸಿಗರಿಗೆ ಬಹಳ ಆಕರ್ಷಕವಾಗಿದೆ.

4 / 5
Tourist Places: ಬೇಸಿಗೆ ರಜೆಯನ್ನು ಆನಂದಿಸಲು ಮೌಂಟ್ ಅಬುವಿನಂತಹ  ಸುಂದರ ಸ್ಥಳಗಳಿಗೊಮ್ಮೆ ಭೇಟಿ ನೀಡಲೇಬೇಕು..!

ಮೌಂಟ್ ಅಬು ಅತ್ಯಂತ ಸುಂದರವಾದ ಗಿರಿಧಾಮವಾಗಿದೆ. ಇಲ್ಲಿನ ವಾತಾವರಣ ತುಂಬಾ ಶಾಂತವಾಗಿದ್ದು, ಹಸಿರು ಬೆಟ್ಟಗಳಿಂದ ಆವೃತವಾಗಿದೆ. ಈ ಗಿರಿಧಾಮ ನಿಮ್ಮನ್ನು ಆಕರ್ಷಿಸುವುದರಲ್ಲಿ ಸಂದೇಹವಿಲ್ಲ. ಮೌಂಟ್ ಅಬುಗೆ ನೀವು ಭೇಟಿ ನೀಡಿದಾಗ ಈ ಸ್ಥಳಗಳಿಗೆ ಭೇಟಿ ನೀಡುವುದನ್ನು ಮರೆಯಬೇಡಿ.

5 / 5

Published On - 3:53 pm, Tue, 31 May 22

Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us