AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tourist Places: ಬೇಸಿಗೆ ರಜೆಯನ್ನು ಆನಂದಿಸಲು ಮೌಂಟ್ ಅಬುವಿನಂತಹ ಸುಂದರ ಸ್ಥಳಗಳಿಗೊಮ್ಮೆ ಭೇಟಿ ನೀಡಲೇಬೇಕು..!

Tourist Places: ಮೌಂಟ್ ಅಬು ರಾಜಸ್ಥಾನ ರಾಜ್ಯದ ಒಂದು ಸುಂದರವಾದ ಗಿರಿಧಾಮವಾಗಿದೆ. ಇದು ಪ್ರಾಚೀನ ದೇವಾಲಯಗಳು, ಧಾರ್ಮಿಕ ಸ್ಮಾರಕಗಳು, ಸರೋವರಗಳು ಮತ್ತು ಬೃಹತ್​ ಕೋಟೆಗಳಿಗೆ ಹೆಸರುವಾಸಿಯಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on:May 31, 2022 | 4:14 PM

Share
ಚಾಚಾ ಮ್ಯೂಸಿಯಂ; ಚಾಚಾ ಮ್ಯೂಸಿಯಂಗೆ 
ಭೇಟಿ ನೀಡದೆ ಮೌಂಟ್ ಅಬು ಭೇಟಿಯು ಅಪೂರ್ಣವಾಗುತ್ತದೆ.
ಸ್ಮಾರಕಗಳು, ಕರಕುಶಲ ವಸ್ತುಗಳು ಮತ್ತು ಉಡುಗೊರೆ 
ವಸ್ತುಗಳು ಇಲ್ಲಿ ಲಭ್ಯವಿದೆ. ಮ್ಯೂಸಿಯಂನ ಸೌಂದರ್ಯವು
 ನಿಮ್ಮನ್ನು ತುಂಬಾ 
ಆಕರ್ಷಿಸುತ್ತದೆ.

1 / 5
ಟಾಡ್ ರಾಕ್; ಮೌಂಟ್ ಅಬುವಿನ ಪ್ರವಾಸಿಗರ 
ನೆಚ್ಚಿನ ಸ್ಥಳಗಳಲ್ಲಿ ಟೋಡ್ ರಾಕ್ ಕೂಡ ಒಂದು. ಇದು 
ಸರೋವರ ಮತ್ತು ಹಸಿರು ಬೆಟ್ಟಗಳಿಂದ ಆವೃತವಾಗಿದ್ದು,
 ಕಣ್ಣುಗಳಿಗೆ ಹಬ್ಬವನ್ನುಂಟು ಮಾಡುತ್ತದೆ. 
ಇಲ್ಲಿರುವ ಸುಂದರ ದೃಶ್ಯಗಳನ್ನು ಕ್ಯಾಮೆರಾದಲ್ಲಿ 
ಸೆರೆಹಿಡಿಯಬಹುದು.

2 / 5
Tourist Places: ಬೇಸಿಗೆ ರಜೆಯನ್ನು ಆನಂದಿಸಲು ಮೌಂಟ್ ಅಬುವಿನಂತಹ  ಸುಂದರ ಸ್ಥಳಗಳಿಗೊಮ್ಮೆ ಭೇಟಿ ನೀಡಲೇಬೇಕು..!

ನಕ್ಕಿ ಸರೋವರ; ಈ ಸರೋವರವು ಬೆಟ್ಟಗಳಿಂದ ಆವೃತವಾಗಿದೆ. ಇಲ್ಲಿ ನೀವು ಬೋಟಿಂಗ್ ಮಾಡಿ ಆನಂದಿಸಬಹುದು. ಮಹಾರಾಜ ಜೈಪುರ ಅರಮನೆ ಮತ್ತು ರಘುನಾಥ ದೇವಾಲಯ ಇದರ ದಂಡೆಯಲ್ಲಿದೆ. ನೀವು ಇಲ್ಲಿ ಸುಂದರವಾದ ನೋಟಗಳನ್ನು ಆನಂದಿಸಬಹುದು.

3 / 5
Tourist Places: ಬೇಸಿಗೆ ರಜೆಯನ್ನು ಆನಂದಿಸಲು ಮೌಂಟ್ ಅಬುವಿನಂತಹ  ಸುಂದರ ಸ್ಥಳಗಳಿಗೊಮ್ಮೆ ಭೇಟಿ ನೀಡಲೇಬೇಕು..!

ದಿಲ್ವಾರಾ ದೇವಾಲಯ; ಈ ದೇವಾಲಯವು ಮೌಂಟ್ ಅಬುವಿನಿಂದ ಸುಮಾರು 3 ಕಿಮೀ ದೂರದಲ್ಲಿದೆ. ಈ ದೇವಾಲಯವು ತುಂಬಾ ಸುಂದರವಾಗಿದೆ. ಈ ದೇವಾಲಯವು ಹಚ್ಚ ಹಸಿರಿನಿಂದ ಆವೃತವಾಗಿದೆ. ಈ ದೇವಾಲಯವು ಪ್ರವಾಸಿಗರಿಗೆ ಬಹಳ ಆಕರ್ಷಕವಾಗಿದೆ.

4 / 5
Tourist Places: ಬೇಸಿಗೆ ರಜೆಯನ್ನು ಆನಂದಿಸಲು ಮೌಂಟ್ ಅಬುವಿನಂತಹ  ಸುಂದರ ಸ್ಥಳಗಳಿಗೊಮ್ಮೆ ಭೇಟಿ ನೀಡಲೇಬೇಕು..!

ಮೌಂಟ್ ಅಬು ಅತ್ಯಂತ ಸುಂದರವಾದ ಗಿರಿಧಾಮವಾಗಿದೆ. ಇಲ್ಲಿನ ವಾತಾವರಣ ತುಂಬಾ ಶಾಂತವಾಗಿದ್ದು, ಹಸಿರು ಬೆಟ್ಟಗಳಿಂದ ಆವೃತವಾಗಿದೆ. ಈ ಗಿರಿಧಾಮ ನಿಮ್ಮನ್ನು ಆಕರ್ಷಿಸುವುದರಲ್ಲಿ ಸಂದೇಹವಿಲ್ಲ. ಮೌಂಟ್ ಅಬುಗೆ ನೀವು ಭೇಟಿ ನೀಡಿದಾಗ ಈ ಸ್ಥಳಗಳಿಗೆ ಭೇಟಿ ನೀಡುವುದನ್ನು ಮರೆಯಬೇಡಿ.

5 / 5

Published On - 3:53 pm, Tue, 31 May 22

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್