AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಳಿಗಿರಿರಂಗನ ಬನದಲ್ಲಿ ಮಂಜಿನಾಟಕ್ಕೆ ಮರುಳಾದ ಪ್ರವಾಸಿಗರು! ಸೆಲ್ಫಿಗೆ ಪೋಸು ಕೊಟ್ಟು, ಕಣ್ಮನ ತುಂಬಿಕೊಂಡ ಕಾಲೇಜು ಕನ್ಯೆಯರು; ಇಲ್ಲಿದೆ ಫೋಟೋಸ್

ಪ್ರಕೃತಿ ವಿಸ್ಮಯಕ್ಕೆ ಮರಳಾಗದಿರುವ ಮನುಜನಿಲ್ಲ. ಪ್ರಕೃತಿಯ ಸೌಂದರ್ಯಕ್ಕೆ ಮನಸೋತವರು ವಿಕೆಂಡ್​ನಲ್ಲಿ ಓಮ್ಮೆಯಾದ್ರು, ಬಿ.ಆರ್ ಹಿಲ್ಸ್​ಗೆ ಬರದೆ ಇರೋದಿಲ್ಲ. ಮಂಜಿನ ಮಾಯಜಾಲಕ್ಕೆ ಮನಸೋತ ಯಾತ್ರಿಕರು ವಿಕೇಂಡ್​ನಲ್ಲಿ ಬಿ.ಆರ್ ಹಿಲ್ಸ್ ನಲ್ಲಿ ಮೋಜು ಮಸ್ತಿಯಲ್ಲಿ ತೊಡಗಿದ್ದು, ಇಲ್ಲಿದೆ ಫೋಟೋಸ್​.

ಸೂರಜ್ ಪ್ರಸಾದ್ ಎಸ್.ಎನ್
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 09, 2023 | 1:34 PM

ಸುತ್ತಲೂ ನೋಡಿದರೂ ಹಚ್ಚ ಹಸಿರಿನಿಂದ ಕಂಗೊಳಿಸುವ ಬೆಟ್ಟದ ಸಾಲುಗಳು, ಬೆಟ್ಟಕ್ಕೆ ಮುತ್ತಿಕ್ಕುತ್ತಿರುವ ಬೆಳ್ಳಿ ಮೋಡಗಳು. ಈ ಸೌಂದರ್ಯಕ್ಕೆ ಮನಸೋಲದವರೆ ಇಲ್ಲ. ಅಷ್ಟಕ್ಕೂ ಈ ಅದ್ಭುತ ಮನಮೋಹಕ ದೃಶ್ಯ ಸೃಷ್ಟಿಯಾಗಿರೋದು ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ.

ಸುತ್ತಲೂ ನೋಡಿದರೂ ಹಚ್ಚ ಹಸಿರಿನಿಂದ ಕಂಗೊಳಿಸುವ ಬೆಟ್ಟದ ಸಾಲುಗಳು, ಬೆಟ್ಟಕ್ಕೆ ಮುತ್ತಿಕ್ಕುತ್ತಿರುವ ಬೆಳ್ಳಿ ಮೋಡಗಳು. ಈ ಸೌಂದರ್ಯಕ್ಕೆ ಮನಸೋಲದವರೆ ಇಲ್ಲ. ಅಷ್ಟಕ್ಕೂ ಈ ಅದ್ಭುತ ಮನಮೋಹಕ ದೃಶ್ಯ ಸೃಷ್ಟಿಯಾಗಿರೋದು ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ.

1 / 8
ಕಳೆದೆ ಎರಡ್ಮೂರು ದಿನದಿಂದ ಜಿಲ್ಲೆಯಲ್ಲಿ ತುಂತುರು ಮಳೆ ಬೀಳುತ್ತಿದೆ. ಇದೀಗ ತುಂತುರು ಮಳೆ‌ ಜೊತೆಗೆ ಮಂಜು‌ ಮುಸುಕಿಕೊಂಡು ಹೊಸ ಲೋಕವೆ ಸೃಷ್ಟಿಯಾಗಿದೆ. ವರ್ಷದ ಬಹುತೇಕ ದಿನಗಳು ಹಸಿರು ರತ್ನಗಳನ್ನ ಹೊದ್ದು ಮಲಗಿರುವ ಬಿಳಿಗಿರಿರಂಗನ ಬೆಟ್ಟ, ಪೂರ್ವ ಪಶ್ಚಿಮ ಘಟ್ಟಗಳನ್ನು ಸಂಧಿಸುವ ಸ್ಥಳ.

ಕಳೆದೆ ಎರಡ್ಮೂರು ದಿನದಿಂದ ಜಿಲ್ಲೆಯಲ್ಲಿ ತುಂತುರು ಮಳೆ ಬೀಳುತ್ತಿದೆ. ಇದೀಗ ತುಂತುರು ಮಳೆ‌ ಜೊತೆಗೆ ಮಂಜು‌ ಮುಸುಕಿಕೊಂಡು ಹೊಸ ಲೋಕವೆ ಸೃಷ್ಟಿಯಾಗಿದೆ. ವರ್ಷದ ಬಹುತೇಕ ದಿನಗಳು ಹಸಿರು ರತ್ನಗಳನ್ನ ಹೊದ್ದು ಮಲಗಿರುವ ಬಿಳಿಗಿರಿರಂಗನ ಬೆಟ್ಟ, ಪೂರ್ವ ಪಶ್ಚಿಮ ಘಟ್ಟಗಳನ್ನು ಸಂಧಿಸುವ ಸ್ಥಳ.

2 / 8
ಈ ಬೆಟ್ಟದ ಸಾಲುಗಳಲ್ಲಿ ಮಂಜು ತುಂಬಿಕೊಂಡಾಗ ಮಂಜಿನಲ್ಲಿ ಹಸಿರು ಬೆಟ್ಟಗಳ‌ ಸಾಲುಗಳನ್ನ ನೋಡೋಕೆ ಇನ್ನು ಅದ್ಭುತ. ಬೆಳ್ಳಿಮೋಡಗಳು ಬೆಟ್ಟದಲ್ಲಿ ಚಲಿಸುತ್ತಿದ್ರೆ, ಮತ್ತೆ ಕೆಲವೆಡೆ ಹಾಲಿನ ನೊರೆಯಂತೆ ಬೆಟ್ಟವನ್ನೆ ಮೋಡಗಳು ಆವರಿಸಿಕೊಂಡಿರುವುದು ಪ್ರವಾಸಿಗರಿಗೆ ಹಬ್ಬದಂತಿದೆ.

ಈ ಬೆಟ್ಟದ ಸಾಲುಗಳಲ್ಲಿ ಮಂಜು ತುಂಬಿಕೊಂಡಾಗ ಮಂಜಿನಲ್ಲಿ ಹಸಿರು ಬೆಟ್ಟಗಳ‌ ಸಾಲುಗಳನ್ನ ನೋಡೋಕೆ ಇನ್ನು ಅದ್ಭುತ. ಬೆಳ್ಳಿಮೋಡಗಳು ಬೆಟ್ಟದಲ್ಲಿ ಚಲಿಸುತ್ತಿದ್ರೆ, ಮತ್ತೆ ಕೆಲವೆಡೆ ಹಾಲಿನ ನೊರೆಯಂತೆ ಬೆಟ್ಟವನ್ನೆ ಮೋಡಗಳು ಆವರಿಸಿಕೊಂಡಿರುವುದು ಪ್ರವಾಸಿಗರಿಗೆ ಹಬ್ಬದಂತಿದೆ.

3 / 8
ಇನ್ನು ಇಡೀ ಕಾಡು ಮಳೆಯಿಂದಾಗಿ ಹಚ್ಚ ಹಸಿರಿನಿಂದ‌ನಿಂದ ಕಂಗೊಳಿಸುತ್ತಿದೆ. ಹುಲಿ ರಕ್ಷಿತಾರಣ್ಯದಲ್ಲಿ ಇರುವುದರಿಂದ ಜಿಂಕೆ, ಕಾಡೆಮ್ಮ, ಆನೆಯಂತಹ ಪ್ರಾಣಿಗಳು ರಸ್ತೆಯಲ್ಲೂ ಕಂಡು ಪುಳಕಿತರಾಗುತ್ತಿದ್ದಾರೆ.

ಇನ್ನು ಇಡೀ ಕಾಡು ಮಳೆಯಿಂದಾಗಿ ಹಚ್ಚ ಹಸಿರಿನಿಂದ‌ನಿಂದ ಕಂಗೊಳಿಸುತ್ತಿದೆ. ಹುಲಿ ರಕ್ಷಿತಾರಣ್ಯದಲ್ಲಿ ಇರುವುದರಿಂದ ಜಿಂಕೆ, ಕಾಡೆಮ್ಮ, ಆನೆಯಂತಹ ಪ್ರಾಣಿಗಳು ರಸ್ತೆಯಲ್ಲೂ ಕಂಡು ಪುಳಕಿತರಾಗುತ್ತಿದ್ದಾರೆ.

4 / 8
ಇದು ಹುಲಿ ರಕ್ಷಿತಾರಣ್ಯವಾಗಿರೋದ್ರಿಂದ ವಾಹನಗಳನ್ನ ರಸ್ತೆಯಲ್ಲಿ ನಿಲ್ಲಿಸುವಂತಿಲ್ಲ. ರಸ್ತೆಯಲ್ಲಿ ಸಂಚಾರ ಮಾಡುವಾಗ ಕಣ್ತುಂಬಿಕೊಳ್ಳಬೇಕಿದೆ.

ಇದು ಹುಲಿ ರಕ್ಷಿತಾರಣ್ಯವಾಗಿರೋದ್ರಿಂದ ವಾಹನಗಳನ್ನ ರಸ್ತೆಯಲ್ಲಿ ನಿಲ್ಲಿಸುವಂತಿಲ್ಲ. ರಸ್ತೆಯಲ್ಲಿ ಸಂಚಾರ ಮಾಡುವಾಗ ಕಣ್ತುಂಬಿಕೊಳ್ಳಬೇಕಿದೆ.

5 / 8
ಸದ್ಯ ಮಳೆಯ ನಡುವೆಯುವ ಪ್ರವಾಸಿಗರು ಬೆಟ್ಟಕ್ಕೆ ಆಗಮಿಸಿ ಎಂಜಾಯ್ ಮಾಡುತ್ತಿದ್ದಾರೆ. ಬಿಳಿಗಿರಿರಂಗನ ಬೆಟ್ಟದ ಮಂಜಿಗೆ ಪ್ರವಾಸಿಗರು ಮನಸೋತಿದ್ದಾರೆ.

ಸದ್ಯ ಮಳೆಯ ನಡುವೆಯುವ ಪ್ರವಾಸಿಗರು ಬೆಟ್ಟಕ್ಕೆ ಆಗಮಿಸಿ ಎಂಜಾಯ್ ಮಾಡುತ್ತಿದ್ದಾರೆ. ಬಿಳಿಗಿರಿರಂಗನ ಬೆಟ್ಟದ ಮಂಜಿಗೆ ಪ್ರವಾಸಿಗರು ಮನಸೋತಿದ್ದಾರೆ.

6 / 8
ಒಟ್ಟಾರೆ, ಮಳೆಯಿಂದಾದಗಿ ಬೆಟ್ಟದ ಪ್ರಕೃತಿ ಸೊಬಗು ಮತ್ತಷ್ಟು ಹೆಚ್ಚಾಗಿದೆ. ಈ ಪ್ರಕೃತಿ ಸೊಬಗು ಪ್ರವಾಸಿಗರನ್ನ ಸೂಜಿ ಗಲ್ಲಿನಂತೆ ಸೆಳೆಯುತ್ತಿದೆ.

ಒಟ್ಟಾರೆ, ಮಳೆಯಿಂದಾದಗಿ ಬೆಟ್ಟದ ಪ್ರಕೃತಿ ಸೊಬಗು ಮತ್ತಷ್ಟು ಹೆಚ್ಚಾಗಿದೆ. ಈ ಪ್ರಕೃತಿ ಸೊಬಗು ಪ್ರವಾಸಿಗರನ್ನ ಸೂಜಿ ಗಲ್ಲಿನಂತೆ ಸೆಳೆಯುತ್ತಿದೆ.

7 / 8
ಕಾಲೇಜು ಕನ್ಯೆಯರಿಂದ ಹಿಡಿದು ಯುವಕ, ಯುವತಿಯರು ಕೂಡ ಆಗಮಿಸಿ ಮಸ್ತ್ ಎಂಜಾಯ್ ಮಾಡ್ತಿದ್ದಾರೆ. ಇಲ್ಲಿಯ ವಾತಾವರಣ ಮತ್ತೊಮ್ಮೆ ಬರುವಂತೆ ಕೈ ಬೀಸಿ ಕರೆಯುತ್ತಿದೆ.

ಕಾಲೇಜು ಕನ್ಯೆಯರಿಂದ ಹಿಡಿದು ಯುವಕ, ಯುವತಿಯರು ಕೂಡ ಆಗಮಿಸಿ ಮಸ್ತ್ ಎಂಜಾಯ್ ಮಾಡ್ತಿದ್ದಾರೆ. ಇಲ್ಲಿಯ ವಾತಾವರಣ ಮತ್ತೊಮ್ಮೆ ಬರುವಂತೆ ಕೈ ಬೀಸಿ ಕರೆಯುತ್ತಿದೆ.

8 / 8

Published On - 1:34 pm, Sun, 9 July 23

Follow us
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ