AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Travel India: ಸಿಕ್ಕಿಂನ ಈ ಮನೋಹರ ತಾಣಗಳ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಸಚಿತ್ರ ಮಾಹಿತಿ

Sikkim tourist places: ಈಶಾನ್ಯ ಭಾರತದ ರಾಜ್ಯವಾಗಿರುವ ಸಿಕ್ಕಿಂ ಸುಂದರವಾದ ಪ್ರೇಕ್ಷಣೀಯ ಸ್ಥಳಗಳನ್ನು ಹೊಂದಿದೆ. ಒಂದುವೇಳೆ ನೀವು ಅಲ್ಲಿಗೆ ಪ್ರವಾಸದ ಯೋಜನೆ ಮಾಡಿದ್ದಲ್ಲಿ ಈ ಸ್ಥಳಗಳನ್ನು ಮಿಸ್ ಮಾಡಲೇಬೇಡಿ. ಗ್ಯಾಂಗ್ಟಾಕ್, ಬುದ್ಧ ಪಾರ್ಕ್, ಜುಲುಕ್ ಹಾಗೂ ಪೆಲ್ಲಿಂಗ್ ಸಿಕ್ಕಿಂನಲ್ಲಿ ಬಹುಪ್ರಸಿದ್ಧವಾದ ಸ್ಥಳಗಳಾಗಿವೆ. ಅವುಗಳ ಸಚಿತ್ರ ವಿವರಣೆ ಇಲ್ಲಿದೆ.

shivaprasad.hs
|

Updated on: Apr 24, 2022 | 9:33 AM

Share
ಸಿಕ್ಕಿಂ ತನ್ನ ನೈಸರ್ಗಿಕ ಸೌಂದರ್ಯದಿಂದಾಗಿ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಪರ್ವತಗಳು ಮತ್ತು ಹಸಿರಿನ ನಡುವೆ ನೆಲೆಗೊಂಡಿರುವ ಈ ರಾಜ್ಯದಲ್ಲಿ ಅನೇಕ ಪ್ರವಾಸಿ ತಾಣಗಳಿವೆ. ನೀವು ಕುಟುಂಬ ಅಥವಾ ಸ್ನೇಹಿತರೊಂದಿಗೆ ಪ್ರವಾಸವನ್ನು ಆನಂದಿಸಲು ಯೋಜಿಸಿದ್ದರೆ, ಅದಕ್ಕೆ ಪೂರಕವಾಗುವ ಮಾಹಿತಿ ಇಲ್ಲಿದೆ. ನೀವು ಯಾವೆಲ್ಲಾ ತಾಣಗಳನ್ನು ಮಿಸ್ ಮಾಡಲೇಬಾರದು ಎಂಬುದರ ಬಗ್ಗೆ ಇಲ್ಲಿದೆ ಡಿಟೇಲ್ಸ್.

1 / 5
ಪೆಲ್ಲಿಂಗ್: ಇದು ಸಿಕ್ಕಿಂನ ಒಂದು ಸುಂದರ ತಾಣ. ಸುಮಾರು 7200 ಅಡಿ ಎತ್ತರದಲ್ಲಿರುವ ಈ ನಗರದಲ್ಲಿ ನೀವು ಸಾಹಸ ಕ್ರೀಡೆಗಳನ್ನು ಆಡಬಹುದು, ಚಾರಣ ಮಾಡಬಹುದು. ಪ್ರಶಾಂತವಾಗಿರುವ ಪೆಲ್ಲಿಂಗ್​ನ ವಾತಾವರಣಕ್ಕೆ ನೀವು ಮನಸೋಲೋದು ಗ್ಯಾರಂಟಿ.

2 / 5
ಜುಲುಕ್: ಈ ನಗರಕ್ಕೆ ಭೇಟಿ ನೀಡಿದರೆ ನಿಮ್ಮ ಸಿಕ್ಕಿಂ ಪ್ರವಾಸಕ್ಕೆ ಮತ್ತಷ್ಟು ಮೆರುಗು ತುಂಬುತ್ತದೆ ಎಂದೇ ಹೇಳಬಹುದು. ಇದು ಪೂರ್ವ ಹಿಮಾಲಯದ ಮಡಿಲಲ್ಲಿರುವ ಸುಂದರ ನಗರ. ಇಲ್ಲಿನ ನೈಸರ್ಗಿಕ ಸೌಂದರ್ಯ ಪ್ರಖ್ಯಾತವಾಗಿದ್ದು, ಪ್ರವಾಸಿಗರು ಭೇಟಿ ನೀಡಲು ಹಾತೊರೆಯುತ್ತಾರೆ.

3 / 5
ಗ್ಯಾಂಗ್ಟಾಕ್: ಸಿಕ್ಕಿಂನ ರಾಜಧಾನಿಯಾಗಿರುವ ಗ್ಯಾಂಗ್ಟಾಕ್​ನ ಹೆಸರು ಕೇಳದವರು ವಿರಳ. ಈ ನಗರಕ್ಕೆ ಭೇಟಿ ನೀಡಿದರೆ ನೀವು ರಾಜ್ಯದ ಸಂಸ್ಕೃತಿಯನ್ನು ಹತ್ತಿರದಿಂದ ತಿಳಿಯಬಹುದು. ಮೋಡಗಳಿಂದ ಆವೃತವಾಗಿರುವ ಈ ನಗರ ಹಾಗೂ ಸುತ್ತಮುತ್ತಲಿನ ಪ್ರಕೃತಿ ಸೌಂದರ್ಯಕ್ಕೆ ನೀವು ಫಿದಾ ಆಗೋದು ಪಕ್ಕಾ.

4 / 5
ಬುದ್ಧ ಪಾರ್ಕ್: ಸಿಕ್ಕಿಂನಲ್ಲಿ ಬುದ್ಧನ ಚಿಂತನೆಗಳನ್ನು ಅನುಸರಿಸುವ ಜನರು ಹೆಚ್ಚಿದ್ದಾರೆ. ಸಿಕ್ಕಿಂನಲ್ಲಿ ಬುದ್ಧನ ಪ್ರತಿಮೆಯನ್ನು ಒಳಗೊಂಡ ‘ಬುದ್ಧ ಪಾರ್ಕ್’ ಬಹುಪ್ರಸಿದ್ಧವಾಗಿದೆ. ನಿಮ್ಮ ಸಿಕ್ಕಿಂ ಭೇಟಿಯಲ್ಲಿ ಇದನ್ನು ಮಿಸ್ ಮಾಡಲೇಬೇಡಿ.

5 / 5
Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್