AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Travel Tips: ಭಾರತದ ಯಾವ ಐತಿಹಾಸಿಕ ತಾಣಗಳನ್ನು ವಿಶ್ವ ಪರಂಪರೆಯ ಪಟ್ಟಿಯಲ್ಲಿವೆ ಗೊತ್ತಾ..! ಒಮ್ಮೆ ಭೇಟಿ ನೀಡಲೇಬೇಕು

ಭಾರತವು ಅನೇಕ ಐತಿಹಾಸಿಕ ಕಟ್ಟಡಗಳು ಮತ್ತು ಸ್ಥಳಗಳನ್ನು ಹೊಂದಿದೆ. ಇದು ದೇಶದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಪ್ರವಾಸಿಗರಿಗೆ ತುಂಬಾ ಇಷ್ಟವಾಗುತ್ತದೆ. ಈ ತಾಣಗಳನ್ನು ಯುನೆಸ್ಕೋ ವಿಶ್ವ ಪರಂಪರೆಯ ತಾಣಗಳ ಪಟ್ಟಿಯಲ್ಲೂ ಸೇರಿಸಲಾಗಿದೆ. ಈ ಐತಿಹಾಸಿಕ ತಾಣಗಳ ಬಗ್ಗೆ ತಿಳಿಯಿರಿ.

ಗಂಗಾಧರ​ ಬ. ಸಾಬೋಜಿ
|

Updated on:Feb 20, 2022 | 2:21 PM

Share
ಕುತುಬ್ ಮಿನಾರ್: ಇದು ವಿಶ್ವದ ಅತ್ಯಂತ ಎತ್ತರದ ಇಟ್ಟಿಗೆ ಗೋಪುರ ಎಂದು ಹೇಳಲಾಗುತ್ತದೆ. ಈ ಸುಂದರವಾದ ಮತ್ತು ಐತಿಹಾಸಿಕ ಕಟ್ಟಡವನ್ನು 1993ರಲ್ಲಿ ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಗೆ ಸೇರಿಸಲಾಗಿದೆ.

1 / 5
ಹವಾ ಮಹಲ್: ಜೈಪುರದಲ್ಲಿರುವ ಹವಾ ಮಹಲ್​ನ್ನು ಇತ್ತೀಚೆಗೆ 3ವರ್ಷಗಳ ಹಿಂದೆ ಅಂದರೆ 2019ರಲ್ಲಿ ವಿಶ್ವ ಪರಂಪರೆಯ ತಾಣಗಳ ಪಟ್ಟಿಯ ಭಾಗವಾಗಿದೆ. ಜೈಪುರಕ್ಕೆ ಭೇಟಿ ನೀಡುವ ಜನರು ಈ ಸ್ಥಳಕ್ಕೆ ಭೇಟಿ ನೀಡಬೇಕು.

2 / 5
Travel Tips: ಭಾರತದ ಯಾವ ಐತಿಹಾಸಿಕ ತಾಣಗಳನ್ನು ವಿಶ್ವ ಪರಂಪರೆಯ ಪಟ್ಟಿಯಲ್ಲಿವೆ ಗೊತ್ತಾ..! ಒಮ್ಮೆ ಭೇಟಿ ನೀಡಲೇಬೇಕು

ತಾಜ್ ಮಹಲ್: ಯುನೆಸ್ಕೋ ವಿಶ್ವ ಪರಂಪರೆಯ ವಿಷಯಕ್ಕೆ ಬಂದರೆ, ಪ್ರೀತಿಯ ಮತ್ತು ಭಾರತದ ಹೆಮ್ಮೆ ತಾಜ್ ಮಹಲ್​ನ್ನು ಹೇಗೆ ಮರೆಯಲು ಸಾಧ್ಯ. ತಾಜ್ ಮಹಲ್ ನೋಡಲು ಹೊರ ರಾಜ್ಯಗಳಿಂದಲೂ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ.

3 / 5
Travel Tips: ಭಾರತದ ಯಾವ ಐತಿಹಾಸಿಕ ತಾಣಗಳನ್ನು ವಿಶ್ವ ಪರಂಪರೆಯ ಪಟ್ಟಿಯಲ್ಲಿವೆ ಗೊತ್ತಾ..! ಒಮ್ಮೆ ಭೇಟಿ ನೀಡಲೇಬೇಕು

ಫತೇಪುರ್ ಸಿಕ್ರಿ: ಈ ಐತಿಹಾಸಿಕ ಸ್ಥಳವನ್ನು ಮೊಘಲ್ ಚಕ್ರವರ್ತಿ ಅಕ್ಬರ್ ನಿರ್ಮಿಸಿದ ಎಂದು ಹೇಳಲಾಗುತ್ತದೆ. ಇದನ್ನು 1986ರಲ್ಲಿ ಯುನೆಸ್ಕೋ ವಿಶ್ವ ಪರಂಪರೆಯ ತಾಣವೆಂದು ಘೋಷಿಸಲಾಗಿದೆ. ಈ ಕಟ್ಟಡವನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ.

4 / 5
Travel Tips: ಭಾರತದ ಯಾವ ಐತಿಹಾಸಿಕ ತಾಣಗಳನ್ನು ವಿಶ್ವ ಪರಂಪರೆಯ ಪಟ್ಟಿಯಲ್ಲಿವೆ ಗೊತ್ತಾ..! ಒಮ್ಮೆ ಭೇಟಿ ನೀಡಲೇಬೇಕು

ಕಾಜಿರಂಗ ರಾಷ್ಟ್ರೀಯ ಉದ್ಯಾನವನ: ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನವನ್ನು 1985ರಲ್ಲಿ ಯುನೆಸ್ಕೋ ವಿಶ್ವ ಪರಂಪರೆಯ ತಾಣವೆಂದು ಘೋಷಿಸಿದೆ. ಇದನ್ನು 2006ರಲ್ಲಿ ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಿಸಲಾಯಿತು.

5 / 5

Published On - 1:11 pm, Sun, 20 February 22

Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us