AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Travel Tips: ಭಾರತದ ಯಾವ ಐತಿಹಾಸಿಕ ತಾಣಗಳನ್ನು ವಿಶ್ವ ಪರಂಪರೆಯ ಪಟ್ಟಿಯಲ್ಲಿವೆ ಗೊತ್ತಾ..! ಒಮ್ಮೆ ಭೇಟಿ ನೀಡಲೇಬೇಕು

ಭಾರತವು ಅನೇಕ ಐತಿಹಾಸಿಕ ಕಟ್ಟಡಗಳು ಮತ್ತು ಸ್ಥಳಗಳನ್ನು ಹೊಂದಿದೆ. ಇದು ದೇಶದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಪ್ರವಾಸಿಗರಿಗೆ ತುಂಬಾ ಇಷ್ಟವಾಗುತ್ತದೆ. ಈ ತಾಣಗಳನ್ನು ಯುನೆಸ್ಕೋ ವಿಶ್ವ ಪರಂಪರೆಯ ತಾಣಗಳ ಪಟ್ಟಿಯಲ್ಲೂ ಸೇರಿಸಲಾಗಿದೆ. ಈ ಐತಿಹಾಸಿಕ ತಾಣಗಳ ಬಗ್ಗೆ ತಿಳಿಯಿರಿ.

ಗಂಗಾಧರ​ ಬ. ಸಾಬೋಜಿ
|

Updated on:Feb 20, 2022 | 2:21 PM

Share
ಕುತುಬ್ ಮಿನಾರ್: ಇದು ವಿಶ್ವದ ಅತ್ಯಂತ ಎತ್ತರದ ಇಟ್ಟಿಗೆ ಗೋಪುರ ಎಂದು ಹೇಳಲಾಗುತ್ತದೆ. ಈ ಸುಂದರವಾದ ಮತ್ತು ಐತಿಹಾಸಿಕ ಕಟ್ಟಡವನ್ನು 1993ರಲ್ಲಿ ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಗೆ ಸೇರಿಸಲಾಗಿದೆ.

1 / 5
ಹವಾ ಮಹಲ್: ಜೈಪುರದಲ್ಲಿರುವ ಹವಾ ಮಹಲ್​ನ್ನು ಇತ್ತೀಚೆಗೆ 3ವರ್ಷಗಳ ಹಿಂದೆ ಅಂದರೆ 2019ರಲ್ಲಿ ವಿಶ್ವ ಪರಂಪರೆಯ ತಾಣಗಳ ಪಟ್ಟಿಯ ಭಾಗವಾಗಿದೆ. ಜೈಪುರಕ್ಕೆ ಭೇಟಿ ನೀಡುವ ಜನರು ಈ ಸ್ಥಳಕ್ಕೆ ಭೇಟಿ ನೀಡಬೇಕು.

2 / 5
Travel Tips: ಭಾರತದ ಯಾವ ಐತಿಹಾಸಿಕ ತಾಣಗಳನ್ನು ವಿಶ್ವ ಪರಂಪರೆಯ ಪಟ್ಟಿಯಲ್ಲಿವೆ ಗೊತ್ತಾ..! ಒಮ್ಮೆ ಭೇಟಿ ನೀಡಲೇಬೇಕು

ತಾಜ್ ಮಹಲ್: ಯುನೆಸ್ಕೋ ವಿಶ್ವ ಪರಂಪರೆಯ ವಿಷಯಕ್ಕೆ ಬಂದರೆ, ಪ್ರೀತಿಯ ಮತ್ತು ಭಾರತದ ಹೆಮ್ಮೆ ತಾಜ್ ಮಹಲ್​ನ್ನು ಹೇಗೆ ಮರೆಯಲು ಸಾಧ್ಯ. ತಾಜ್ ಮಹಲ್ ನೋಡಲು ಹೊರ ರಾಜ್ಯಗಳಿಂದಲೂ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ.

3 / 5
Travel Tips: ಭಾರತದ ಯಾವ ಐತಿಹಾಸಿಕ ತಾಣಗಳನ್ನು ವಿಶ್ವ ಪರಂಪರೆಯ ಪಟ್ಟಿಯಲ್ಲಿವೆ ಗೊತ್ತಾ..! ಒಮ್ಮೆ ಭೇಟಿ ನೀಡಲೇಬೇಕು

ಫತೇಪುರ್ ಸಿಕ್ರಿ: ಈ ಐತಿಹಾಸಿಕ ಸ್ಥಳವನ್ನು ಮೊಘಲ್ ಚಕ್ರವರ್ತಿ ಅಕ್ಬರ್ ನಿರ್ಮಿಸಿದ ಎಂದು ಹೇಳಲಾಗುತ್ತದೆ. ಇದನ್ನು 1986ರಲ್ಲಿ ಯುನೆಸ್ಕೋ ವಿಶ್ವ ಪರಂಪರೆಯ ತಾಣವೆಂದು ಘೋಷಿಸಲಾಗಿದೆ. ಈ ಕಟ್ಟಡವನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ.

4 / 5
Travel Tips: ಭಾರತದ ಯಾವ ಐತಿಹಾಸಿಕ ತಾಣಗಳನ್ನು ವಿಶ್ವ ಪರಂಪರೆಯ ಪಟ್ಟಿಯಲ್ಲಿವೆ ಗೊತ್ತಾ..! ಒಮ್ಮೆ ಭೇಟಿ ನೀಡಲೇಬೇಕು

ಕಾಜಿರಂಗ ರಾಷ್ಟ್ರೀಯ ಉದ್ಯಾನವನ: ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನವನ್ನು 1985ರಲ್ಲಿ ಯುನೆಸ್ಕೋ ವಿಶ್ವ ಪರಂಪರೆಯ ತಾಣವೆಂದು ಘೋಷಿಸಿದೆ. ಇದನ್ನು 2006ರಲ್ಲಿ ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಿಸಲಾಯಿತು.

5 / 5

Published On - 1:11 pm, Sun, 20 February 22

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ