AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Travel Tips: ಭಾರತದ ಯಾವ ಐತಿಹಾಸಿಕ ತಾಣಗಳನ್ನು ವಿಶ್ವ ಪರಂಪರೆಯ ಪಟ್ಟಿಯಲ್ಲಿವೆ ಗೊತ್ತಾ..! ಒಮ್ಮೆ ಭೇಟಿ ನೀಡಲೇಬೇಕು

ಭಾರತವು ಅನೇಕ ಐತಿಹಾಸಿಕ ಕಟ್ಟಡಗಳು ಮತ್ತು ಸ್ಥಳಗಳನ್ನು ಹೊಂದಿದೆ. ಇದು ದೇಶದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಪ್ರವಾಸಿಗರಿಗೆ ತುಂಬಾ ಇಷ್ಟವಾಗುತ್ತದೆ. ಈ ತಾಣಗಳನ್ನು ಯುನೆಸ್ಕೋ ವಿಶ್ವ ಪರಂಪರೆಯ ತಾಣಗಳ ಪಟ್ಟಿಯಲ್ಲೂ ಸೇರಿಸಲಾಗಿದೆ. ಈ ಐತಿಹಾಸಿಕ ತಾಣಗಳ ಬಗ್ಗೆ ತಿಳಿಯಿರಿ.

ಗಂಗಾಧರ​ ಬ. ಸಾಬೋಜಿ
|

Updated on:Feb 20, 2022 | 2:21 PM

ಕುತುಬ್ ಮಿನಾರ್: ಇದು ವಿಶ್ವದ ಅತ್ಯಂತ ಎತ್ತರದ ಇಟ್ಟಿಗೆ ಗೋಪುರ ಎಂದು ಹೇಳಲಾಗುತ್ತದೆ. ಈ ಸುಂದರವಾದ ಮತ್ತು ಐತಿಹಾಸಿಕ ಕಟ್ಟಡವನ್ನು 1993ರಲ್ಲಿ ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಗೆ ಸೇರಿಸಲಾಗಿದೆ.

1 / 5
ಹವಾ ಮಹಲ್: ಜೈಪುರದಲ್ಲಿರುವ ಹವಾ ಮಹಲ್​ನ್ನು ಇತ್ತೀಚೆಗೆ 3ವರ್ಷಗಳ ಹಿಂದೆ ಅಂದರೆ 2019ರಲ್ಲಿ ವಿಶ್ವ ಪರಂಪರೆಯ ತಾಣಗಳ ಪಟ್ಟಿಯ ಭಾಗವಾಗಿದೆ. ಜೈಪುರಕ್ಕೆ ಭೇಟಿ ನೀಡುವ ಜನರು ಈ ಸ್ಥಳಕ್ಕೆ ಭೇಟಿ ನೀಡಬೇಕು.

2 / 5
Travel Tips: ಭಾರತದ ಯಾವ ಐತಿಹಾಸಿಕ ತಾಣಗಳನ್ನು ವಿಶ್ವ ಪರಂಪರೆಯ ಪಟ್ಟಿಯಲ್ಲಿವೆ ಗೊತ್ತಾ..! ಒಮ್ಮೆ ಭೇಟಿ ನೀಡಲೇಬೇಕು

ತಾಜ್ ಮಹಲ್: ಯುನೆಸ್ಕೋ ವಿಶ್ವ ಪರಂಪರೆಯ ವಿಷಯಕ್ಕೆ ಬಂದರೆ, ಪ್ರೀತಿಯ ಮತ್ತು ಭಾರತದ ಹೆಮ್ಮೆ ತಾಜ್ ಮಹಲ್​ನ್ನು ಹೇಗೆ ಮರೆಯಲು ಸಾಧ್ಯ. ತಾಜ್ ಮಹಲ್ ನೋಡಲು ಹೊರ ರಾಜ್ಯಗಳಿಂದಲೂ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ.

3 / 5
Travel Tips: ಭಾರತದ ಯಾವ ಐತಿಹಾಸಿಕ ತಾಣಗಳನ್ನು ವಿಶ್ವ ಪರಂಪರೆಯ ಪಟ್ಟಿಯಲ್ಲಿವೆ ಗೊತ್ತಾ..! ಒಮ್ಮೆ ಭೇಟಿ ನೀಡಲೇಬೇಕು

ಫತೇಪುರ್ ಸಿಕ್ರಿ: ಈ ಐತಿಹಾಸಿಕ ಸ್ಥಳವನ್ನು ಮೊಘಲ್ ಚಕ್ರವರ್ತಿ ಅಕ್ಬರ್ ನಿರ್ಮಿಸಿದ ಎಂದು ಹೇಳಲಾಗುತ್ತದೆ. ಇದನ್ನು 1986ರಲ್ಲಿ ಯುನೆಸ್ಕೋ ವಿಶ್ವ ಪರಂಪರೆಯ ತಾಣವೆಂದು ಘೋಷಿಸಲಾಗಿದೆ. ಈ ಕಟ್ಟಡವನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ.

4 / 5
Travel Tips: ಭಾರತದ ಯಾವ ಐತಿಹಾಸಿಕ ತಾಣಗಳನ್ನು ವಿಶ್ವ ಪರಂಪರೆಯ ಪಟ್ಟಿಯಲ್ಲಿವೆ ಗೊತ್ತಾ..! ಒಮ್ಮೆ ಭೇಟಿ ನೀಡಲೇಬೇಕು

ಕಾಜಿರಂಗ ರಾಷ್ಟ್ರೀಯ ಉದ್ಯಾನವನ: ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನವನ್ನು 1985ರಲ್ಲಿ ಯುನೆಸ್ಕೋ ವಿಶ್ವ ಪರಂಪರೆಯ ತಾಣವೆಂದು ಘೋಷಿಸಿದೆ. ಇದನ್ನು 2006ರಲ್ಲಿ ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಿಸಲಾಯಿತು.

5 / 5

Published On - 1:11 pm, Sun, 20 February 22

Follow us
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ