AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Travel Tips: ಭಾರತದ ಯಾವ ಐತಿಹಾಸಿಕ ತಾಣಗಳನ್ನು ವಿಶ್ವ ಪರಂಪರೆಯ ಪಟ್ಟಿಯಲ್ಲಿವೆ ಗೊತ್ತಾ..! ಒಮ್ಮೆ ಭೇಟಿ ನೀಡಲೇಬೇಕು

ಭಾರತವು ಅನೇಕ ಐತಿಹಾಸಿಕ ಕಟ್ಟಡಗಳು ಮತ್ತು ಸ್ಥಳಗಳನ್ನು ಹೊಂದಿದೆ. ಇದು ದೇಶದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಪ್ರವಾಸಿಗರಿಗೆ ತುಂಬಾ ಇಷ್ಟವಾಗುತ್ತದೆ. ಈ ತಾಣಗಳನ್ನು ಯುನೆಸ್ಕೋ ವಿಶ್ವ ಪರಂಪರೆಯ ತಾಣಗಳ ಪಟ್ಟಿಯಲ್ಲೂ ಸೇರಿಸಲಾಗಿದೆ. ಈ ಐತಿಹಾಸಿಕ ತಾಣಗಳ ಬಗ್ಗೆ ತಿಳಿಯಿರಿ.

ಗಂಗಾಧರ​ ಬ. ಸಾಬೋಜಿ
|

Updated on:Feb 20, 2022 | 2:21 PM

Share
ಕುತುಬ್ ಮಿನಾರ್: ಇದು ವಿಶ್ವದ ಅತ್ಯಂತ ಎತ್ತರದ ಇಟ್ಟಿಗೆ ಗೋಪುರ ಎಂದು ಹೇಳಲಾಗುತ್ತದೆ. ಈ ಸುಂದರವಾದ ಮತ್ತು ಐತಿಹಾಸಿಕ ಕಟ್ಟಡವನ್ನು 1993ರಲ್ಲಿ ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಗೆ ಸೇರಿಸಲಾಗಿದೆ.

1 / 5
ಹವಾ ಮಹಲ್: ಜೈಪುರದಲ್ಲಿರುವ ಹವಾ ಮಹಲ್​ನ್ನು ಇತ್ತೀಚೆಗೆ 3ವರ್ಷಗಳ ಹಿಂದೆ ಅಂದರೆ 2019ರಲ್ಲಿ ವಿಶ್ವ ಪರಂಪರೆಯ ತಾಣಗಳ ಪಟ್ಟಿಯ ಭಾಗವಾಗಿದೆ. ಜೈಪುರಕ್ಕೆ ಭೇಟಿ ನೀಡುವ ಜನರು ಈ ಸ್ಥಳಕ್ಕೆ ಭೇಟಿ ನೀಡಬೇಕು.

2 / 5
Travel Tips: ಭಾರತದ ಯಾವ ಐತಿಹಾಸಿಕ ತಾಣಗಳನ್ನು ವಿಶ್ವ ಪರಂಪರೆಯ ಪಟ್ಟಿಯಲ್ಲಿವೆ ಗೊತ್ತಾ..! ಒಮ್ಮೆ ಭೇಟಿ ನೀಡಲೇಬೇಕು

ತಾಜ್ ಮಹಲ್: ಯುನೆಸ್ಕೋ ವಿಶ್ವ ಪರಂಪರೆಯ ವಿಷಯಕ್ಕೆ ಬಂದರೆ, ಪ್ರೀತಿಯ ಮತ್ತು ಭಾರತದ ಹೆಮ್ಮೆ ತಾಜ್ ಮಹಲ್​ನ್ನು ಹೇಗೆ ಮರೆಯಲು ಸಾಧ್ಯ. ತಾಜ್ ಮಹಲ್ ನೋಡಲು ಹೊರ ರಾಜ್ಯಗಳಿಂದಲೂ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ.

3 / 5
Travel Tips: ಭಾರತದ ಯಾವ ಐತಿಹಾಸಿಕ ತಾಣಗಳನ್ನು ವಿಶ್ವ ಪರಂಪರೆಯ ಪಟ್ಟಿಯಲ್ಲಿವೆ ಗೊತ್ತಾ..! ಒಮ್ಮೆ ಭೇಟಿ ನೀಡಲೇಬೇಕು

ಫತೇಪುರ್ ಸಿಕ್ರಿ: ಈ ಐತಿಹಾಸಿಕ ಸ್ಥಳವನ್ನು ಮೊಘಲ್ ಚಕ್ರವರ್ತಿ ಅಕ್ಬರ್ ನಿರ್ಮಿಸಿದ ಎಂದು ಹೇಳಲಾಗುತ್ತದೆ. ಇದನ್ನು 1986ರಲ್ಲಿ ಯುನೆಸ್ಕೋ ವಿಶ್ವ ಪರಂಪರೆಯ ತಾಣವೆಂದು ಘೋಷಿಸಲಾಗಿದೆ. ಈ ಕಟ್ಟಡವನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ.

4 / 5
Travel Tips: ಭಾರತದ ಯಾವ ಐತಿಹಾಸಿಕ ತಾಣಗಳನ್ನು ವಿಶ್ವ ಪರಂಪರೆಯ ಪಟ್ಟಿಯಲ್ಲಿವೆ ಗೊತ್ತಾ..! ಒಮ್ಮೆ ಭೇಟಿ ನೀಡಲೇಬೇಕು

ಕಾಜಿರಂಗ ರಾಷ್ಟ್ರೀಯ ಉದ್ಯಾನವನ: ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನವನ್ನು 1985ರಲ್ಲಿ ಯುನೆಸ್ಕೋ ವಿಶ್ವ ಪರಂಪರೆಯ ತಾಣವೆಂದು ಘೋಷಿಸಿದೆ. ಇದನ್ನು 2006ರಲ್ಲಿ ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಿಸಲಾಯಿತು.

5 / 5

Published On - 1:11 pm, Sun, 20 February 22

Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!