AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಬೆಂಗಳೂರಿನಲ್ಲಿ ಮಳೆರಾಯ ಸೃಷ್ಟಿಸಿದ ಅವಾಂತರಗಳನ್ನು ಫೋಟೋಗಳಲ್ಲಿ ನೋಡಿ

ಬೆಂಗಳೂರಿನಾದ್ಯಂತ ಭಾನುವಾರ ಗುಡುಗು ಸಹಿತ ಭಾರೀ ಆಲಿಕಲ್ಲು ಮಳೆಯಾಗಿದ್ದು, ಸುರಿದ ವಿಪರೀತ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ನಗರದ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ವಿದ್ಯುತ್ ಕಂಬಗಳು, ಮರಗಳು ರಸ್ತೆ ಬಿದ್ದಿವೆ. ಇದರಿಂದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ವರುಣಾ ಹೇಗೆಲ್ಲ ಅವಾಂತರ ಸೃಷ್ಟಿಸಿದ್ದಾನೆ ಎನ್ನುವುದನ್ನು ಫೋಟೋಗಳಲ್ಲಿ ನೋಡಿ.

ರಮೇಶ್ ಬಿ. ಜವಳಗೇರಾ
|

Updated on: May 21, 2023 | 7:25 PM

ಬೆಂಗಳೂರು ನಗರದಲ್ಲಿ ಇಂದು(ಭಾನುವಾರ(  ಹಲವೆಡೆ ಸುರಿದ ಧಾರಾಕಾರ ಮಳೆಯಿಂದ ಭಾರೀ ಅವಾಂತರಗಳು ಆಗಿವೆ.

ಬೆಂಗಳೂರು ನಗರದಲ್ಲಿ ಇಂದು(ಭಾನುವಾರ( ಹಲವೆಡೆ ಸುರಿದ ಧಾರಾಕಾರ ಮಳೆಯಿಂದ ಭಾರೀ ಅವಾಂತರಗಳು ಆಗಿವೆ.

1 / 10
ಬೆಂಗಳೂರು ನಗರದ ಹಲವು ರಸ್ತೆಗಳಲ್ಲಿ ನೀರು ತುಂಬಿಕೊಂಡು ನದಿಯಂತಾಗಿವೆ.

ಬೆಂಗಳೂರು ನಗರದ ಹಲವು ರಸ್ತೆಗಳಲ್ಲಿ ನೀರು ತುಂಬಿಕೊಂಡು ನದಿಯಂತಾಗಿವೆ.

2 / 10
ಬೆಂಗಳೂರು ನಗರದ ಬಳ್ಳಾರಿ ರಸ್ತೆಯ ಸಿಬಿಐ ಬಳಿ ಮರ ಬಿದ್ದಿದೆ. ಪರಿಣಾಮ ಬಳ್ಳಾರಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.

ಬೆಂಗಳೂರು ನಗರದ ಬಳ್ಳಾರಿ ರಸ್ತೆಯ ಸಿಬಿಐ ಬಳಿ ಮರ ಬಿದ್ದಿದೆ. ಪರಿಣಾಮ ಬಳ್ಳಾರಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.

3 / 10
ಕಬ್ಬನ್ ರಸ್ತೆಯಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಿ, ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಲಾಗಿದೆ.

ಕಬ್ಬನ್ ರಸ್ತೆಯಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಿ, ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಲಾಗಿದೆ.

4 / 10
ಬಸವ ಮಂಟಪ,ಭಾಷ್ಯಂ ಸರ್ಕಲ್ ಮಧ್ಯ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿರುವುದರಿಂದ ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಬಸವ ಮಂಟಪ,ಭಾಷ್ಯಂ ಸರ್ಕಲ್ ಮಧ್ಯ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿರುವುದರಿಂದ ತೆರವು ಕಾರ್ಯಾಚರಣೆ ನಡೆಯುತ್ತಿದೆ.

5 / 10
ಬಸವನಗುಡಿ ಬಿಪಿ ವಾಡಿಯಾ ರಸ್ತೆಯಲ್ಲಿ ಮರ ಮುರಿದು ಬಿದ್ದಿದೆ

ಬಸವನಗುಡಿ ಬಿಪಿ ವಾಡಿಯಾ ರಸ್ತೆಯಲ್ಲಿ ಮರ ಮುರಿದು ಬಿದ್ದಿದೆ

6 / 10
ಕುಮಾರ ಕೃಪಾ ರಸ್ತೆಯ ಚಿತ್ರಕಲಾ ಪರಿಷತ್ ಗೆಟ್ ಬಳಿ ಮರ ರಸ್ತೆಗೆ ಅಡ್ಡಲಾಗಿ ಬಿದ್ದಿರುವುದರಿಂದ  ಮರ ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದ್ದು ವಾಹನ ಸವಾರರು ಪರ್ಯಾಯ ಮಾರ್ಗವನ್ನು ಅನುಸರಿಸಬೇಕು.

ಕುಮಾರ ಕೃಪಾ ರಸ್ತೆಯ ಚಿತ್ರಕಲಾ ಪರಿಷತ್ ಗೆಟ್ ಬಳಿ ಮರ ರಸ್ತೆಗೆ ಅಡ್ಡಲಾಗಿ ಬಿದ್ದಿರುವುದರಿಂದ ಮರ ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದ್ದು ವಾಹನ ಸವಾರರು ಪರ್ಯಾಯ ಮಾರ್ಗವನ್ನು ಅನುಸರಿಸಬೇಕು.

7 / 10
ರಾಜಾಜಿನಗರ 50ನೇ ಕ್ರಾಸ್‌ನಲ್ಲಿ ಮರ ಬಿದ್ದು ಕೆಲವು ವಾಹನಗಳಿಗೆ ಹಾನಿಯಾಗಿದೆ.

ರಾಜಾಜಿನಗರ 50ನೇ ಕ್ರಾಸ್‌ನಲ್ಲಿ ಮರ ಬಿದ್ದು ಕೆಲವು ವಾಹನಗಳಿಗೆ ಹಾನಿಯಾಗಿದೆ.

8 / 10
ಬೆಂಗಳೂರಿನ ಕೆ.ಆರ್. ಸರ್ಕಲ್‌ ಬಳಿಯ ಅಂಡರ್‌ಪಾಸ್‌ನಲ್ಲಿ ನಿಂತ ನೀರಿನಲ್ಲಿ ಮುಳುಗಿದ ಕಾರನಲ್ಲಿ ಸಿಲುಕಿದ್ದ ಕುಟುಂಬವನ್ನು ರಕ್ಷಣೆ ಮಾಡುವಷ್ಟರಲ್ಲಿ ಯುವತಿ ಹಾಗೂ ವೃದ್ಧೆ ಇಬ್ಬರೂ ನೀರು ಕುಡಿದು ಅಸ್ವಸ್ಥರಾಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿತ್ತು ಆದರೂ ಸಹ ಯುವತಿ ಮೃತಪಟ್ಟಿದ್ದಾಳೆ.

ಬೆಂಗಳೂರಿನ ಕೆ.ಆರ್. ಸರ್ಕಲ್‌ ಬಳಿಯ ಅಂಡರ್‌ಪಾಸ್‌ನಲ್ಲಿ ನಿಂತ ನೀರಿನಲ್ಲಿ ಮುಳುಗಿದ ಕಾರನಲ್ಲಿ ಸಿಲುಕಿದ್ದ ಕುಟುಂಬವನ್ನು ರಕ್ಷಣೆ ಮಾಡುವಷ್ಟರಲ್ಲಿ ಯುವತಿ ಹಾಗೂ ವೃದ್ಧೆ ಇಬ್ಬರೂ ನೀರು ಕುಡಿದು ಅಸ್ವಸ್ಥರಾಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿತ್ತು ಆದರೂ ಸಹ ಯುವತಿ ಮೃತಪಟ್ಟಿದ್ದಾಳೆ.

9 / 10
ಬೆಂಗಳೂರಿನ ಕೆ.ಆರ್. ಸರ್ಕಲ್‌ ಬಳಿಯ ಅಂಡರ್‌ಪಾಸ್‌ನಲ್ಲಿ ನಿಂತ ನೀರಿನಲ್ಲಿ ಕಾರು ಮುಳಿಗಿದ್ದ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಂಗಳೂರಿನ ಕೆ.ಆರ್. ಸರ್ಕಲ್‌ ಬಳಿಯ ಅಂಡರ್‌ಪಾಸ್‌ನಲ್ಲಿ ನಿಂತ ನೀರಿನಲ್ಲಿ ಕಾರು ಮುಳಿಗಿದ್ದ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.

10 / 10
Follow us
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು