AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಕರ್ನಾಟಕದ ಬುಡಕಟ್ಟು ಜನಾಂಗದ ಮಹಿಳೆಯರು

ಕರ್ನಾಟಕ ರಾಜ್ಯದ ಸಂಜೀವಿನಿ ಸ್ವ ಸಹಾಯ ಗುಂಪಿನ 31 ಬುಡಕಟ್ಟು ಜನಾಂಗದ ಮಹಿಳೆಯರು ನವದೆಹಲಿಯ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿ ರಾಷ್ಟ್ರಪತಿ ಭವನದ ಅಮೃತ ಉದ್ಯಾನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಶುಕ್ರವಾರ ಭೇಟಿ ಮಾಡಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on: Mar 31, 2023 | 8:54 PM

Share
ಕರ್ನಾಟಕ ರಾಜ್ಯದ ಸಂಜೀವಿನಿ ಸ್ವ ಸಹಾಯ ಗುಂಪಿನ 31 ಬುಡಕಟ್ಟು ಜನಾಂಗದ ಮಹಿಳೆಯರು ನವದೆಹಲಿಯಲ್ಲಿರುವ
ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿ ರಾಷ್ಟ್ರಪತಿ ಭವನದ ಅಮೃತ ಉದ್ಯಾನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಶುಕ್ರವಾರ 
ಭೇಟಿ ಮಾಡಿದ್ದಾರೆ.

ಕರ್ನಾಟಕ ರಾಜ್ಯದ ಸಂಜೀವಿನಿ ಸ್ವ ಸಹಾಯ ಗುಂಪಿನ 31 ಬುಡಕಟ್ಟು ಜನಾಂಗದ ಮಹಿಳೆಯರು ನವದೆಹಲಿಯಲ್ಲಿರುವ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿ ರಾಷ್ಟ್ರಪತಿ ಭವನದ ಅಮೃತ ಉದ್ಯಾನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಶುಕ್ರವಾರ ಭೇಟಿ ಮಾಡಿದ್ದಾರೆ.

1 / 5
ರಾಜ್ಯದಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳ 31 ಬುಡಕಟ್ಟು
ಜನಾಂಗದ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು 
ಭೇಟಿಯಾಗಿ ಸಂವಾದ ನಡೆಸಿದರು.

ರಾಜ್ಯದಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳ 31 ಬುಡಕಟ್ಟು ಜನಾಂಗದ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಸಂವಾದ ನಡೆಸಿದರು.

2 / 5
ಈ ಸಂವಾದ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ 
ವಾರಿಜ, ಅಮಿತ ಮತ್ತು ಕೊಳ್ನಾಡು ನೇತ್ರಾವತಿ ಈ ಮೂವರು 
ಮಹಿಳೆಯರು ಆಯ್ಕೆಯಾಗಿದ್ದರು.

ಈ ಸಂವಾದ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ವಾರಿಜ, ಅಮಿತ ಮತ್ತು ಕೊಳ್ನಾಡು ನೇತ್ರಾವತಿ ಈ ಮೂವರು ಮಹಿಳೆಯರು ಆಯ್ಕೆಯಾಗಿದ್ದರು.

3 / 5
ಅಧ್ಯಕ್ಷ ದ್ರೌಪದಿ ಮುರ್ಮು ಅವರ ವಿಶೇಷ ಆಹ್ವಾನದ ಮೇರೆಗೆ ದೇಶಾದ್ಯಂತದ ಬುಡಕಟ್ಟು ಸಮುದಾಯಗಳು
ಸೇರಿದಂತೆ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಆಹ್ವಾನ ನೀಡಲಾಗಿತ್ತು. ರಾಷ್ಟ್ರಪತಿಗಳು ಅವರನ್ನು 
ರಾಷ್ಟ್ರಪತಿ ಭವನಕ್ಕೆ ಸ್ವಾಗತಿಸಿದರು ಮತ್ತು ಅವರೊಂದಿಗೆ ಸಂವಾದ ನಡೆಸಿದರು.

ಅಧ್ಯಕ್ಷ ದ್ರೌಪದಿ ಮುರ್ಮು ಅವರ ವಿಶೇಷ ಆಹ್ವಾನದ ಮೇರೆಗೆ ದೇಶಾದ್ಯಂತದ ಬುಡಕಟ್ಟು ಸಮುದಾಯಗಳು ಸೇರಿದಂತೆ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಆಹ್ವಾನ ನೀಡಲಾಗಿತ್ತು. ರಾಷ್ಟ್ರಪತಿಗಳು ಅವರನ್ನು ರಾಷ್ಟ್ರಪತಿ ಭವನಕ್ಕೆ ಸ್ವಾಗತಿಸಿದರು ಮತ್ತು ಅವರೊಂದಿಗೆ ಸಂವಾದ ನಡೆಸಿದರು.

4 / 5
ಕರ್ನಾಟಕ ಸೇರಿದಂತೆ ದೇಶಾದ್ಯಂತದ ಬುಡಕಟ್ಟು ಸಮುದಾಯಗಳ ಮಹಿಳೆಯರು ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲು ಕಾತರರಾಗಿದ್ದರು.

ಕರ್ನಾಟಕ ಸೇರಿದಂತೆ ದೇಶಾದ್ಯಂತದ ಬುಡಕಟ್ಟು ಸಮುದಾಯಗಳ ಮಹಿಳೆಯರು ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲು ಕಾತರರಾಗಿದ್ದರು.

5 / 5
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್