AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜಾತಶತ್ರು ಅಟಲ್​ ಜೀ ಜನ್ಮದಿನ; ಅಗಲಿದ ನಾಯಕನಿಗೆ ಗೌರವ ಸಮರ್ಪಣೆಯ ಚಿತ್ರಗಳು

ಇಂದು ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿಯವರ 96ನೇ ಜನ್ಮದಿನ. ತನ್ನಿಮಿತ್ತ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ ಸೇರಿ ಹಲವು ರಾಜಕೀಯ ಗಣ್ಯರು ಅಜಾತಶತ್ರುವಿಗೆ ನಮನ ಸಲ್ಲಿಸಿದ್ದಾರೆ. ಅಟಲ್ ಜೀ ಸ್ಮಾರಕ ಸದೈವ ಅಟಲ್​ನಲ್ಲಿ ಮತ್ತು ಸಂಸತ್ತಿನ ಕೇಂದ್ರೀಯ ಸಭಾಂಗಣದಲ್ಲಿ ಗೌರವ ಸಮರ್ಪಿಸಲಾಯಿತು. ಅಗಲಿದ ನಾಯಕನ ಸ್ಮರಣೆಯ ಹೊತ್ತಿನ ಚಿತ್ರಣ ಇಲ್ಲಿದೆ..  

Lakshmi Hegde
|

Updated on:Dec 25, 2020 | 6:57 PM

Share
ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಜನ್ಮದಿನದ ನಿಮಿತ್ತ ಅವರ ಸ್ಮಾರಕ ಸದೈವ ಅಟಲ್​ನಲ್ಲಿ ತಮ್ಮ ನೆಚ್ಚಿನ ಗುರುವಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಜನ್ಮದಿನದ ನಿಮಿತ್ತ ಅವರ ಸ್ಮಾರಕ ಸದೈವ ಅಟಲ್​ನಲ್ಲಿ ತಮ್ಮ ನೆಚ್ಚಿನ ಗುರುವಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

1 / 9
ಸದೈವ ಅಟಲ್​ನಲ್ಲಿ ಅಜಾತಶತ್ರುವಿಗೆ ನಮನ ಸಲ್ಲಿಸಿದ ಗೃಹ ಸಚಿವ ಅಮಿತ್ ಷಾ

ಸದೈವ ಅಟಲ್​ನಲ್ಲಿ ಅಜಾತಶತ್ರುವಿಗೆ ನಮನ ಸಲ್ಲಿಸಿದ ಗೃಹ ಸಚಿವ ಅಮಿತ್ ಷಾ

2 / 9
ಸದೈವ ಅಟಲ್​ನಲ್ಲಿ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ರಿಂದ ವಾಜಪೇಯಿಯವರಿಗೆ ಗೌರವ ಸಲ್ಲಿಕೆ

ಸದೈವ ಅಟಲ್​ನಲ್ಲಿ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ರಿಂದ ವಾಜಪೇಯಿಯವರಿಗೆ ಗೌರವ ಸಲ್ಲಿಕೆ

3 / 9
ಸದೈವ ಅಟಲ್​ನಲ್ಲಿ ವಾಜಪೇಯಿಯವರಿಗೆ ಲೋಕಸಭಾ ಸ್ಪೀಕರ್​ ಓಂ ಬಿರ್ಲಾರಿಂದ ಗೌರವ ನಮನ.

ಸದೈವ ಅಟಲ್​ನಲ್ಲಿ ವಾಜಪೇಯಿಯವರಿಗೆ ಲೋಕಸಭಾ ಸ್ಪೀಕರ್​ ಓಂ ಬಿರ್ಲಾರಿಂದ ಗೌರವ ನಮನ.

4 / 9
ಅಟಲ್​ ಜೀಗೆ ಗೌರವ ಸಲ್ಲಿಸುವ ಸಂದರ್ಭದಲ್ಲಿ ಸದೈವ ಅಟಲ್ ಸ್ಮಾರಕದ ಬಳಿ ನಡೆದ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ, ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್​

ಅಟಲ್​ ಜೀಗೆ ಗೌರವ ಸಲ್ಲಿಸುವ ಸಂದರ್ಭದಲ್ಲಿ ಸದೈವ ಅಟಲ್ ಸ್ಮಾರಕದ ಬಳಿ ನಡೆದ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ, ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್​

5 / 9
ಸದೈವ ಅಟಲ್​ನಲ್ಲಿ ಸ್ಮಾರಕಕ್ಕೆ ನಮನ ಸಲ್ಲಿಸಿದ ಬಳಿಕ ಅಲ್ಲಿಂದ ತೆರಳುತ್ತಿರುವ ಪ್ರಧಾನಿ, ರಾಷ್ಟ್ರಪತಿ ಮತ್ತು ಗೃಹಸಚಿವ

ಸದೈವ ಅಟಲ್​ನಲ್ಲಿ ಸ್ಮಾರಕಕ್ಕೆ ನಮನ ಸಲ್ಲಿಸಿದ ಬಳಿಕ ಅಲ್ಲಿಂದ ತೆರಳುತ್ತಿರುವ ಪ್ರಧಾನಿ, ರಾಷ್ಟ್ರಪತಿ ಮತ್ತು ಗೃಹಸಚಿವ

6 / 9
ಅಟಲ್​ ಬಿಹಾರಿ ವಾಜಪೇಯಿಯವರಿಗೆ ಗೌರವ ಸಲ್ಲಿಸಲು ಸಂಸತ್ತಿನ ಕೇಂದ್ರೀಯ ಸಭಾಂಗಣಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿ

ಅಟಲ್​ ಬಿಹಾರಿ ವಾಜಪೇಯಿಯವರಿಗೆ ಗೌರವ ಸಲ್ಲಿಸಲು ಸಂಸತ್ತಿನ ಕೇಂದ್ರೀಯ ಸಭಾಂಗಣಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿ

7 / 9
ಸಂಸತ್ತಿನ ಕೇಂದ್ರೀಯ ಸಭಾಂಗಣದಲ್ಲಿ ರಾಜ್ಯಸಭಾ ಪ್ರತಿಪಕ್ಷ ನಾಯಕ ಗುಲಾಂ ನಬಿ ಆಜಾದ್​, ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿಯವರಿಗೆ ಗೌರವ ಸಲ್ಲಿಸಿದರು.

ಸಂಸತ್ತಿನ ಕೇಂದ್ರೀಯ ಸಭಾಂಗಣದಲ್ಲಿ ರಾಜ್ಯಸಭಾ ಪ್ರತಿಪಕ್ಷ ನಾಯಕ ಗುಲಾಂ ನಬಿ ಆಜಾದ್​, ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿಯವರಿಗೆ ಗೌರವ ಸಲ್ಲಿಸಿದರು.

8 / 9
ಪ್ರಧಾನಿ ಮೋದಿ ಮತ್ತು  ಗುಲಾಂ ನಬಿ ಆಜಾದ್​ ‘ಅಟಲ್ ಬಿಹಾರಿ ವಾಜಪೇಯಿ: ಸಂಸ್ಮರಣೆಯ ಸಂಪುಟ(Atal Bihari Vajpayee in Parliament: A Commemorative Volume) ಪುಸ್ತಕ ಬಿಡುಗಡೆ ಮಾಡಿದರು, ಓಂ ಬಿರ್ಲಾ ಇದ್ದರು

ಪ್ರಧಾನಿ ಮೋದಿ ಮತ್ತು ಗುಲಾಂ ನಬಿ ಆಜಾದ್​ ‘ಅಟಲ್ ಬಿಹಾರಿ ವಾಜಪೇಯಿ: ಸಂಸ್ಮರಣೆಯ ಸಂಪುಟ(Atal Bihari Vajpayee in Parliament: A Commemorative Volume) ಪುಸ್ತಕ ಬಿಡುಗಡೆ ಮಾಡಿದರು, ಓಂ ಬಿರ್ಲಾ ಇದ್ದರು

9 / 9

Published On - 6:39 pm, Fri, 25 December 20

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?