AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜಾತಶತ್ರು ಅಟಲ್​ ಜೀ ಜನ್ಮದಿನ; ಅಗಲಿದ ನಾಯಕನಿಗೆ ಗೌರವ ಸಮರ್ಪಣೆಯ ಚಿತ್ರಗಳು

ಇಂದು ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿಯವರ 96ನೇ ಜನ್ಮದಿನ. ತನ್ನಿಮಿತ್ತ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ ಸೇರಿ ಹಲವು ರಾಜಕೀಯ ಗಣ್ಯರು ಅಜಾತಶತ್ರುವಿಗೆ ನಮನ ಸಲ್ಲಿಸಿದ್ದಾರೆ. ಅಟಲ್ ಜೀ ಸ್ಮಾರಕ ಸದೈವ ಅಟಲ್​ನಲ್ಲಿ ಮತ್ತು ಸಂಸತ್ತಿನ ಕೇಂದ್ರೀಯ ಸಭಾಂಗಣದಲ್ಲಿ ಗೌರವ ಸಮರ್ಪಿಸಲಾಯಿತು. ಅಗಲಿದ ನಾಯಕನ ಸ್ಮರಣೆಯ ಹೊತ್ತಿನ ಚಿತ್ರಣ ಇಲ್ಲಿದೆ..  

Lakshmi Hegde
|

Updated on:Dec 25, 2020 | 6:57 PM

Share
ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಜನ್ಮದಿನದ ನಿಮಿತ್ತ ಅವರ ಸ್ಮಾರಕ ಸದೈವ ಅಟಲ್​ನಲ್ಲಿ ತಮ್ಮ ನೆಚ್ಚಿನ ಗುರುವಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಜನ್ಮದಿನದ ನಿಮಿತ್ತ ಅವರ ಸ್ಮಾರಕ ಸದೈವ ಅಟಲ್​ನಲ್ಲಿ ತಮ್ಮ ನೆಚ್ಚಿನ ಗುರುವಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

1 / 9
ಸದೈವ ಅಟಲ್​ನಲ್ಲಿ ಅಜಾತಶತ್ರುವಿಗೆ ನಮನ ಸಲ್ಲಿಸಿದ ಗೃಹ ಸಚಿವ ಅಮಿತ್ ಷಾ

ಸದೈವ ಅಟಲ್​ನಲ್ಲಿ ಅಜಾತಶತ್ರುವಿಗೆ ನಮನ ಸಲ್ಲಿಸಿದ ಗೃಹ ಸಚಿವ ಅಮಿತ್ ಷಾ

2 / 9
ಸದೈವ ಅಟಲ್​ನಲ್ಲಿ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ರಿಂದ ವಾಜಪೇಯಿಯವರಿಗೆ ಗೌರವ ಸಲ್ಲಿಕೆ

ಸದೈವ ಅಟಲ್​ನಲ್ಲಿ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ರಿಂದ ವಾಜಪೇಯಿಯವರಿಗೆ ಗೌರವ ಸಲ್ಲಿಕೆ

3 / 9
ಸದೈವ ಅಟಲ್​ನಲ್ಲಿ ವಾಜಪೇಯಿಯವರಿಗೆ ಲೋಕಸಭಾ ಸ್ಪೀಕರ್​ ಓಂ ಬಿರ್ಲಾರಿಂದ ಗೌರವ ನಮನ.

ಸದೈವ ಅಟಲ್​ನಲ್ಲಿ ವಾಜಪೇಯಿಯವರಿಗೆ ಲೋಕಸಭಾ ಸ್ಪೀಕರ್​ ಓಂ ಬಿರ್ಲಾರಿಂದ ಗೌರವ ನಮನ.

4 / 9
ಅಟಲ್​ ಜೀಗೆ ಗೌರವ ಸಲ್ಲಿಸುವ ಸಂದರ್ಭದಲ್ಲಿ ಸದೈವ ಅಟಲ್ ಸ್ಮಾರಕದ ಬಳಿ ನಡೆದ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ, ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್​

ಅಟಲ್​ ಜೀಗೆ ಗೌರವ ಸಲ್ಲಿಸುವ ಸಂದರ್ಭದಲ್ಲಿ ಸದೈವ ಅಟಲ್ ಸ್ಮಾರಕದ ಬಳಿ ನಡೆದ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ, ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್​

5 / 9
ಸದೈವ ಅಟಲ್​ನಲ್ಲಿ ಸ್ಮಾರಕಕ್ಕೆ ನಮನ ಸಲ್ಲಿಸಿದ ಬಳಿಕ ಅಲ್ಲಿಂದ ತೆರಳುತ್ತಿರುವ ಪ್ರಧಾನಿ, ರಾಷ್ಟ್ರಪತಿ ಮತ್ತು ಗೃಹಸಚಿವ

ಸದೈವ ಅಟಲ್​ನಲ್ಲಿ ಸ್ಮಾರಕಕ್ಕೆ ನಮನ ಸಲ್ಲಿಸಿದ ಬಳಿಕ ಅಲ್ಲಿಂದ ತೆರಳುತ್ತಿರುವ ಪ್ರಧಾನಿ, ರಾಷ್ಟ್ರಪತಿ ಮತ್ತು ಗೃಹಸಚಿವ

6 / 9
ಅಟಲ್​ ಬಿಹಾರಿ ವಾಜಪೇಯಿಯವರಿಗೆ ಗೌರವ ಸಲ್ಲಿಸಲು ಸಂಸತ್ತಿನ ಕೇಂದ್ರೀಯ ಸಭಾಂಗಣಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿ

ಅಟಲ್​ ಬಿಹಾರಿ ವಾಜಪೇಯಿಯವರಿಗೆ ಗೌರವ ಸಲ್ಲಿಸಲು ಸಂಸತ್ತಿನ ಕೇಂದ್ರೀಯ ಸಭಾಂಗಣಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿ

7 / 9
ಸಂಸತ್ತಿನ ಕೇಂದ್ರೀಯ ಸಭಾಂಗಣದಲ್ಲಿ ರಾಜ್ಯಸಭಾ ಪ್ರತಿಪಕ್ಷ ನಾಯಕ ಗುಲಾಂ ನಬಿ ಆಜಾದ್​, ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿಯವರಿಗೆ ಗೌರವ ಸಲ್ಲಿಸಿದರು.

ಸಂಸತ್ತಿನ ಕೇಂದ್ರೀಯ ಸಭಾಂಗಣದಲ್ಲಿ ರಾಜ್ಯಸಭಾ ಪ್ರತಿಪಕ್ಷ ನಾಯಕ ಗುಲಾಂ ನಬಿ ಆಜಾದ್​, ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿಯವರಿಗೆ ಗೌರವ ಸಲ್ಲಿಸಿದರು.

8 / 9
ಪ್ರಧಾನಿ ಮೋದಿ ಮತ್ತು  ಗುಲಾಂ ನಬಿ ಆಜಾದ್​ ‘ಅಟಲ್ ಬಿಹಾರಿ ವಾಜಪೇಯಿ: ಸಂಸ್ಮರಣೆಯ ಸಂಪುಟ(Atal Bihari Vajpayee in Parliament: A Commemorative Volume) ಪುಸ್ತಕ ಬಿಡುಗಡೆ ಮಾಡಿದರು, ಓಂ ಬಿರ್ಲಾ ಇದ್ದರು

ಪ್ರಧಾನಿ ಮೋದಿ ಮತ್ತು ಗುಲಾಂ ನಬಿ ಆಜಾದ್​ ‘ಅಟಲ್ ಬಿಹಾರಿ ವಾಜಪೇಯಿ: ಸಂಸ್ಮರಣೆಯ ಸಂಪುಟ(Atal Bihari Vajpayee in Parliament: A Commemorative Volume) ಪುಸ್ತಕ ಬಿಡುಗಡೆ ಮಾಡಿದರು, ಓಂ ಬಿರ್ಲಾ ಇದ್ದರು

9 / 9

Published On - 6:39 pm, Fri, 25 December 20

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು