AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜಾತಶತ್ರು ಅಟಲ್​ ಜೀ ಜನ್ಮದಿನ; ಅಗಲಿದ ನಾಯಕನಿಗೆ ಗೌರವ ಸಮರ್ಪಣೆಯ ಚಿತ್ರಗಳು

ಇಂದು ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿಯವರ 96ನೇ ಜನ್ಮದಿನ. ತನ್ನಿಮಿತ್ತ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ ಸೇರಿ ಹಲವು ರಾಜಕೀಯ ಗಣ್ಯರು ಅಜಾತಶತ್ರುವಿಗೆ ನಮನ ಸಲ್ಲಿಸಿದ್ದಾರೆ. ಅಟಲ್ ಜೀ ಸ್ಮಾರಕ ಸದೈವ ಅಟಲ್​ನಲ್ಲಿ ಮತ್ತು ಸಂಸತ್ತಿನ ಕೇಂದ್ರೀಯ ಸಭಾಂಗಣದಲ್ಲಿ ಗೌರವ ಸಮರ್ಪಿಸಲಾಯಿತು. ಅಗಲಿದ ನಾಯಕನ ಸ್ಮರಣೆಯ ಹೊತ್ತಿನ ಚಿತ್ರಣ ಇಲ್ಲಿದೆ..  

Lakshmi Hegde
|

Updated on:Dec 25, 2020 | 6:57 PM

Share
ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಜನ್ಮದಿನದ ನಿಮಿತ್ತ ಅವರ ಸ್ಮಾರಕ ಸದೈವ ಅಟಲ್​ನಲ್ಲಿ ತಮ್ಮ ನೆಚ್ಚಿನ ಗುರುವಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಜನ್ಮದಿನದ ನಿಮಿತ್ತ ಅವರ ಸ್ಮಾರಕ ಸದೈವ ಅಟಲ್​ನಲ್ಲಿ ತಮ್ಮ ನೆಚ್ಚಿನ ಗುರುವಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

1 / 9
ಸದೈವ ಅಟಲ್​ನಲ್ಲಿ ಅಜಾತಶತ್ರುವಿಗೆ ನಮನ ಸಲ್ಲಿಸಿದ ಗೃಹ ಸಚಿವ ಅಮಿತ್ ಷಾ

ಸದೈವ ಅಟಲ್​ನಲ್ಲಿ ಅಜಾತಶತ್ರುವಿಗೆ ನಮನ ಸಲ್ಲಿಸಿದ ಗೃಹ ಸಚಿವ ಅಮಿತ್ ಷಾ

2 / 9
ಸದೈವ ಅಟಲ್​ನಲ್ಲಿ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ರಿಂದ ವಾಜಪೇಯಿಯವರಿಗೆ ಗೌರವ ಸಲ್ಲಿಕೆ

ಸದೈವ ಅಟಲ್​ನಲ್ಲಿ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ರಿಂದ ವಾಜಪೇಯಿಯವರಿಗೆ ಗೌರವ ಸಲ್ಲಿಕೆ

3 / 9
ಸದೈವ ಅಟಲ್​ನಲ್ಲಿ ವಾಜಪೇಯಿಯವರಿಗೆ ಲೋಕಸಭಾ ಸ್ಪೀಕರ್​ ಓಂ ಬಿರ್ಲಾರಿಂದ ಗೌರವ ನಮನ.

ಸದೈವ ಅಟಲ್​ನಲ್ಲಿ ವಾಜಪೇಯಿಯವರಿಗೆ ಲೋಕಸಭಾ ಸ್ಪೀಕರ್​ ಓಂ ಬಿರ್ಲಾರಿಂದ ಗೌರವ ನಮನ.

4 / 9
ಅಟಲ್​ ಜೀಗೆ ಗೌರವ ಸಲ್ಲಿಸುವ ಸಂದರ್ಭದಲ್ಲಿ ಸದೈವ ಅಟಲ್ ಸ್ಮಾರಕದ ಬಳಿ ನಡೆದ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ, ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್​

ಅಟಲ್​ ಜೀಗೆ ಗೌರವ ಸಲ್ಲಿಸುವ ಸಂದರ್ಭದಲ್ಲಿ ಸದೈವ ಅಟಲ್ ಸ್ಮಾರಕದ ಬಳಿ ನಡೆದ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ, ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್​

5 / 9
ಸದೈವ ಅಟಲ್​ನಲ್ಲಿ ಸ್ಮಾರಕಕ್ಕೆ ನಮನ ಸಲ್ಲಿಸಿದ ಬಳಿಕ ಅಲ್ಲಿಂದ ತೆರಳುತ್ತಿರುವ ಪ್ರಧಾನಿ, ರಾಷ್ಟ್ರಪತಿ ಮತ್ತು ಗೃಹಸಚಿವ

ಸದೈವ ಅಟಲ್​ನಲ್ಲಿ ಸ್ಮಾರಕಕ್ಕೆ ನಮನ ಸಲ್ಲಿಸಿದ ಬಳಿಕ ಅಲ್ಲಿಂದ ತೆರಳುತ್ತಿರುವ ಪ್ರಧಾನಿ, ರಾಷ್ಟ್ರಪತಿ ಮತ್ತು ಗೃಹಸಚಿವ

6 / 9
ಅಟಲ್​ ಬಿಹಾರಿ ವಾಜಪೇಯಿಯವರಿಗೆ ಗೌರವ ಸಲ್ಲಿಸಲು ಸಂಸತ್ತಿನ ಕೇಂದ್ರೀಯ ಸಭಾಂಗಣಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿ

ಅಟಲ್​ ಬಿಹಾರಿ ವಾಜಪೇಯಿಯವರಿಗೆ ಗೌರವ ಸಲ್ಲಿಸಲು ಸಂಸತ್ತಿನ ಕೇಂದ್ರೀಯ ಸಭಾಂಗಣಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿ

7 / 9
ಸಂಸತ್ತಿನ ಕೇಂದ್ರೀಯ ಸಭಾಂಗಣದಲ್ಲಿ ರಾಜ್ಯಸಭಾ ಪ್ರತಿಪಕ್ಷ ನಾಯಕ ಗುಲಾಂ ನಬಿ ಆಜಾದ್​, ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿಯವರಿಗೆ ಗೌರವ ಸಲ್ಲಿಸಿದರು.

ಸಂಸತ್ತಿನ ಕೇಂದ್ರೀಯ ಸಭಾಂಗಣದಲ್ಲಿ ರಾಜ್ಯಸಭಾ ಪ್ರತಿಪಕ್ಷ ನಾಯಕ ಗುಲಾಂ ನಬಿ ಆಜಾದ್​, ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿಯವರಿಗೆ ಗೌರವ ಸಲ್ಲಿಸಿದರು.

8 / 9
ಪ್ರಧಾನಿ ಮೋದಿ ಮತ್ತು  ಗುಲಾಂ ನಬಿ ಆಜಾದ್​ ‘ಅಟಲ್ ಬಿಹಾರಿ ವಾಜಪೇಯಿ: ಸಂಸ್ಮರಣೆಯ ಸಂಪುಟ(Atal Bihari Vajpayee in Parliament: A Commemorative Volume) ಪುಸ್ತಕ ಬಿಡುಗಡೆ ಮಾಡಿದರು, ಓಂ ಬಿರ್ಲಾ ಇದ್ದರು

ಪ್ರಧಾನಿ ಮೋದಿ ಮತ್ತು ಗುಲಾಂ ನಬಿ ಆಜಾದ್​ ‘ಅಟಲ್ ಬಿಹಾರಿ ವಾಜಪೇಯಿ: ಸಂಸ್ಮರಣೆಯ ಸಂಪುಟ(Atal Bihari Vajpayee in Parliament: A Commemorative Volume) ಪುಸ್ತಕ ಬಿಡುಗಡೆ ಮಾಡಿದರು, ಓಂ ಬಿರ್ಲಾ ಇದ್ದರು

9 / 9

Published On - 6:39 pm, Fri, 25 December 20

3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ