AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿವಿಯೊಳಗಿನ ಕೊಳೆಯಿಂದ ಕಿರಿಕಿರಿ ಉಂಟಾಗುತ್ತಿದೆಯೇ? ಈ ಮನೆಮದ್ದುಗಳನ್ನು ಬಳಸಿ ಅಪಾಯದಿಂದ ದೂರವಿರಿ

ಕಿವಿಯಲ್ಲಿ ಶೇಖರಣೆಯಾಗುವ ಕೊಳೆಯನ್ನು ಸ್ವಚ್ಛಗೊಳಿಸುವಲ್ಲಿ ಜನರು ಹೆಚ್ಚಾಗಿ ಸೋಮಾರಿತನ ತೋರುತ್ತಾರೆ. ಆದರೆ ಕಿವಿಯಿಂದ ಕೊಳೆಯನ್ನು ಸಮಯಕ್ಕೆ ಸರಿಯಾಗಿ ತೆಗೆದುಹಾಕದಿದ್ದರೆ ಆರೋಗ್ಯ ಸಮಸ್ಯೆ ಎದುರಿಸಬೇಕಾಗುತ್ತದೆ. ತಜ್ಞರ ಹೊರತಾಗಿ, ಕಿವಿಗಳನ್ನು ಸ್ವಚ್ಛಗೊಳಿಸುವ ಮನೆಮದ್ದುಗಳನ್ನು ಅನುಸರಿಸಬಹುದು.

TV9 Web
| Edited By: |

Updated on: Feb 07, 2022 | 7:30 AM

Share
ಬಾದಾಮಿ ಎಣ್ಣೆ: ಬಾದಾಮಿ ಎಣ್ಣೆಯನ್ನು ಕಿವಿಯ ಕೊಳೆ ತೆಗೆಯಲು ಅನಾದಿ ಕಾಲದಿಂದಲೂ ಬಳಸಲಾಗುತ್ತಿದೆ. ಇದಕ್ಕಾಗಿ ಮೊದಲು ಬಾದಾಮಿ ಎಣ್ಣೆಯನ್ನು ಉಗುರುಬೆಚ್ಚಗೆ ಬೆಚ್ಚಗಾಗಿಸಿ ನಂತರ ಎರಡು ಮೂರು ಹನಿಗಳನ್ನು ಕಿವಿಗೆ ಹಾಕಿ. ಸ್ವಲ್ಪ ಸಮಯದ ನಂತರ ಕೊಳೆ ಮೃದುವಾಗುತ್ತದೆ ಮತ್ತು ಹೊರಬರಲು ಪ್ರಾರಂಭಿಸುತ್ತದೆ.

ಬಾದಾಮಿ ಎಣ್ಣೆ: ಬಾದಾಮಿ ಎಣ್ಣೆಯನ್ನು ಕಿವಿಯ ಕೊಳೆ ತೆಗೆಯಲು ಅನಾದಿ ಕಾಲದಿಂದಲೂ ಬಳಸಲಾಗುತ್ತಿದೆ. ಇದಕ್ಕಾಗಿ ಮೊದಲು ಬಾದಾಮಿ ಎಣ್ಣೆಯನ್ನು ಉಗುರುಬೆಚ್ಚಗೆ ಬೆಚ್ಚಗಾಗಿಸಿ ನಂತರ ಎರಡು ಮೂರು ಹನಿಗಳನ್ನು ಕಿವಿಗೆ ಹಾಕಿ. ಸ್ವಲ್ಪ ಸಮಯದ ನಂತರ ಕೊಳೆ ಮೃದುವಾಗುತ್ತದೆ ಮತ್ತು ಹೊರಬರಲು ಪ್ರಾರಂಭಿಸುತ್ತದೆ.

1 / 5

ಸಾಸಿವೆ ಎಣ್ಣೆ: ಕಿವಿಯೊಳಗಿನ ಕೊಳೆಯನ್ನು ತೆಗೆದುಹಾಕುವಲ್ಲಿ ಸಾಸಿವೆ ಎಣ್ಣೆಯನ್ನು ಅತ್ಯುತ್ತಮವೆಂದು ಪರಿಗಣಿಸಲಾಗುತ್ತದೆ. ಈ ಎಣ್ಣೆಯನ್ನು ಸ್ವಲ್ಪ ಬಿಸಿ ಮಾಡಿದ ನಂತರ ಅದನ್ನು ಕಿವಿಗೆ ಹಾಕಿಕೊಳ್ಳಿ. ಬಳಿಕ ಸುಲಭವಾಗಿ ಕಿವಿಯೊಳಗಿನ ಕೊಳೆಯನ್ನು ಸುಲಭವಾಗಿ ತೆಗೆದುಹಾಕಬಹುದು. ತೈಲದ ಗುಣಮಟ್ಟವು ಉತ್ತಮವಾಗಿರಬೇಕು ಎಂಬುದನ್ನು ಗಮನಿಸಿ.

ಸಾಸಿವೆ ಎಣ್ಣೆ: ಕಿವಿಯೊಳಗಿನ ಕೊಳೆಯನ್ನು ತೆಗೆದುಹಾಕುವಲ್ಲಿ ಸಾಸಿವೆ ಎಣ್ಣೆಯನ್ನು ಅತ್ಯುತ್ತಮವೆಂದು ಪರಿಗಣಿಸಲಾಗುತ್ತದೆ. ಈ ಎಣ್ಣೆಯನ್ನು ಸ್ವಲ್ಪ ಬಿಸಿ ಮಾಡಿದ ನಂತರ ಅದನ್ನು ಕಿವಿಗೆ ಹಾಕಿಕೊಳ್ಳಿ. ಬಳಿಕ ಸುಲಭವಾಗಿ ಕಿವಿಯೊಳಗಿನ ಕೊಳೆಯನ್ನು ಸುಲಭವಾಗಿ ತೆಗೆದುಹಾಕಬಹುದು. ತೈಲದ ಗುಣಮಟ್ಟವು ಉತ್ತಮವಾಗಿರಬೇಕು ಎಂಬುದನ್ನು ಗಮನಿಸಿ.

2 / 5
ಆಪಲ್ ಸೈಡರ್ ವಿನೆಗರ್: ಇದಕ್ಕೆ ಹೈಡ್ರೋಜನ್ ಪೆರಾಕ್ಸೈಡ್ ಸೇರಿಸಿ ಮತ್ತು ಈ ಮಿಶ್ರಣವನ್ನು ಸಣ್ಣ ಪ್ರಮಾಣದಲ್ಲಿ ಕಿವಿಗೆ ಹಾಕಿ. ಸ್ವಲ್ಪ ಸಮಯದ ನಂತರ ಕೊಳೆಯನ್ನು ಕಿವಿಯಿಂದ ತೆಗೆದುಹಾಕಬಹುದು.

ಆಪಲ್ ಸೈಡರ್ ವಿನೆಗರ್: ಇದಕ್ಕೆ ಹೈಡ್ರೋಜನ್ ಪೆರಾಕ್ಸೈಡ್ ಸೇರಿಸಿ ಮತ್ತು ಈ ಮಿಶ್ರಣವನ್ನು ಸಣ್ಣ ಪ್ರಮಾಣದಲ್ಲಿ ಕಿವಿಗೆ ಹಾಕಿ. ಸ್ವಲ್ಪ ಸಮಯದ ನಂತರ ಕೊಳೆಯನ್ನು ಕಿವಿಯಿಂದ ತೆಗೆದುಹಾಕಬಹುದು.

3 / 5
ಈರುಳ್ಳಿ ರಸ: ಕಿವಿಯ ಕೊಳೆಯನ್ನು ತೆಗೆದುಹಾಕಲು ನೀವು ಈರುಳ್ಳಿ ರಸದ ಸಹಾಯವನ್ನು ಸಹ ತೆಗೆದುಕೊಳ್ಳಬಹುದು. ಇದಕ್ಕಾಗಿ, ಈರುಳ್ಳಿ ರಸದಲ್ಲಿ ಹತ್ತಿಯನ್ನು ನೆನೆಸಿ. ಸ್ವಲ್ಪ ಸಮಯದವರೆಗೆ ಕಿವಿಗಳನ್ನು ಮುಚ್ಚಿ. ವಾರಕ್ಕೊಮ್ಮೆ ಹೀಗೆ ಮಾಡಿದರೆ ಕೆಲವೇ ದಿನಗಳಲ್ಲಿ ವ್ಯತ್ಯಾಸ ಕಾಣಬಹುದು.

ಈರುಳ್ಳಿ ರಸ: ಕಿವಿಯ ಕೊಳೆಯನ್ನು ತೆಗೆದುಹಾಕಲು ನೀವು ಈರುಳ್ಳಿ ರಸದ ಸಹಾಯವನ್ನು ಸಹ ತೆಗೆದುಕೊಳ್ಳಬಹುದು. ಇದಕ್ಕಾಗಿ, ಈರುಳ್ಳಿ ರಸದಲ್ಲಿ ಹತ್ತಿಯನ್ನು ನೆನೆಸಿ. ಸ್ವಲ್ಪ ಸಮಯದವರೆಗೆ ಕಿವಿಗಳನ್ನು ಮುಚ್ಚಿ. ವಾರಕ್ಕೊಮ್ಮೆ ಹೀಗೆ ಮಾಡಿದರೆ ಕೆಲವೇ ದಿನಗಳಲ್ಲಿ ವ್ಯತ್ಯಾಸ ಕಾಣಬಹುದು.

4 / 5
ಬೆಚ್ಚಗಿನ ನೀರು: ನೀವು ಬಯಸಿದರೆ ಉಗುರು ಬೆಚ್ಚಗಿನ ನೀರಿನಿಂದ ಕಿವಿಯ ಕೊಳೆಯನ್ನು ತೆಗೆಯಬಹುದು. ಇದನ್ನು ಬಳಸಲು ಹತ್ತಿಯನ್ನು ಉಗುರು ಬೆಚ್ಚಗಿನ ನೀರಿನಲ್ಲಿ ನೆನೆಸಿ ನಂತರ ಅದರ ಸಹಾಯದಿಂದ ನೀರನ್ನು ಕಿವಿಗೆ ಸುರಿಯಿರಿ.

ಬೆಚ್ಚಗಿನ ನೀರು: ನೀವು ಬಯಸಿದರೆ ಉಗುರು ಬೆಚ್ಚಗಿನ ನೀರಿನಿಂದ ಕಿವಿಯ ಕೊಳೆಯನ್ನು ತೆಗೆಯಬಹುದು. ಇದನ್ನು ಬಳಸಲು ಹತ್ತಿಯನ್ನು ಉಗುರು ಬೆಚ್ಚಗಿನ ನೀರಿನಲ್ಲಿ ನೆನೆಸಿ ನಂತರ ಅದರ ಸಹಾಯದಿಂದ ನೀರನ್ನು ಕಿವಿಗೆ ಸುರಿಯಿರಿ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ