AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿವಿಯೊಳಗಿನ ಕೊಳೆಯಿಂದ ಕಿರಿಕಿರಿ ಉಂಟಾಗುತ್ತಿದೆಯೇ? ಈ ಮನೆಮದ್ದುಗಳನ್ನು ಬಳಸಿ ಅಪಾಯದಿಂದ ದೂರವಿರಿ

ಕಿವಿಯಲ್ಲಿ ಶೇಖರಣೆಯಾಗುವ ಕೊಳೆಯನ್ನು ಸ್ವಚ್ಛಗೊಳಿಸುವಲ್ಲಿ ಜನರು ಹೆಚ್ಚಾಗಿ ಸೋಮಾರಿತನ ತೋರುತ್ತಾರೆ. ಆದರೆ ಕಿವಿಯಿಂದ ಕೊಳೆಯನ್ನು ಸಮಯಕ್ಕೆ ಸರಿಯಾಗಿ ತೆಗೆದುಹಾಕದಿದ್ದರೆ ಆರೋಗ್ಯ ಸಮಸ್ಯೆ ಎದುರಿಸಬೇಕಾಗುತ್ತದೆ. ತಜ್ಞರ ಹೊರತಾಗಿ, ಕಿವಿಗಳನ್ನು ಸ್ವಚ್ಛಗೊಳಿಸುವ ಮನೆಮದ್ದುಗಳನ್ನು ಅನುಸರಿಸಬಹುದು.

TV9 Web
| Edited By: |

Updated on: Feb 07, 2022 | 7:30 AM

Share
ಬಾದಾಮಿ ಎಣ್ಣೆ: ಬಾದಾಮಿ ಎಣ್ಣೆಯನ್ನು ಕಿವಿಯ ಕೊಳೆ ತೆಗೆಯಲು ಅನಾದಿ ಕಾಲದಿಂದಲೂ ಬಳಸಲಾಗುತ್ತಿದೆ. ಇದಕ್ಕಾಗಿ ಮೊದಲು ಬಾದಾಮಿ ಎಣ್ಣೆಯನ್ನು ಉಗುರುಬೆಚ್ಚಗೆ ಬೆಚ್ಚಗಾಗಿಸಿ ನಂತರ ಎರಡು ಮೂರು ಹನಿಗಳನ್ನು ಕಿವಿಗೆ ಹಾಕಿ. ಸ್ವಲ್ಪ ಸಮಯದ ನಂತರ ಕೊಳೆ ಮೃದುವಾಗುತ್ತದೆ ಮತ್ತು ಹೊರಬರಲು ಪ್ರಾರಂಭಿಸುತ್ತದೆ.

ಬಾದಾಮಿ ಎಣ್ಣೆ: ಬಾದಾಮಿ ಎಣ್ಣೆಯನ್ನು ಕಿವಿಯ ಕೊಳೆ ತೆಗೆಯಲು ಅನಾದಿ ಕಾಲದಿಂದಲೂ ಬಳಸಲಾಗುತ್ತಿದೆ. ಇದಕ್ಕಾಗಿ ಮೊದಲು ಬಾದಾಮಿ ಎಣ್ಣೆಯನ್ನು ಉಗುರುಬೆಚ್ಚಗೆ ಬೆಚ್ಚಗಾಗಿಸಿ ನಂತರ ಎರಡು ಮೂರು ಹನಿಗಳನ್ನು ಕಿವಿಗೆ ಹಾಕಿ. ಸ್ವಲ್ಪ ಸಮಯದ ನಂತರ ಕೊಳೆ ಮೃದುವಾಗುತ್ತದೆ ಮತ್ತು ಹೊರಬರಲು ಪ್ರಾರಂಭಿಸುತ್ತದೆ.

1 / 5

ಸಾಸಿವೆ ಎಣ್ಣೆ: ಕಿವಿಯೊಳಗಿನ ಕೊಳೆಯನ್ನು ತೆಗೆದುಹಾಕುವಲ್ಲಿ ಸಾಸಿವೆ ಎಣ್ಣೆಯನ್ನು ಅತ್ಯುತ್ತಮವೆಂದು ಪರಿಗಣಿಸಲಾಗುತ್ತದೆ. ಈ ಎಣ್ಣೆಯನ್ನು ಸ್ವಲ್ಪ ಬಿಸಿ ಮಾಡಿದ ನಂತರ ಅದನ್ನು ಕಿವಿಗೆ ಹಾಕಿಕೊಳ್ಳಿ. ಬಳಿಕ ಸುಲಭವಾಗಿ ಕಿವಿಯೊಳಗಿನ ಕೊಳೆಯನ್ನು ಸುಲಭವಾಗಿ ತೆಗೆದುಹಾಕಬಹುದು. ತೈಲದ ಗುಣಮಟ್ಟವು ಉತ್ತಮವಾಗಿರಬೇಕು ಎಂಬುದನ್ನು ಗಮನಿಸಿ.

ಸಾಸಿವೆ ಎಣ್ಣೆ: ಕಿವಿಯೊಳಗಿನ ಕೊಳೆಯನ್ನು ತೆಗೆದುಹಾಕುವಲ್ಲಿ ಸಾಸಿವೆ ಎಣ್ಣೆಯನ್ನು ಅತ್ಯುತ್ತಮವೆಂದು ಪರಿಗಣಿಸಲಾಗುತ್ತದೆ. ಈ ಎಣ್ಣೆಯನ್ನು ಸ್ವಲ್ಪ ಬಿಸಿ ಮಾಡಿದ ನಂತರ ಅದನ್ನು ಕಿವಿಗೆ ಹಾಕಿಕೊಳ್ಳಿ. ಬಳಿಕ ಸುಲಭವಾಗಿ ಕಿವಿಯೊಳಗಿನ ಕೊಳೆಯನ್ನು ಸುಲಭವಾಗಿ ತೆಗೆದುಹಾಕಬಹುದು. ತೈಲದ ಗುಣಮಟ್ಟವು ಉತ್ತಮವಾಗಿರಬೇಕು ಎಂಬುದನ್ನು ಗಮನಿಸಿ.

2 / 5
ಆಪಲ್ ಸೈಡರ್ ವಿನೆಗರ್: ಇದಕ್ಕೆ ಹೈಡ್ರೋಜನ್ ಪೆರಾಕ್ಸೈಡ್ ಸೇರಿಸಿ ಮತ್ತು ಈ ಮಿಶ್ರಣವನ್ನು ಸಣ್ಣ ಪ್ರಮಾಣದಲ್ಲಿ ಕಿವಿಗೆ ಹಾಕಿ. ಸ್ವಲ್ಪ ಸಮಯದ ನಂತರ ಕೊಳೆಯನ್ನು ಕಿವಿಯಿಂದ ತೆಗೆದುಹಾಕಬಹುದು.

ಆಪಲ್ ಸೈಡರ್ ವಿನೆಗರ್: ಇದಕ್ಕೆ ಹೈಡ್ರೋಜನ್ ಪೆರಾಕ್ಸೈಡ್ ಸೇರಿಸಿ ಮತ್ತು ಈ ಮಿಶ್ರಣವನ್ನು ಸಣ್ಣ ಪ್ರಮಾಣದಲ್ಲಿ ಕಿವಿಗೆ ಹಾಕಿ. ಸ್ವಲ್ಪ ಸಮಯದ ನಂತರ ಕೊಳೆಯನ್ನು ಕಿವಿಯಿಂದ ತೆಗೆದುಹಾಕಬಹುದು.

3 / 5
ಈರುಳ್ಳಿ ರಸ: ಕಿವಿಯ ಕೊಳೆಯನ್ನು ತೆಗೆದುಹಾಕಲು ನೀವು ಈರುಳ್ಳಿ ರಸದ ಸಹಾಯವನ್ನು ಸಹ ತೆಗೆದುಕೊಳ್ಳಬಹುದು. ಇದಕ್ಕಾಗಿ, ಈರುಳ್ಳಿ ರಸದಲ್ಲಿ ಹತ್ತಿಯನ್ನು ನೆನೆಸಿ. ಸ್ವಲ್ಪ ಸಮಯದವರೆಗೆ ಕಿವಿಗಳನ್ನು ಮುಚ್ಚಿ. ವಾರಕ್ಕೊಮ್ಮೆ ಹೀಗೆ ಮಾಡಿದರೆ ಕೆಲವೇ ದಿನಗಳಲ್ಲಿ ವ್ಯತ್ಯಾಸ ಕಾಣಬಹುದು.

ಈರುಳ್ಳಿ ರಸ: ಕಿವಿಯ ಕೊಳೆಯನ್ನು ತೆಗೆದುಹಾಕಲು ನೀವು ಈರುಳ್ಳಿ ರಸದ ಸಹಾಯವನ್ನು ಸಹ ತೆಗೆದುಕೊಳ್ಳಬಹುದು. ಇದಕ್ಕಾಗಿ, ಈರುಳ್ಳಿ ರಸದಲ್ಲಿ ಹತ್ತಿಯನ್ನು ನೆನೆಸಿ. ಸ್ವಲ್ಪ ಸಮಯದವರೆಗೆ ಕಿವಿಗಳನ್ನು ಮುಚ್ಚಿ. ವಾರಕ್ಕೊಮ್ಮೆ ಹೀಗೆ ಮಾಡಿದರೆ ಕೆಲವೇ ದಿನಗಳಲ್ಲಿ ವ್ಯತ್ಯಾಸ ಕಾಣಬಹುದು.

4 / 5
ಬೆಚ್ಚಗಿನ ನೀರು: ನೀವು ಬಯಸಿದರೆ ಉಗುರು ಬೆಚ್ಚಗಿನ ನೀರಿನಿಂದ ಕಿವಿಯ ಕೊಳೆಯನ್ನು ತೆಗೆಯಬಹುದು. ಇದನ್ನು ಬಳಸಲು ಹತ್ತಿಯನ್ನು ಉಗುರು ಬೆಚ್ಚಗಿನ ನೀರಿನಲ್ಲಿ ನೆನೆಸಿ ನಂತರ ಅದರ ಸಹಾಯದಿಂದ ನೀರನ್ನು ಕಿವಿಗೆ ಸುರಿಯಿರಿ.

ಬೆಚ್ಚಗಿನ ನೀರು: ನೀವು ಬಯಸಿದರೆ ಉಗುರು ಬೆಚ್ಚಗಿನ ನೀರಿನಿಂದ ಕಿವಿಯ ಕೊಳೆಯನ್ನು ತೆಗೆಯಬಹುದು. ಇದನ್ನು ಬಳಸಲು ಹತ್ತಿಯನ್ನು ಉಗುರು ಬೆಚ್ಚಗಿನ ನೀರಿನಲ್ಲಿ ನೆನೆಸಿ ನಂತರ ಅದರ ಸಹಾಯದಿಂದ ನೀರನ್ನು ಕಿವಿಗೆ ಸುರಿಯಿರಿ.

5 / 5
Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್